ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ ಬೇಕು, ಆದರೆ ಈ ಹುಡುಗಿ 1800 ರೂಪಾಯಿ ಖರ್ಚು ಮಾಡಿ AC ತಯಾರಿಸಿದ್ದಾಳೆ.

ಹೌದು ಉತ್ತರ ಪ್ರದೇಶದ ಜಾನ್ಸಿ ನಗರದಲ್ಲಿ ವಾಸವಿರುವ 16 ವರ್ಷದ ಕಲ್ಯಾಣಿ ಅನ್ನುವ ಹುಡುಗಿ ಹತ್ತಿರದ ಲೋಕಮಾನ್ಯ ತಿಲಕ್ ಕಾಲೇಜಿನಲ್ಲಿ PUC ವ್ಯಾಸಂಗ ಮಾಡುತ್ತಿದ್ದಾಳೆ, ಇನ್ನು ಈ ಹುಡುಗಿಯ ತಂದೆ ಮತ್ತು ತಾಯಿ ಇಬ್ಬರು ಕೂಡ ಶಿಕ್ಷಕರಾಗಿ ಕೆಲಸವನ್ನ ಮಾಡುತ್ತಿದ್ದಾರೆ. ಇನ್ನು ಯಾವಾಗಲು ಎಲ್ಲರಿಗಿಂತ ಬಹಳ ವಿಭಿನ್ನವಾಗಿ ಆಲೋಚನೆ ಮಾಡುತ್ತಿದ್ದ ಕಲ್ಯಾಣಿ ಬಹಳ ಕಡಿಮೆ ಬೆಲೆಯಲ್ಲಿ AC ತಯಾರಿಸಬೇಕು ಅನುವ ಆಲೋಚನೆ ಮಾಡಿದಳು, ಇನ್ನು ಆಕೆ ಮಾಡಿದ ಆಲೋಚನೆಯಂತೆ 12 ವೋಲ್ಟ್ DC ಫ್ಯಾನ್, ಐಸ್ ಬಾಕ್ಸ್, ಸೋಲಾರ್ ಸಿಸ್ಟಮ್ ಹಾಗು ಥರ್ಮಾಕೋಲ್ ಬಳಸಿಕೊಂಡು ಕೇವಲ 1800 ರೂಪಾಯಿಯಲ್ಲಿ ಒಂದು AC ತಯಾರಿಸಿದಳು ಕಲ್ಯಾಣಿ.

ಇನ್ನು ಈಕೆ ತಯಾರು ಮಾಡಿದ AC ಗೆ ಯಾವುದೇ ರೀತಿಯ ಕರೆಂಟ್ ಬೇಕಾಗಿಲ್ಲ ಮತ್ತು ಸೋಲಾರ್ ಶಕ್ತಿಯಿಂದ ಈ AC ಕಾರ್ಯ ನಿರ್ವಹಿಸುತ್ತದೆ, ಇನ್ನು ರೂಮ್ ನಲ್ಲಿ ಈ AC ಯನ್ನು ಅರ್ಧ ಘಂಟೆ ಚಾಲು ಮಾಡಿದರೆ ಸಾಕು ಆ ರೂಮ್ 5 ಡಿಗ್ರಿ ತಾಪಮಾನಕ್ಕೆ ಬಂದು ರೂಮ್ ತಂಪಾಗುತ್ತದೆ. ಇನ್ನು ಕಲ್ಯಾಣಿ ತಯಾರು ಮಾಡಿದ ಈ AC ಯನ್ನು ಇನ್ನಷ್ಟು ಡೆವೆಲಪ್ ಮಾಡಿದರೆ ಬೇಸಿಗೆಯಲ್ಲಿ ಬೆವರು ಸುರಿಸುವ ಬದಲು ಈ AC ಯನ್ನು ಬಳಸಬಹುದಾಗಿದೆ. ಇನ್ನು ಈ ಹುಡುಗಿಯ ಕಾರ್ಯದಕ್ಷತೆಯನ್ನ ನೋಡಿದ ಜಪಾನ್ ಮತ್ತು ಇನ್ನಿತರೇ ದೇಶಗಳು ತಮ್ಮ ದೇಶದ ಸೆಮಿನಾರ್ ಗಳಲ್ಲಿ ಪಾಲ್ಗೊಳ್ಳುವಂತೆ ಈ ಹುಡುಗಿಗೆ ಆಮಂತ್ರಣವನ್ನ ನೀಡಿದೆ, ಇನ್ನು ಅಷ್ಟೇ ಅಲ್ಲದೆ ಕಲ್ಯಾಣಿಯ ಈ ಐಡಿಯಾ ಬಗ್ಗೆ ವಿದೇಶಿ ಕಂಪನಿಗಳು ಆಸಕ್ತಿ ತೋರಿಸುತ್ತಿವೆ ಎಂದು ಹೇಳಲಾಗುತ್ತಿದೆ.

ಒಂದು ವಸ್ತುವನ್ನ ತಯಾರು ಮಾಡಿದ ಮೇಲೆ ಇಷ್ಟೇನಾ ಎಂದು ತುಂಬಾ ಜನ ಹೇಳುತ್ತಾರೆ, ಆದರೆ ಹಾಗೆ ಹೇಳುವವರಾರು ತಯಾರಿಸುವ ಹೊಸ ವಿಧಾನವನ್ನ ಕಂಡುಹಿಡಿಯುವ ಗೋಜಿಗೆ ಹೋಗುವುದಿಲ್ಲ. ಇನ್ನು ಕಲ್ಯಾಣಿ ಕಂಡುಹಿಡಿದಿರುವ ಈ AC ನ್ಯಾಷನಲ್ ಲೆವೆಲ್ ಗೆ ಸೆಲೆಕ್ಟ್ ಆಗಿದ್ದು ಈ ವಿನೂತನ ಆಲೋಚನೆಗೆ 50 ಬಹುಮಾನಗಳು ಕಲ್ಯಾಣಿ ಕೈಗೆ ಸೇರಿದೆ. ಇನ್ನು ಈ ಹುಡುಗಿ ಬಹಳ ಒಳ್ಳೆಯ ಹಾಡುಗಾರ್ತಿ ಕೂಡ ಆಗಿದ್ದು ಇಂಡಿಯನ್ ಐಡಿಯಲ್ ನಲ್ಲಿ ಮೂರನೇ ಹಂತದ ತನಕ ಹೋಗಿದ್ದಳು, ಕಲ್ಯಾಣಿಯಂತಹ ಹುಡುಗಿಗೆ ನಮ್ಮ ಬಹುಮಾನಗಳ ಬದಲಾಗಿ ಪ್ರೋತ್ಸಹ ಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…
ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್ನಲ್ಲಿ ಫೇಸ್ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…
ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್…
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…