ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
“ಸೆವೆನ್ ಸಿಸ್ಟರ್ಸ್” ಎಂದೇ ಹೆಸರಾಗಿರುವ ಭಾರತದ ಈಶಾನ್ಯ ರಾಜ್ಯಗಳ ಪೈಕಿ ಅತ್ಯಂತ ಪುಟ್ಟ ಮತ್ತು ಕೊನೆಯ ರಾಜ್ಯ ತ್ರಿಪುರ. ಉತ್ತರ, ದಕ್ಷಿಣ ಮತ್ತು ಪಶ್ಚಿಮದಲ್ಲಿ ಬಾಂಗ್ಲಾದೇಶದಿಂದ ಸುತ್ತುವರಿಯಲ್ಪಟ್ಟಿರುವ ತ್ರಿಪುರದ ಪೂರ್ವಕ್ಕೆ ಅಸ್ಸಾಂ ಮತ್ತು ಮಿಝೊರಾಮ್ಗಳಿವೆ.
ಮಾಣಿಕ್ ಸರ್ಕಾರ್ ಇವರು 1998 ರಿಂದ ಇಲ್ಲಿಯ ವರೆಗೂ ಸೋತಿದ್ದೆ ಇಲ್ಲ ಮತ್ತು ಅಧಿಕಾರದಿಂದ ಕೆಳಗೆ ಇಳಿದೇಯಿಲ್ಲ ತನಗೆ ಬರುವ ಸಂಭಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ 5 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿರುವ ಇವರು ಭಾರತ ದೇಶದ 3ನೇ ಸಣ್ಣ ರಾಜ್ಯ ತ್ರಿಪುರಾದ ಮುಖ್ಯಮಂತ್ರಿ.
ಇವರು ಕಮ್ಯುನಿಸ್ಟ್ (Marxist) ಪಾರ್ಟಿಯವರು, 2013 ರಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದು 4ನೇ ಭಾರಿಗೆ ಮುಖ್ಯಮಂತ್ರಿ ಆದರು.
ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನ:-
ಮಾಣಿಕ್ ಸರ್ಕಾರ್ 1949 ಜನವರಿ 22 ರಂದು, ರಾಧಕಿಶೋರ್ ಪುರದಲ್ಲಿ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ಅವರ ತಂದೆ ಅಮೂಲ್ಯ ಸರ್ಕಾರ್ ಒಬ್ಬ ಟೈಲರ್. ತಾಯಿ ಅಂಜಲಿ ಸರ್ಕಾರ್ ರಾಜ್ಯ ಸರ್ಕಾರದ ನೌಕರಿಯಲ್ಲಿದ್ದರು. ಮಾಣಿಕ್ ಸರ್ಕಾರ್ ಎಮ್ ಬಿ ಬಿ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದಾರೆ. ಅವರು ವಿದ್ಯಾರ್ಥಿ ಜೀವನದಲ್ಲಿ ವಿಧ್ಯಾರ್ಥಿ ಸಂಘಟನೆಯ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದರು. ಎಮ್ ಬಿ ಬಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಎಸ್ ಎಪ್ ಐ (ಸ್ಟುಡೆಂಟ್ ಫೆಡರೇಶನ್ ಆಫ್ ಇಂಡಿಯಾ) ಸಂಘಟನೆಯ ಅಖಿಲ ಭಾರತ ಉಪಾದ್ಯಕ್ಷರಾಗಿದ್ದರು.
ತನ್ನ 19 ನೇ ವಯಸ್ಸಿನಲ್ಲೇ ಅಂದರೆ 1968 ರಲ್ಲಿ ಸಿಪಿಐ(ಎಂ) ಪಕ್ಷದ ಸದಸ್ಯರಾದರು. 1972 ರಲ್ಲಿ ತನ್ನ 23ನೇ ವಯಸ್ಸಿನಲ್ಲಿ, ಸಿಪಿಐ(ಎಂ) ಪಕ್ಷದ ರಾಜ್ಯ ಸಮಿತಿ ಸದಸ್ಯರಾದರು. ರಾಜ್ಯ ಸಮಿತಿ ಸದಸ್ಯರಾದ 6 ವರ್ಷಗಳ ನಂತರ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದರು. ತಮ್ಮ 31 ನೇ ವಯಸ್ಸಿನಲ್ಲಿ ಅಂದರೆ, 1980 ರಲ್ಲಿ, ಅಗರ್ತಲಾ ಕ್ಷೇತ್ರದಿಂದ ವಿದಾನ ಸಭೆಗೆ ಆಯ್ಕೆಯಾದರು. 1993 ರಲ್ಲಿ ರಾಜ್ಯದಲ್ಲಿ ಎಡರಂಗ ಸರ್ಕಾರ ಅಧಿಕಾರದಲ್ಲಿದ್ದಾಗ, ಸರ್ಕಾರ್, ಪಕ್ಷದ ರಾಜ್ಯ ಕಾರ್ಯದರ್ಶಿಯಾದರು. 1998 ರಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಮಾಣಿಕ್ ಸರ್ಕಾರ್ ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾದರು. ಆಗ ಅವರ ವಯಸ್ಸು 49 ವರ್ಷ. ಅದೇ ವರ್ಷದಲ್ಲಿ ಅವರು ಸಿಪಿಐ(ಎಂ) ಪಕ್ಷದ ಪೊಲಿಟ್ ಭ್ಯೂರೋ ಸದಸ್ಯರಾದರು.
