ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ ಬೇಕು, ಆದರೆ ಈ ಹುಡುಗಿ 1800 ರೂಪಾಯಿ ಖರ್ಚು ಮಾಡಿ AC ತಯಾರಿಸಿದ್ದಾಳೆ.

ಹೌದು ಉತ್ತರ ಪ್ರದೇಶದ ಜಾನ್ಸಿ ನಗರದಲ್ಲಿ ವಾಸವಿರುವ 16 ವರ್ಷದ ಕಲ್ಯಾಣಿ ಅನ್ನುವ ಹುಡುಗಿ ಹತ್ತಿರದ ಲೋಕಮಾನ್ಯ ತಿಲಕ್ ಕಾಲೇಜಿನಲ್ಲಿ PUC ವ್ಯಾಸಂಗ ಮಾಡುತ್ತಿದ್ದಾಳೆ, ಇನ್ನು ಈ ಹುಡುಗಿಯ ತಂದೆ ಮತ್ತು ತಾಯಿ ಇಬ್ಬರು ಕೂಡ ಶಿಕ್ಷಕರಾಗಿ ಕೆಲಸವನ್ನ ಮಾಡುತ್ತಿದ್ದಾರೆ. ಇನ್ನು ಯಾವಾಗಲು ಎಲ್ಲರಿಗಿಂತ ಬಹಳ ವಿಭಿನ್ನವಾಗಿ ಆಲೋಚನೆ ಮಾಡುತ್ತಿದ್ದ ಕಲ್ಯಾಣಿ ಬಹಳ ಕಡಿಮೆ ಬೆಲೆಯಲ್ಲಿ AC ತಯಾರಿಸಬೇಕು ಅನುವ ಆಲೋಚನೆ ಮಾಡಿದಳು, ಇನ್ನು ಆಕೆ ಮಾಡಿದ ಆಲೋಚನೆಯಂತೆ 12 ವೋಲ್ಟ್ DC ಫ್ಯಾನ್, ಐಸ್ ಬಾಕ್ಸ್, ಸೋಲಾರ್ ಸಿಸ್ಟಮ್ ಹಾಗು ಥರ್ಮಾಕೋಲ್ ಬಳಸಿಕೊಂಡು ಕೇವಲ 1800 ರೂಪಾಯಿಯಲ್ಲಿ ಒಂದು AC ತಯಾರಿಸಿದಳು ಕಲ್ಯಾಣಿ.

ಇನ್ನು ಈಕೆ ತಯಾರು ಮಾಡಿದ AC ಗೆ ಯಾವುದೇ ರೀತಿಯ ಕರೆಂಟ್ ಬೇಕಾಗಿಲ್ಲ ಮತ್ತು ಸೋಲಾರ್ ಶಕ್ತಿಯಿಂದ ಈ AC ಕಾರ್ಯ ನಿರ್ವಹಿಸುತ್ತದೆ, ಇನ್ನು ರೂಮ್ ನಲ್ಲಿ ಈ AC ಯನ್ನು ಅರ್ಧ ಘಂಟೆ ಚಾಲು ಮಾಡಿದರೆ ಸಾಕು ಆ ರೂಮ್ 5 ಡಿಗ್ರಿ ತಾಪಮಾನಕ್ಕೆ ಬಂದು ರೂಮ್ ತಂಪಾಗುತ್ತದೆ. ಇನ್ನು ಕಲ್ಯಾಣಿ ತಯಾರು ಮಾಡಿದ ಈ AC ಯನ್ನು ಇನ್ನಷ್ಟು ಡೆವೆಲಪ್ ಮಾಡಿದರೆ ಬೇಸಿಗೆಯಲ್ಲಿ ಬೆವರು ಸುರಿಸುವ ಬದಲು ಈ AC ಯನ್ನು ಬಳಸಬಹುದಾಗಿದೆ. ಇನ್ನು ಈ ಹುಡುಗಿಯ ಕಾರ್ಯದಕ್ಷತೆಯನ್ನ ನೋಡಿದ ಜಪಾನ್ ಮತ್ತು ಇನ್ನಿತರೇ ದೇಶಗಳು ತಮ್ಮ ದೇಶದ ಸೆಮಿನಾರ್ ಗಳಲ್ಲಿ ಪಾಲ್ಗೊಳ್ಳುವಂತೆ ಈ ಹುಡುಗಿಗೆ ಆಮಂತ್ರಣವನ್ನ ನೀಡಿದೆ, ಇನ್ನು ಅಷ್ಟೇ ಅಲ್ಲದೆ ಕಲ್ಯಾಣಿಯ ಈ ಐಡಿಯಾ ಬಗ್ಗೆ ವಿದೇಶಿ ಕಂಪನಿಗಳು ಆಸಕ್ತಿ ತೋರಿಸುತ್ತಿವೆ ಎಂದು ಹೇಳಲಾಗುತ್ತಿದೆ.

ಒಂದು ವಸ್ತುವನ್ನ ತಯಾರು ಮಾಡಿದ ಮೇಲೆ ಇಷ್ಟೇನಾ ಎಂದು ತುಂಬಾ ಜನ ಹೇಳುತ್ತಾರೆ, ಆದರೆ ಹಾಗೆ ಹೇಳುವವರಾರು ತಯಾರಿಸುವ ಹೊಸ ವಿಧಾನವನ್ನ ಕಂಡುಹಿಡಿಯುವ ಗೋಜಿಗೆ ಹೋಗುವುದಿಲ್ಲ. ಇನ್ನು ಕಲ್ಯಾಣಿ ಕಂಡುಹಿಡಿದಿರುವ ಈ AC ನ್ಯಾಷನಲ್ ಲೆವೆಲ್ ಗೆ ಸೆಲೆಕ್ಟ್ ಆಗಿದ್ದು ಈ ವಿನೂತನ ಆಲೋಚನೆಗೆ 50 ಬಹುಮಾನಗಳು ಕಲ್ಯಾಣಿ ಕೈಗೆ ಸೇರಿದೆ. ಇನ್ನು ಈ ಹುಡುಗಿ ಬಹಳ ಒಳ್ಳೆಯ ಹಾಡುಗಾರ್ತಿ ಕೂಡ ಆಗಿದ್ದು ಇಂಡಿಯನ್ ಐಡಿಯಲ್ ನಲ್ಲಿ ಮೂರನೇ ಹಂತದ ತನಕ ಹೋಗಿದ್ದಳು, ಕಲ್ಯಾಣಿಯಂತಹ ಹುಡುಗಿಗೆ ನಮ್ಮ ಬಹುಮಾನಗಳ ಬದಲಾಗಿ ಪ್ರೋತ್ಸಹ ಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…
ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…