ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.

ಅಕ್ಕಿಯಲ್ಲದೆ ಗೋದಿ,ಹಾಲು ಇವುಗಳ ಬೆಲೆಯೂ ಬಹಳ ಕಡಿಮೆಯಿತ್ತು.ಅವುಗಳ ವಿವರಗಳನ್ನು ಒಮ್ಮೆ ನೋಡೋಣ…

15 ಕೆಜಿ ಬೇಳೆ ಕಾಳುಗಳು-30 ಪೈಸೆಗಳಿಂದ 50 ಪೈಸೆಗಳವರೆಗೂ ಇತ್ತಂತೆ !25 ಕೆಜಿ ಗೋದಿ-30ಪೈಸೆಗಳು ಮಾತ್ರ.
25 ಕೆಜಿ ಬಾರ್ಲಿ-20 ಪೈಸೆಗಳು ಮಾತ್ರ.
25 ಲೀಟರ್ ಹಾಲು-60 ಪೈಸೆ ಮಾತ್ರ.
ಮೇಕೆ/ಕುರಿ-1 ಇಲ್ಲವೇ 2 ರೂಪಾಯಿಗಳು ಮಾತ್ರ

ಹಸು/ದನ-10 ರೂಪಾಯಿಗಳು.
ಕುದುರೆ-120 ರೂಪಾಯಿಗಳು(ಈಗ ಐಷಾರಮಿ ಕಾರು ಹೊಂದಿದ್ದರೆ ಇರುವ ಮರ್ಯಾದೆ ಆಗ ಕುದುರೆಯನ್ನು ಹೊಂದಿದ್ದರೆ ಇರುತ್ತಿತ್ತು)
25 ಕೆಜಿ ಚಿನ್ನ-19 ಸಾವಿರ ರೂಪಾಯಿಗಳಂತೆ( ಚಿನ್ನದ ಬೆಲೆ ಆಕಾಲದಲ್ಲೂ ಹೆಚ್ಚಾಗಿಯೇ ಇತ್ತಂತೆ)

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.
ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…