Sports

2ನೇ ಟೆಸ್ಟ್ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

8

2ನೇ ಟೆಸ್ಟ್ ಪಂದ್ಯ 

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ

ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. 

ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ

ಅಂತಿಮ 11ರ ಬಳಗ 

ಭಾರತ

  1. ಮಾಯಾಂಕ್ ಅಗರ್ವಾಲ್
  2. ಕೆ ಎಲ್ ರಾಹುಲ್(ನಾಯಕ)
  3. ಚೇತೇಶ್ವರ ಪೂಜಾರಾ
  4. ಅಜಿಂಕ್ಯ ರಹಾನೆ
  5. ಹನುಮ ವಿಹಾರಿ
  6. ರಿಷಭ್ ಪಂತ್ (ವಿ.ಕೀ)
  7. ರವಿಚಂದ್ರನ್ ಅಶ್ವಿನ್
  8. ಶಾರ್ದೂಲ್ ಠಾಕೂರ್
  9. ಮೊಹಮ್ಮದ್ ಶಮಿ
  10. ಜಸ್ಪ್ರೀತ್ ಬುಮ್ರಾ
  11. ಮೊಹಮ್ಮದ್ ಸಿರಾಜ್

ದಕ್ಷಿಣ ಆಫ್ರಿಕಾ

  1. ಡೀನ್ ಎಲ್ಗರ್(ನಾಯಕ)
  2. ಐಡೆನ್ ಮಾರ್ಕ್ರಾಮ್
  3. ಕೀಗನ್ ಪೀಟರ್ಸನ್
  4. ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್
  5. ತೆಂಬ ಬವುಮ
  6. ಕೈಲ್ ವರ್ರಿನ್ನೆ (ವಿಕೀ)
  7. ಮಾರ್ಕೊ ಜಾನ್ಸೆನ್
  8. ಕಗಿಸೋ ರಬಡಾ
  9. ಕೇಶವ ಮಹಾರಾಜ್
  10. ಡುವಾನ್ನೆ ಆಲಿವರ್
  11. ಲುಂಗಿ ಎನ್ಗಿಡಿ

 

 

 

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಮಂಜುನಾಥಸ್ವಾಮಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…

  • ಉಪಯುಕ್ತ ಮಾಹಿತಿ

    ಕಾರಿನ ಕೀ ಕಳೆದುಹೋಯಿತಾ..? ಹಾಗಾದ್ರೆ ಇಲ್ಲಿದೆ ಡೋರ್ ಲಾಕ್ ಓಪನ್ ಮಾಡುಲು ಸುಲುಭವಾದ ಟಿಪ್ಸ್ ಗಳು ..!ತಿಳಿಯಲು ಇದನ್ನು ಓದಿ ..

    ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.

  • ಸುದ್ದಿ

    ಗಂಡನಂತೆ ಬಟ್ಟೆ ಧರಿಸಿ ಟ್ರೋಲ್ ಆದ ದೀಪಿಕಾ ಪಡುಕೋಣೆ…..

    ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್‍ವೀರ್ ಸಿಂಗ್‍ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್‍ವೀರ್ ಸಿಂಗ್‍ರನ್ನು ಭೇಟಿ ಆಗಲು ಲಂಡನ್‍ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್‍ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….

  • ಸುದ್ದಿ, ಸ್ಪೂರ್ತಿ

    ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್‍ ಬೈ.

    ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್‍ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…

  • ಉಪಯುಕ್ತ ಮಾಹಿತಿ

    ನಿಮ್ಮ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಅನ್ನೋದು ನಿಮ್ಗೆ ಗೊತ್ತಾ..?ನೋಡೋದು ಹೇಗೆ ಮುಂದೆ ಓದಿ ತಿಳಿಯಿರಿ…

    ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.

  • ಆರೋಗ್ಯ

    ‘ಬೀಟ್‌ರೂಟ್‌’ನಲ್ಲಿ ಇರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್‌ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್‌ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು