ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
“ಸೆವೆನ್ ಸಿಸ್ಟರ್ಸ್” ಎಂದೇ ಹೆಸರಾಗಿರುವ ಭಾರತದ ಈಶಾನ್ಯ ರಾಜ್ಯಗಳ ಪೈಕಿ ಅತ್ಯಂತ ಪುಟ್ಟ ಮತ್ತು ಕೊನೆಯ ರಾಜ್ಯ ತ್ರಿಪುರ. ಉತ್ತರ, ದಕ್ಷಿಣ ಮತ್ತು ಪಶ್ಚಿಮದಲ್ಲಿ ಬಾಂಗ್ಲಾದೇಶದಿಂದ ಸುತ್ತುವರಿಯಲ್ಪಟ್ಟಿರುವ ತ್ರಿಪುರದ ಪೂರ್ವಕ್ಕೆ ಅಸ್ಸಾಂ ಮತ್ತು ಮಿಝೊರಾಮ್ಗಳಿವೆ.
ಮಾಣಿಕ್ ಸರ್ಕಾರ್ ಇವರು 1998 ರಿಂದ ಇಲ್ಲಿಯ ವರೆಗೂ ಸೋತಿದ್ದೆ ಇಲ್ಲ ಮತ್ತು ಅಧಿಕಾರದಿಂದ ಕೆಳಗೆ ಇಳಿದೇಯಿಲ್ಲ ತನಗೆ ಬರುವ ಸಂಭಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ 5 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿರುವ ಇವರು ಭಾರತ ದೇಶದ 3ನೇ ಸಣ್ಣ ರಾಜ್ಯ ತ್ರಿಪುರಾದ ಮುಖ್ಯಮಂತ್ರಿ.
ಇವರು ಕಮ್ಯುನಿಸ್ಟ್ (Marxist) ಪಾರ್ಟಿಯವರು, 2013 ರಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದು 4ನೇ ಭಾರಿಗೆ ಮುಖ್ಯಮಂತ್ರಿ ಆದರು.
ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನ:-
ಮಾಣಿಕ್ ಸರ್ಕಾರ್ 1949 ಜನವರಿ 22 ರಂದು, ರಾಧಕಿಶೋರ್ ಪುರದಲ್ಲಿ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ಅವರ ತಂದೆ ಅಮೂಲ್ಯ ಸರ್ಕಾರ್ ಒಬ್ಬ ಟೈಲರ್. ತಾಯಿ ಅಂಜಲಿ ಸರ್ಕಾರ್ ರಾಜ್ಯ ಸರ್ಕಾರದ ನೌಕರಿಯಲ್ಲಿದ್ದರು. ಮಾಣಿಕ್ ಸರ್ಕಾರ್ ಎಮ್ ಬಿ ಬಿ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದಾರೆ. ಅವರು ವಿದ್ಯಾರ್ಥಿ ಜೀವನದಲ್ಲಿ ವಿಧ್ಯಾರ್ಥಿ ಸಂಘಟನೆಯ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದರು. ಎಮ್ ಬಿ ಬಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಎಸ್ ಎಪ್ ಐ (ಸ್ಟುಡೆಂಟ್ ಫೆಡರೇಶನ್ ಆಫ್ ಇಂಡಿಯಾ) ಸಂಘಟನೆಯ ಅಖಿಲ ಭಾರತ ಉಪಾದ್ಯಕ್ಷರಾಗಿದ್ದರು.
ತನ್ನ 19 ನೇ ವಯಸ್ಸಿನಲ್ಲೇ ಅಂದರೆ 1968 ರಲ್ಲಿ ಸಿಪಿಐ(ಎಂ) ಪಕ್ಷದ ಸದಸ್ಯರಾದರು. 1972 ರಲ್ಲಿ ತನ್ನ 23ನೇ ವಯಸ್ಸಿನಲ್ಲಿ, ಸಿಪಿಐ(ಎಂ) ಪಕ್ಷದ ರಾಜ್ಯ ಸಮಿತಿ ಸದಸ್ಯರಾದರು. ರಾಜ್ಯ ಸಮಿತಿ ಸದಸ್ಯರಾದ 6 ವರ್ಷಗಳ ನಂತರ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದರು. ತಮ್ಮ 31 ನೇ ವಯಸ್ಸಿನಲ್ಲಿ ಅಂದರೆ, 1980 ರಲ್ಲಿ, ಅಗರ್ತಲಾ ಕ್ಷೇತ್ರದಿಂದ ವಿದಾನ ಸಭೆಗೆ ಆಯ್ಕೆಯಾದರು. 1993 ರಲ್ಲಿ ರಾಜ್ಯದಲ್ಲಿ ಎಡರಂಗ ಸರ್ಕಾರ ಅಧಿಕಾರದಲ್ಲಿದ್ದಾಗ, ಸರ್ಕಾರ್, ಪಕ್ಷದ ರಾಜ್ಯ ಕಾರ್ಯದರ್ಶಿಯಾದರು. 1998 ರಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಮಾಣಿಕ್ ಸರ್ಕಾರ್ ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾದರು. ಆಗ ಅವರ ವಯಸ್ಸು 49 ವರ್ಷ. ಅದೇ ವರ್ಷದಲ್ಲಿ ಅವರು ಸಿಪಿಐ(ಎಂ) ಪಕ್ಷದ ಪೊಲಿಟ್ ಭ್ಯೂರೋ ಸದಸ್ಯರಾದರು.
