ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ ಬೇಕು, ಆದರೆ ಈ ಹುಡುಗಿ 1800 ರೂಪಾಯಿ ಖರ್ಚು ಮಾಡಿ AC ತಯಾರಿಸಿದ್ದಾಳೆ.

ಹೌದು ಉತ್ತರ ಪ್ರದೇಶದ ಜಾನ್ಸಿ ನಗರದಲ್ಲಿ ವಾಸವಿರುವ 16 ವರ್ಷದ ಕಲ್ಯಾಣಿ ಅನ್ನುವ ಹುಡುಗಿ ಹತ್ತಿರದ ಲೋಕಮಾನ್ಯ ತಿಲಕ್ ಕಾಲೇಜಿನಲ್ಲಿ PUC ವ್ಯಾಸಂಗ ಮಾಡುತ್ತಿದ್ದಾಳೆ, ಇನ್ನು ಈ ಹುಡುಗಿಯ ತಂದೆ ಮತ್ತು ತಾಯಿ ಇಬ್ಬರು ಕೂಡ ಶಿಕ್ಷಕರಾಗಿ ಕೆಲಸವನ್ನ ಮಾಡುತ್ತಿದ್ದಾರೆ. ಇನ್ನು ಯಾವಾಗಲು ಎಲ್ಲರಿಗಿಂತ ಬಹಳ ವಿಭಿನ್ನವಾಗಿ ಆಲೋಚನೆ ಮಾಡುತ್ತಿದ್ದ ಕಲ್ಯಾಣಿ ಬಹಳ ಕಡಿಮೆ ಬೆಲೆಯಲ್ಲಿ AC ತಯಾರಿಸಬೇಕು ಅನುವ ಆಲೋಚನೆ ಮಾಡಿದಳು, ಇನ್ನು ಆಕೆ ಮಾಡಿದ ಆಲೋಚನೆಯಂತೆ 12 ವೋಲ್ಟ್ DC ಫ್ಯಾನ್, ಐಸ್ ಬಾಕ್ಸ್, ಸೋಲಾರ್ ಸಿಸ್ಟಮ್ ಹಾಗು ಥರ್ಮಾಕೋಲ್ ಬಳಸಿಕೊಂಡು ಕೇವಲ 1800 ರೂಪಾಯಿಯಲ್ಲಿ ಒಂದು AC ತಯಾರಿಸಿದಳು ಕಲ್ಯಾಣಿ.

ಇನ್ನು ಈಕೆ ತಯಾರು ಮಾಡಿದ AC ಗೆ ಯಾವುದೇ ರೀತಿಯ ಕರೆಂಟ್ ಬೇಕಾಗಿಲ್ಲ ಮತ್ತು ಸೋಲಾರ್ ಶಕ್ತಿಯಿಂದ ಈ AC ಕಾರ್ಯ ನಿರ್ವಹಿಸುತ್ತದೆ, ಇನ್ನು ರೂಮ್ ನಲ್ಲಿ ಈ AC ಯನ್ನು ಅರ್ಧ ಘಂಟೆ ಚಾಲು ಮಾಡಿದರೆ ಸಾಕು ಆ ರೂಮ್ 5 ಡಿಗ್ರಿ ತಾಪಮಾನಕ್ಕೆ ಬಂದು ರೂಮ್ ತಂಪಾಗುತ್ತದೆ. ಇನ್ನು ಕಲ್ಯಾಣಿ ತಯಾರು ಮಾಡಿದ ಈ AC ಯನ್ನು ಇನ್ನಷ್ಟು ಡೆವೆಲಪ್ ಮಾಡಿದರೆ ಬೇಸಿಗೆಯಲ್ಲಿ ಬೆವರು ಸುರಿಸುವ ಬದಲು ಈ AC ಯನ್ನು ಬಳಸಬಹುದಾಗಿದೆ. ಇನ್ನು ಈ ಹುಡುಗಿಯ ಕಾರ್ಯದಕ್ಷತೆಯನ್ನ ನೋಡಿದ ಜಪಾನ್ ಮತ್ತು ಇನ್ನಿತರೇ ದೇಶಗಳು ತಮ್ಮ ದೇಶದ ಸೆಮಿನಾರ್ ಗಳಲ್ಲಿ ಪಾಲ್ಗೊಳ್ಳುವಂತೆ ಈ ಹುಡುಗಿಗೆ ಆಮಂತ್ರಣವನ್ನ ನೀಡಿದೆ, ಇನ್ನು ಅಷ್ಟೇ ಅಲ್ಲದೆ ಕಲ್ಯಾಣಿಯ ಈ ಐಡಿಯಾ ಬಗ್ಗೆ ವಿದೇಶಿ ಕಂಪನಿಗಳು ಆಸಕ್ತಿ ತೋರಿಸುತ್ತಿವೆ ಎಂದು ಹೇಳಲಾಗುತ್ತಿದೆ.

ಒಂದು ವಸ್ತುವನ್ನ ತಯಾರು ಮಾಡಿದ ಮೇಲೆ ಇಷ್ಟೇನಾ ಎಂದು ತುಂಬಾ ಜನ ಹೇಳುತ್ತಾರೆ, ಆದರೆ ಹಾಗೆ ಹೇಳುವವರಾರು ತಯಾರಿಸುವ ಹೊಸ ವಿಧಾನವನ್ನ ಕಂಡುಹಿಡಿಯುವ ಗೋಜಿಗೆ ಹೋಗುವುದಿಲ್ಲ. ಇನ್ನು ಕಲ್ಯಾಣಿ ಕಂಡುಹಿಡಿದಿರುವ ಈ AC ನ್ಯಾಷನಲ್ ಲೆವೆಲ್ ಗೆ ಸೆಲೆಕ್ಟ್ ಆಗಿದ್ದು ಈ ವಿನೂತನ ಆಲೋಚನೆಗೆ 50 ಬಹುಮಾನಗಳು ಕಲ್ಯಾಣಿ ಕೈಗೆ ಸೇರಿದೆ. ಇನ್ನು ಈ ಹುಡುಗಿ ಬಹಳ ಒಳ್ಳೆಯ ಹಾಡುಗಾರ್ತಿ ಕೂಡ ಆಗಿದ್ದು ಇಂಡಿಯನ್ ಐಡಿಯಲ್ ನಲ್ಲಿ ಮೂರನೇ ಹಂತದ ತನಕ ಹೋಗಿದ್ದಳು, ಕಲ್ಯಾಣಿಯಂತಹ ಹುಡುಗಿಗೆ ನಮ್ಮ ಬಹುಮಾನಗಳ ಬದಲಾಗಿ ಪ್ರೋತ್ಸಹ ಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what …
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.