ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ ಬೇಕು, ಆದರೆ ಈ ಹುಡುಗಿ 1800 ರೂಪಾಯಿ ಖರ್ಚು ಮಾಡಿ AC ತಯಾರಿಸಿದ್ದಾಳೆ.

ಹೌದು ಉತ್ತರ ಪ್ರದೇಶದ ಜಾನ್ಸಿ ನಗರದಲ್ಲಿ ವಾಸವಿರುವ 16 ವರ್ಷದ ಕಲ್ಯಾಣಿ ಅನ್ನುವ ಹುಡುಗಿ ಹತ್ತಿರದ ಲೋಕಮಾನ್ಯ ತಿಲಕ್ ಕಾಲೇಜಿನಲ್ಲಿ PUC ವ್ಯಾಸಂಗ ಮಾಡುತ್ತಿದ್ದಾಳೆ, ಇನ್ನು ಈ ಹುಡುಗಿಯ ತಂದೆ ಮತ್ತು ತಾಯಿ ಇಬ್ಬರು ಕೂಡ ಶಿಕ್ಷಕರಾಗಿ ಕೆಲಸವನ್ನ ಮಾಡುತ್ತಿದ್ದಾರೆ. ಇನ್ನು ಯಾವಾಗಲು ಎಲ್ಲರಿಗಿಂತ ಬಹಳ ವಿಭಿನ್ನವಾಗಿ ಆಲೋಚನೆ ಮಾಡುತ್ತಿದ್ದ ಕಲ್ಯಾಣಿ ಬಹಳ ಕಡಿಮೆ ಬೆಲೆಯಲ್ಲಿ AC ತಯಾರಿಸಬೇಕು ಅನುವ ಆಲೋಚನೆ ಮಾಡಿದಳು, ಇನ್ನು ಆಕೆ ಮಾಡಿದ ಆಲೋಚನೆಯಂತೆ 12 ವೋಲ್ಟ್ DC ಫ್ಯಾನ್, ಐಸ್ ಬಾಕ್ಸ್, ಸೋಲಾರ್ ಸಿಸ್ಟಮ್ ಹಾಗು ಥರ್ಮಾಕೋಲ್ ಬಳಸಿಕೊಂಡು ಕೇವಲ 1800 ರೂಪಾಯಿಯಲ್ಲಿ ಒಂದು AC ತಯಾರಿಸಿದಳು ಕಲ್ಯಾಣಿ.

ಇನ್ನು ಈಕೆ ತಯಾರು ಮಾಡಿದ AC ಗೆ ಯಾವುದೇ ರೀತಿಯ ಕರೆಂಟ್ ಬೇಕಾಗಿಲ್ಲ ಮತ್ತು ಸೋಲಾರ್ ಶಕ್ತಿಯಿಂದ ಈ AC ಕಾರ್ಯ ನಿರ್ವಹಿಸುತ್ತದೆ, ಇನ್ನು ರೂಮ್ ನಲ್ಲಿ ಈ AC ಯನ್ನು ಅರ್ಧ ಘಂಟೆ ಚಾಲು ಮಾಡಿದರೆ ಸಾಕು ಆ ರೂಮ್ 5 ಡಿಗ್ರಿ ತಾಪಮಾನಕ್ಕೆ ಬಂದು ರೂಮ್ ತಂಪಾಗುತ್ತದೆ. ಇನ್ನು ಕಲ್ಯಾಣಿ ತಯಾರು ಮಾಡಿದ ಈ AC ಯನ್ನು ಇನ್ನಷ್ಟು ಡೆವೆಲಪ್ ಮಾಡಿದರೆ ಬೇಸಿಗೆಯಲ್ಲಿ ಬೆವರು ಸುರಿಸುವ ಬದಲು ಈ AC ಯನ್ನು ಬಳಸಬಹುದಾಗಿದೆ. ಇನ್ನು ಈ ಹುಡುಗಿಯ ಕಾರ್ಯದಕ್ಷತೆಯನ್ನ ನೋಡಿದ ಜಪಾನ್ ಮತ್ತು ಇನ್ನಿತರೇ ದೇಶಗಳು ತಮ್ಮ ದೇಶದ ಸೆಮಿನಾರ್ ಗಳಲ್ಲಿ ಪಾಲ್ಗೊಳ್ಳುವಂತೆ ಈ ಹುಡುಗಿಗೆ ಆಮಂತ್ರಣವನ್ನ ನೀಡಿದೆ, ಇನ್ನು ಅಷ್ಟೇ ಅಲ್ಲದೆ ಕಲ್ಯಾಣಿಯ ಈ ಐಡಿಯಾ ಬಗ್ಗೆ ವಿದೇಶಿ ಕಂಪನಿಗಳು ಆಸಕ್ತಿ ತೋರಿಸುತ್ತಿವೆ ಎಂದು ಹೇಳಲಾಗುತ್ತಿದೆ.

ಒಂದು ವಸ್ತುವನ್ನ ತಯಾರು ಮಾಡಿದ ಮೇಲೆ ಇಷ್ಟೇನಾ ಎಂದು ತುಂಬಾ ಜನ ಹೇಳುತ್ತಾರೆ, ಆದರೆ ಹಾಗೆ ಹೇಳುವವರಾರು ತಯಾರಿಸುವ ಹೊಸ ವಿಧಾನವನ್ನ ಕಂಡುಹಿಡಿಯುವ ಗೋಜಿಗೆ ಹೋಗುವುದಿಲ್ಲ. ಇನ್ನು ಕಲ್ಯಾಣಿ ಕಂಡುಹಿಡಿದಿರುವ ಈ AC ನ್ಯಾಷನಲ್ ಲೆವೆಲ್ ಗೆ ಸೆಲೆಕ್ಟ್ ಆಗಿದ್ದು ಈ ವಿನೂತನ ಆಲೋಚನೆಗೆ 50 ಬಹುಮಾನಗಳು ಕಲ್ಯಾಣಿ ಕೈಗೆ ಸೇರಿದೆ. ಇನ್ನು ಈ ಹುಡುಗಿ ಬಹಳ ಒಳ್ಳೆಯ ಹಾಡುಗಾರ್ತಿ ಕೂಡ ಆಗಿದ್ದು ಇಂಡಿಯನ್ ಐಡಿಯಲ್ ನಲ್ಲಿ ಮೂರನೇ ಹಂತದ ತನಕ ಹೋಗಿದ್ದಳು, ಕಲ್ಯಾಣಿಯಂತಹ ಹುಡುಗಿಗೆ ನಮ್ಮ ಬಹುಮಾನಗಳ ಬದಲಾಗಿ ಪ್ರೋತ್ಸಹ ಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.
ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ. ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…