ಸರಳ ಜೀವನ:-
ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನವನ್ನು ನೋಡಿದರೆ ಮತ್ತಷ್ಟು ಅಚ್ಚರಿಗೊಳಗಾಗುತ್ತೇವೆ! ಭಾರತದ ಪರಿಶುದ್ಧ ಮತ್ತು ಅತಿ ಬಡ ಮುಖ್ಯಮಂತ್ರಿ (ಬಹುಶಃ ಬಡ ರಾಜಕಾರಣಿ!) ಮಾಣಿಕ್ ಸರ್ಕಾರ್! ಅವರು ಘೋಷಿಸಿಕೊಂಡಿರುವ ಆಸ್ತಿಯ ಒಟ್ಟು ಮೌಲ್ಯ ಎರಡೂವರೆ ಲಕ್ಷಕ್ಕಿಂತಲೂ ಕಡಿಮೆ. ಅದರಲ್ಲಿ ಅವರ ತಾಯಿಯಿಂದ ಬಂದ ಒಂದು ಮನೆ ಕೂಡ ಸೇರಿದೆ. 2013ರ ಚುನಾವಣೆಗೆ ನಾಮಪತ್ರ ಸಲ್ಲಿಸುವ ದಿನ ಅವರ ಬಳಿಇದ್ದ ಹಣ 1080 ಮಾತ್ರ, ಬ್ಯಾಂಕಿನಲ್ಲಿದ್ದ ಠೇವಣಿ 9720/-! ದೇಶದಲ್ಲಿ ಅತಿ ಕಡಿಮೆ ಸಂಬಳ (9200/-) ಪಡೆಯುತ್ತಿರುವ ಮಾಣಿಕ್ ಸರ್ಕಾರ್ ಆ ಸಂಬಳವನ್ನೂ ಪಕ್ಷಕ್ಕೆ ನೀಡಿ ಪಕ್ಷದ ಇತರೆ ಕಾರ್ಯಕರ್ತರಂತೆ ಐದು ಸಾವಿರ ರುಪಾಯಿಗಳನ್ನು ಪಡೆಯುತ್ತಿದ್ದಾರೆ.
ಇನ್ನು ಮುಖ್ಯಮಂತ್ರಿಯ ಜೀವನ ನಿರ್ವಹಣೆ ನಡೆಯುತ್ತಿರುವುದು ಸರಕಾರಿ ಕೆಲಸದಲ್ಲಿದ್ದ ಅವರ ಮಡದಿ ನಿವೃತ್ತರಾದಾಗ ಬಂದ ಪಿಎಫ್ ಮತ್ತಿತರ ಹಣವನ್ನು (24 ಲಕ್ಷ) ಬ್ಯಾಂಕಿನಲ್ಲಿ ಠೇವಣಿರೂಪದಲ್ಲಿಟ್ಟು ಅದರಿಂದ ಬರುವ ಬಡ್ಡಿಯಿಂದ!
ಈ ರಾಜ್ಯದ ಅಧಿಕಾರ ಅವಧಿ 2018ಕ್ಕೆ ಮುಗಿಯುವುದರಿಂದ ಕರ್ನಾಟಕದ ಜೊತೆಯಲ್ಲಿಯೇ ಚುನಾವಣೆ ಬರಬಹುದು. ಮಾಣಿಕ್ ಸರ್ಕಾರ್ ಅವರ ಸರ್ಕಾರವನ್ನು ಸೋಲಿಸುವ ಪ್ರಯತ್ನ ಅಲ್ಲಿನ ಪ್ರತಿಪಕ್ಷಗಳಿಗೆ ಬಾರಿ ಕಷ್ಟದ ಕೆಲಸವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…
ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…
ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…