ಸುದ್ದಿ

170 ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್ …!

53

ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು.

ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ, ತಮಿಳ್ನಾಡಿನಾದ್ಯಂತ ಕೃಷಿಯಲ್ಲಿ ಸ್ಥಳೀಯ ಶೈಲಿಯ ಅಳವಡಿಕೆ ಮತ್ತು ಬೀಜ ಪ್ರಭೇದಗಳನ್ನು ಉತ್ತೇಜಿಸುವ ಕೆಲಸದಲ್ಲಿ ಜಯರಾಮನ್ ತೊಡಗಿಸಿಕೊಡಿದ್ದರು. ತಿರುವರೂರು ಜಿಲ್ಲೆಯ ಅದಿರಂಗಂ ಜಿಲ್ಲೆಯು ಜಯರಾಮನ್ ಅವರ ಕಾರಣದಿಂದಾಗಿಯೇ 2006 ರಿಂದ ‘ನೆಲ್ ತಿರುವಿಳ’ ಎಂಬ ವಾರ್ಷಿಕ ಭತ್ತದ ಉತ್ಸವಕ್ಕೆ ಹೆಸರುವಾಸಿಯಾಗಿದೆ. ರಾಜ್ಯದೆಲ್ಲೆಡೆಯಿಂದ ಮತ್ತು ಹತ್ತಿರದ ಸ್ಥಳಗಳಿಂದ ಬರುವ ರೈತರು ಈ ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಕಳೆದ ವರ್ಷ ಸುಮಾರು 12 ಸಾವಿರ ರೈತರು ಹಬ್ಬದಲ್ಲಿ ಭಾಗಿಯಾಗಿದ್ದರು.

ಜಯರಾಮನ್ ಅವರು ಸದ್ದಿಲ್ಲದೆ ಭತ್ತದ ಕೃಷಿಯಲ್ಲಿ ಕ್ರಾಂತಿ ಮಾಡಿದ ಬಗೆಯೇ ಕುತೂಹಲಕಾರಿ. ಪ್ರತಿದಿನವೂ 2 ಕಿ.ಗ್ರಾಂ ಬೀಜಗಳನ್ನು ನೀಡಿ, ಮುಂದಿನ ವರ್ಷ 4 ಕಿ.ಗ್ರಾಂ ಮರಳಿಸುವಂತೆ ಕೇಳುವ ಮೂಲಕ ಅವರು ಸ್ಥಳೀಯ ಬೀಜ ಪ್ರಭೇದಗಳ ಪುನಶ್ಚೇತನದ ಕೆಲಸ ಶುರು ಮಾಡಿದರು. ತಿರವರೂರು ವಾರ್ಷಿಕ ಉತ್ಸವಕ್ಕೆ ಈ ಬಗೆಯಲ್ಲಿ ಒಬ್ಬೊಬ್ಬರಿಂದಲೂ 4 ಕಿ.ಗ್ರಾಂಗಿಂತಲೂ ಹೆಚ್ಚು ಬೀಜ ಮರಳತೊಡಗಿತು. ಇದರ ಪರಿಣಾಮವಾಗಿ ಈ ಉತ್ಸವವು ತಮಿಳುನಾಡಿನ ರೈತರಿಗೆ ಒಂದು ಪ್ರಮುಖ ವೇದಿಕೆಯೇ ಆಗಿ ಮಾರ್ಪಟ್ಟಿತು.

ರಾಜ್ಯ ಸರ್ಕಾರದಿಂದ ಜಯರಾಮನ್ ಅವರಿಗೆ ಸತತ ಎರಡು ವರ್ಷ (2012 ಮತ್ತು 2013) ‘ಅತ್ಯುತ್ತಮ ಸಾವಯವ ಕೃಷಿಕ’ ಪ್ರಶಸ್ತಿ ಸಂದಿದೆ. 2015ರಲ್ಲಿ ಅವರು ನ್ಯಾಷನಲ್ ಇನೋವೇಶನ್ ಫೌಂಡೇಶನ್ (ಎನ್ಐಎಫ್)ಕೊಡುವ ‘ಬೆಸ್ಟ್ ಜೀನೋಮ್ ಸಂರಕ್ಷಕ’ ಪ್ರಶಸ್ತಿಯನ್ನು ಗೆದ್ದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…

  • ಆಧ್ಯಾತ್ಮ

    ಈ ಮಂತ್ರವನ್ನು ಜಪಿಸಿದ್ರೆ, ಏನಾಗುತ್ತೆ ಗೊತ್ತಾ?ಈ ಲೇಖನಿ ಓದಿ…

    ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.

  • ಉದ್ಯೋಗ

    ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ‘ಮೈಜಾಬ್’ ಆ್ಯಪ್ ಲೋಕಾರ್ಪಣೆ..!ತಿಳಿಯಲು ಈ ಲೇಖನ ಓದಿ..

    ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್‍ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.

  • ರಾಜಕೀಯ

    ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದೇಕೆ ಗೊತ್ತಾ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?

    ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…

  • ಸುದ್ದಿ

    ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

    ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…