ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ, ರಾಜಕಾರಣಿಗಳು ಎಂದರೆ ಸಾಕು, ಎಲ್ಲರೂ ಹೇಳುವುದು ಒಂದೇ…ಇವರೆಲ್ಲಾ ಎಷ್ಟು ಸಾಚಾ ಅಂತ ಯಾರಿಗೆ ತಾನೇ ಗೊತ್ತಿಲ್ಲಾ ಅಂತಲೇ ಹೇಳುತ್ತಾರೆ.ಯಾಕಂದ್ರೆ ಸ್ವತಹ ರಾಜಕಾರಣಿಗಳೇ ಒಬ್ಬರ ಮೇಲೆ ಒಬ್ಬರು, ಅವರು ಅಷ್ಟು ಆಸ್ತಿ ಮಾಡಿದ್ದಾರೆ, ಇವರು ಇಷ್ಟು ಕೋಟಿ ಹೊಡೆದಿದ್ದಾರೆ ಅಂತ ಅಪಾದನೆ ಮಾಡುವವರು ತುಂಬಿ ಹೋಗಿದ್ದಾರೆ.

ಇದೆರೆಲ್ಲದರ ನಡುವೆ ಇಂತಹ ಕಾಲದಲ್ಲಿಯೂ ಪ್ರಾಮಾಣಿಕ ರಾಜಕಾರಣಿಗಳು ಇದ್ದಾರೆಯೇ ಎಂಬ ಪ್ರಶ್ನೆ ಮೂಡುವುದು ಸಹಜ.ಆದರೆ ಅಂತಹ ವ್ಯಕ್ತಿಗಳು ಇದ್ದಾರೆ. ಅವ್ರು ಬೇರೆ ಯಾರೂ ಅಲ್ಲ 20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್.
ಇವ್ರು ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.ಆದರೆ ಇತ್ತೀಚಿಗೆ ತಾನೇ ನಡೆದ ಚುನಾವಣೆಯಲ್ಲಿ ಕಮ್ಯುನಿಸ್ಟ್ ಪಕ್ಷದ ಮಾಣಿಕ್ ಸರ್ಕಾರ್ ಸೋತು, ಈಗ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.

ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.ಹಾಗಾಗಿ ಇವರು ತಾವು ಮುಖ್ಯಮಂತ್ರಿಯಾಗಿದ್ದಾಗ ಇದ್ದ ಮನೆಯನ್ನು ಖಾಲಿ ಮಾಡಿ,ಈಗ ತಮ್ಮ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯಹೂಡಿದ್ದಾರೆ.

ಸಿಪಿಎಂ ಪಕ್ಷದ ನಾಯಕ ಬಿಜನ್ ಧಾರ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ಅವರ ಪತ್ನಿ ಪಾಂಚಾಲಿ ಭಟ್ಟಾಚಾರ್ಯರೊಂದಿಗೆ ಪಕ್ಷದ ಕಚೇರಿ ಅತಿಥಿ ಗೃಹದಲ್ಲಿ ವಾಸಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ತಮ್ಮ ಇಡೀ ಜೀವನದಲ್ಲಿ ಕೇವಲ 900 ಚದರ ಅಡಿ ಆಸ್ತಿಯನ್ನ ಮಾತ್ರ ಸಂಪಾದನೆ ಮಾಡಿದ್ದು, ಅದನ್ನೂ ಕೂಡ ತಮಗೆ ಮಕ್ಕಳಿಲ್ಲದ ಕಾರಣ ತಮ್ಮ ಬಂದುಗಳಿಗೆ ಕೊಟ್ಟುಬಿಟ್ಟಿದ್ದಾರೆ.

ಯಾವುದೇ ಕಾರ್ ಮತ್ತು ಮೊಬೈಲ್ ಕೂಡ ಹೊಂದಿಲ್ಲದ ಇವರು ತನಗೆ ಸರ್ಕಾರದಿಂದ ಬರುತ್ತಿದ್ದ ಸಂಬಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ ಸುಮಾರು 10 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿದ್ದರು.
ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಆಸ್ತಿ ವಿವರದ ಪ್ರಕಾರ ಇವರು ಯಾವುದೇ ಬಂಗಲೆ,ಕಾರು,ಆಸ್ತಿ,ಮನೆಯನ್ನು ಹೊಂದಿಲ್ಲದ ಇವರ ಬಳಿ 1,520 ರೂ. ಹಣವಿದ್ದು ಮತ್ತು 2,410 ರೂ. ಎಸ್ಬಿಐ ಬ್ಯಾಂಕ್ ಖಾತೆಯಲ್ಲಿ ಇದೆ ಎಂದು ಚುನಾವಣಾ ಸಮಯದಲ್ಲಿ ಅಫಿಡೆವಿಟ್ ಸಲ್ಲಿಸಿದ್ದರು. 2013 ರಲ್ಲಿ ಬ್ಯಾಂಕ್ ಖಾತೆಯಲ್ಲಿ 9,720 ರೂ. ಇತ್ತು ಎಂದು ಉಲ್ಲೇಖಿಸಿದ್ದರು.
ಏನೇ ಆದರೂ ಒಂದು ಅಂತೂ ಸತ್ಯ ಆಗಿದೆ.ಪ್ರಾಮಾಣಿಕರಿಗೆ ಇದು ಕಾಲ ಅಲ್ಲ….

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .