ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ. ನಿತ್ಯ ಕಷ್ಟಗಳೊಂದಿಗೆ ಸಹವಾಸ ಮಾಡುತ್ತಾ ತಾನು ಅಂದುಕೊಂಡ ಗುರಿಯೆಡೆಗೆ ಯಶಸ್ವಿಯಾಗಿ ಮುಂದೆ ಸಾಗುತ್ತಿದ್ದಾರೆ.

ಆಕೆ ಹೆಸರು ನೀತೂ. ವಯಸ್ಸು 19 ವರ್ಷಗಳು. ಈಕೆಯದ್ದು ಬಡ ಕುಟುಂಬ. ತಂದೆ ಸಂಪಾದಿಸುವ ಅಲ್ಪಸ್ವಲ್ಪ ಆದಾಯದಲ್ಲಿ ಅವರು ಸಂಸಾರ ತೂಗಬೇಕು. ಕೆಲಸ ಇಲ್ಲ ಅಂದರೆ ಕಷ್ಟ. ಇನ್ನು ಆಕೆಯ ಓದಿನ ಸಂಗತಿ? ಆಕೆ 8ನೇ ಕ್ಲಾಸಲ್ಲಿ ಇರಬೇಕಾದರೆ ತಂದೆ ಹೇಳಿದ, ಶಾಲೆ ಬಿಡಬೇಕೆಂದು. ಇದರಿಂದ ನೀತೂ ಶಾಕ್ ಗೆ ಗುರಿಯಾದಳು. ಯಾವುದೇ ಕಾರಣಕ್ಕೂ ಓದು ಬಿಡಬಾರದೆಂದು, ಓದುವುದೆಂದರೆ ನನಗೆ ತುಂಬಾ ಇಷ್ಟವೆಂದು, ದಯವಿಟ್ಟು ಶಾಲೆ ಬಿಡಿಸಬೇಡಿ ಎಂದು ತಂದೆಯನ್ನು ಕೇಳಿಕೊಂಡಳು.

ಆದರೂ ಅವರೇನು ಮಾಡಲು ಸಾಧ್ಯ, ಒಂದು ಹೊತ್ತಿನ ಊಟಕ್ಕೂ ಕಷ್ಟಪಡಬೇಕಾದ ಪರಿಸ್ಥಿತಿ ಅವರದು. ಇದರಿಂದ ತಂದೆ ನೋವನ್ನು ಆಕೆ ಅರ್ಥ ಮಾಡಿಕೊಂಡಳು. ತನ್ನ ಓದಿನ ಭಾರವನ್ನು ತಂದೆ ಮೇಲೆ ಹಾಕಬಾರದು ಎಂದು, ತನ್ನ ಓದಿಗೆ ಆಗುವ ಖರ್ಚನ್ನು ತಾನೇ ಸಂಪಾದಿಸಿಕೊಳ್ಳಬೇಕು ಎಂದುಕೊಂಡಳು. ತಾನಿರುವ ಮನೆಗೆ 5 ಕಿ.ಮೀ ದೂರದಲ್ಲಿ ಇರುವ ಮನೆಗಳಿಗೆ ನಿತ್ಯ ನೀತೂ ಹಾಲನ್ನು ವಿತರಿಸುವ ಕೆಲಸ ಆಯ್ಕೆ ಮಾಡಿಕೊಂಡಳು.

ನಿತ್ಯ ಬೆಳಗ್ಗೆ 4 ಗಂಟೆಗೆ ಏಳುವುದು, ಹಾಲನ್ನು ತೆಗೆದುಕೊಂಡು ಹೋಗಿ ಕಾಲ್ನಡಿಗೆಯಲ್ಲಿ 5 ಕಿ.ಮೀವರೆಗೂ ಓಡಾಡುತ್ತಾ ಹಾಲು ವಿತರಿಸುವುದು, ಮನೆಗೆ ಮರಳಿ ಶಾಲೆಗೆ ಹೋಗುವುದು…ಇದು ಆಕೆ ನಿತ್ಯದ ಕಾಯಕ. ಆ ರೀತಿ ಆಕೆ ತಾನು ಸಂಪಾದಿಸಿದ ಹಣದಿಂದ ಓದಿಕೊಳ್ಳುವುದನ್ನು ಆರಂಭಿಸಿದರು. ಅದರ ಮೇಲೆ ಸ್ವತಃ ಹಾಲು ಮಾರುತ್ತಾರೆ. ಈಗ ಆಕೆ ತಿಂಗಳಿಗೆ ರೂ.12 ಸಾವಿರವರೆಗೂ ಸಂಪಾದಿಸುತ್ತಾಳೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…