ಸರಳ ಜೀವನ:-
ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನವನ್ನು ನೋಡಿದರೆ ಮತ್ತಷ್ಟು ಅಚ್ಚರಿಗೊಳಗಾಗುತ್ತೇವೆ! ಭಾರತದ ಪರಿಶುದ್ಧ ಮತ್ತು ಅತಿ ಬಡ ಮುಖ್ಯಮಂತ್ರಿ (ಬಹುಶಃ ಬಡ ರಾಜಕಾರಣಿ!) ಮಾಣಿಕ್ ಸರ್ಕಾರ್! ಅವರು ಘೋಷಿಸಿಕೊಂಡಿರುವ ಆಸ್ತಿಯ ಒಟ್ಟು ಮೌಲ್ಯ ಎರಡೂವರೆ ಲಕ್ಷಕ್ಕಿಂತಲೂ ಕಡಿಮೆ. ಅದರಲ್ಲಿ ಅವರ ತಾಯಿಯಿಂದ ಬಂದ ಒಂದು ಮನೆ ಕೂಡ ಸೇರಿದೆ. 2013ರ ಚುನಾವಣೆಗೆ ನಾಮಪತ್ರ ಸಲ್ಲಿಸುವ ದಿನ ಅವರ ಬಳಿಇದ್ದ ಹಣ 1080 ಮಾತ್ರ, ಬ್ಯಾಂಕಿನಲ್ಲಿದ್ದ ಠೇವಣಿ 9720/-! ದೇಶದಲ್ಲಿ ಅತಿ ಕಡಿಮೆ ಸಂಬಳ (9200/-) ಪಡೆಯುತ್ತಿರುವ ಮಾಣಿಕ್ ಸರ್ಕಾರ್ ಆ ಸಂಬಳವನ್ನೂ ಪಕ್ಷಕ್ಕೆ ನೀಡಿ ಪಕ್ಷದ ಇತರೆ ಕಾರ್ಯಕರ್ತರಂತೆ ಐದು ಸಾವಿರ ರುಪಾಯಿಗಳನ್ನು ಪಡೆಯುತ್ತಿದ್ದಾರೆ.
ಇನ್ನು ಮುಖ್ಯಮಂತ್ರಿಯ ಜೀವನ ನಿರ್ವಹಣೆ ನಡೆಯುತ್ತಿರುವುದು ಸರಕಾರಿ ಕೆಲಸದಲ್ಲಿದ್ದ ಅವರ ಮಡದಿ ನಿವೃತ್ತರಾದಾಗ ಬಂದ ಪಿಎಫ್ ಮತ್ತಿತರ ಹಣವನ್ನು (24 ಲಕ್ಷ) ಬ್ಯಾಂಕಿನಲ್ಲಿ ಠೇವಣಿರೂಪದಲ್ಲಿಟ್ಟು ಅದರಿಂದ ಬರುವ ಬಡ್ಡಿಯಿಂದ!
ಈ ರಾಜ್ಯದ ಅಧಿಕಾರ ಅವಧಿ 2018ಕ್ಕೆ ಮುಗಿಯುವುದರಿಂದ ಕರ್ನಾಟಕದ ಜೊತೆಯಲ್ಲಿಯೇ ಚುನಾವಣೆ ಬರಬಹುದು. ಮಾಣಿಕ್ ಸರ್ಕಾರ್ ಅವರ ಸರ್ಕಾರವನ್ನು ಸೋಲಿಸುವ ಪ್ರಯತ್ನ ಅಲ್ಲಿನ ಪ್ರತಿಪಕ್ಷಗಳಿಗೆ ಬಾರಿ ಕಷ್ಟದ ಕೆಲಸವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂದು ನಡೆದ ಮ್ಯಾಚ್ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…
ಅಭಿನಯ ಚಕ್ರವರ್ತಿ ಬಾದ್ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…