ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ.
19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ. ಸದ್ಯ ಗೋಪಾಲ್ ಈ ಡೆಹ್ರಾಡೂನ್ ಸರ್ಕಾರಿ ಗ್ರಾಫಿಕ್ ಏರಾ ಇನ್ಸ್ಟಿಟ್ಯೂಟ್ನ ಲ್ಯಾಬ್ನಲ್ಲಿ ಟೆಸ್ಟಿಂಗ್ ಮಾಡುತ್ತಿದ್ದಾರೆ. ಅಲ್ಲದೆ ಜಾರ್ಖಂಡ್ನಲ್ಲಿ ಲ್ಯಾಬ್ ತೆರೆದು ಅಲ್ಲಿ ರಿಸರ್ಚ್ ಮಾಡಲಿದ್ದಾರೆ.
ಗೋಪಾಲ್ ತುಳಸಿಪುರದ ಮಾಡೆಲ್ ಹೈಸ್ಕೂಲ್ನಲ್ಲಿ 12ನೇ ತರಗತಿವರೆಗೂ ವಿದ್ಯಾಭ್ಯಾಸ ಮಾಡಿದ್ದಾರೆ. 2013-14ರಲ್ಲಿ ಬಯೋಸೆಲ್ ಆವಿಷ್ಕಾರಕ್ಕಾಗಿ ಗೋಪಾಲ್ ಅವರು ಇನ್ಸ್ಪೈಯರ್ಡ್ ಅವಾರ್ಡ್ ಕೂಡ ಪಡೆದಿದ್ದಾರೆ. ಪ್ರಶಸ್ತಿ ಪಡೆಯುವಾಗ ಅವರು ಹತ್ತನೇ ತರಗತಿಯಲ್ಲಿ ಓದುತ್ತಿದ್ದರು. 2008ರಲ್ಲಿ ಗೋಪಾಲ್ ಅವರ ಗ್ರಾಮದಲ್ಲಿ ಪ್ರವಾಹ ಬಂದಿದ್ದು, ಈ ವೇಳೆ ಸಾಕಷ್ಟು ಹಾನಿಯಾಗಿತ್ತು.
ಪ್ರವಾಹ ಬಂದ ಸಂದರ್ಭದಲ್ಲಿ ಗೋಪಾಲ್ ಅವರ ತಂದೆ ಪ್ರೇಮ್ರಂಜನ್ ಕುಮಾರ್ ಅವರು ತಮ್ಮ ಮಗನಿಗೆ 10ನೇ ತರಗತಿ ನಂತರ ಮುಂದೆ ಓದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ ಗೋಪಾಲ್ ತಮ್ಮ ಛಲವನ್ನು ಬಿಟ್ಟು ಕೊಡಲಿಲ್ಲ. ಸ್ಕಾಲರ್ಶಿಪ್ ಪಡೆಯಲು ಏನಾದರೂ ಮಾಡಬೇಕು ಎಂದು ಗೋಪಾಲ್ ಯೋಚಿಸುತ್ತಿದ್ದರು.
2017, ಅಗಸ್ಟ್ 31ರಂದು ಗೋಪಾಲ್ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು. ಆಗ ಮೋದಿ ಅವರು ಗೋಪಾಲ್ರನ್ನು ಅಹಮದಾಬಾದ್ನ ಎನ್ಐಎಫ್ಗೆ ಕಳುಹಿಸಿಕೊಟ್ಟರು. ಈ ವೇಳೆ ಗೋಪಾಲ್ 6 ಆವಿಷ್ಕಾರವನ್ನು ಮಾಡಿದ್ದರು. ಈಗ ಗೋಪಾಲ್ ಅವರ ಹೆಸರು ವಿಶ್ವದ 30 ಸ್ಟಾರ್ಟಪ್ ವಿಜ್ಞಾನಿಗಳ ಪಟ್ಟಿಯಲ್ಲಿದೆ. ಏಪ್ರಿಲ್ನಲ್ಲಿ ಅಬುಧಾಬಿಯಲ್ಲಿ ನಡೆಯುವ ವಿಶ್ವದ ಅತಿ ದೊಡ್ಡ ಸೈನ್ಸ್ ಫೇರ್ ನಡೆಯಲಿದೆ. ಇದರಲ್ಲಿ 6 ಸಾವಿರ ವಿಜ್ಞಾನಿಗಳು ಭಾಗವಹಿಸುತ್ತಿದ್ದು, ಗೋಪಾಲ್ ಚೀಫ್ ಸ್ಪೀಕರ್ ಆಗಿ ಭಾಗವಹಿಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು. ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.
ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.