ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ.
ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ.
2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ಸೂಚನೆ.
ಸದ್ಯ 2,000 ರೂ ನೋಟು ಹೊಂದಿದ್ದರೆ ಅವರು ಮೇ 23ರ ನಂತರ ಸಮೀಪದ ಬ್ಯಾಂಕ್ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು.
2 ಸಾವಿರ ರೂ. ನೋಟ್ ಬ್ಯಾನ್: ಚಲಾವಣೆ ಸ್ಥಗಿತಗೊಳಿಸಿದ RBI, ಸೆ. 30 ರವರೆಗೆ ಕರೆನ್ಸಿ ಬದಲಾವಣೆಗೆ ಅವಕಾಶ
2000 ರೂ. ನೋಟು ನೀಡದಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ.
ಹಾಲಿ ಇರುವ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ
ಬ್ಯಾಂಕುಗಳಲ್ಲಿ 2000 ರೂ. ನೋಟುಗಳ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.
2018 ರಲ್ಲಿ 2000 ನೋಟು ಮುದ್ರಣ ಸ್ಥಗಿತಗೊಳಿಸಲಾಗಿತ್ತು.
2000 ನೋಟು ಚಲಾವಣೆಯನ್ನು ಆರ್ಬಿಐ ವಾಪಸ್ ಪಡೆದುಕೊಂಡಿದೆ.
2016ರ ನವೆಂಬರ್ ನಲ್ಲಿ 2000 ರೂ. ನೋಟು ಚಲಾವಣೆಗೆ ತರಲಾಗಿತ್ತು.
ಸೆಪ್ಟೆಂಬರ್ 30ರವರೆಗೆ ನೋಟು ಬದಲಾವಣೆಗೆ ಅವಕಾಶ ನೀಡಲಾಗಿದೆ.
ಬ್ಯಾಂಕುಗಳಲ್ಲಿ 2000 ರೂ. ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದ್ದು, ಸೆ. 30ರವರೆಗೂ ಅವಕಾಶ ಕಲ್ಪಿಸಲಾಗಿದೆ.

ನವದೆಹಲಿ : ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ತಿಳಿಸಿದೆ.
ಶುಕ್ರವಾರ ಬಿಡುಗಡೆ ಪ್ರಕಟಣೆಯಲ್ಲಿ ಭಾರತೀಯ ರಿಸರ್ವರ್ ಬ್ಯಾಂಕ್ ಮಾಹಿತಿ ನೀಡಿದ್ದು,” 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಲಾಗಿದೆ. ಅಕ್ಟೋಬರ್ 1 ರಿಂದ ಈ ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ. ಹೀಗಾಗಿ, ಸೆ.30ರ ಒಳಗೆ ಸಾರ್ವಜನಿಕರು ಬ್ಯಾಂಕ್ಗಳಿಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬೇಕು ” ಎಂದು ಸೂಚನೆ ನೀಡಿದೆ.
ಮೇ 23 ರಿಂದ ಬದಲಾವಣೆಗೆ ಅವಕಾಶ
ಸದ್ಯ 2,000 ರೂಪಾಯಿ ನೋಟು ಹೊಂದಿದ್ದರೆ ಮೇ 23ರ ನಂತರ ಸಮೀಪದ ಬ್ಯಾಂಕ್ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು. ಆದರೆ, ಒಮ್ಮೆಗೆ 10 ನೋಟುಗಳ ಅಂದರೆ 20 ಸಾವಿರ ರೂಪಾಯಿ ಮಾತ್ರ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.

2016 ರಲ್ಲಿ 500 ಹಾಗೂ 1000 ನೋಟ್ ಬ್ಯಾನ್ ಆಗಿತ್ತು
2016ರ ನವೆಂಬರ್ 8 ರಂದು 500 ಹಾಗೂ 1000 ಮುಖಬೆಲೆಯ ನೋಟು ಅಮಾನ್ಯೀಕರಣದ ನಂತರ ಹೊಸದಾಗಿ 2000 ರೂ. ನೋಟುಗಳನ್ನು ಪರಿಚಯಿಸಲಾಗಿತ್ತು. ಸದ್ಯ ಆ ನೋಟಿನ ಚಲಾವಣೆ ನಿಲ್ಲಿಸಿ ವಾಪಸ್ ಪಡೆಯುವುದಾಗಿ ಆರ್ಬಿಐ ತಿಳಿಸಿದೆ.
ಐದು ವರ್ಷಗಳ ಹಿಂದೆಯೇ ನೋಟು ಮುದ್ರಣ ಸ್ಥಗಿತ
2018ರಲ್ಲಿಯೇ 2000 ರೂಪಾಯಿ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತಾಗಿ ಸದನಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಲಾಗಿತ್ತು. ಇದೀಗ ಕ್ಲೀನ್ ನೋಟ್ ಅಭಿಯಾನದಡಿ ನೋಟ್ಗಳನ್ನು ಹಿಂಪಡೆಯಲು ಆರ್ಬಿಐ ಮುಂದಾಗಿದೆ. ಮೇ 23, 2023ರಿಂದ ಯಾವುದೇ ಬ್ಯಾಂಕ್ನಲ್ಲಿ 2000 ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್ಬಿಐ ಸೂಚಿಸಿದೆ.
ಸೆಪ್ಟೆಂಬರ್ 30 ನಂತರವೂ ಕಾನೂನು ಬದ್ದವಾಗಿರುತ್ತವೆ
ಜನರು ಬ್ಯಾಂಕ್ಗಳೊಂದಿಗೆ ನೋಟುಗಳನ್ನು ಬದಲಾಯಿಸಿಕೊಳ್ಳಲು 4 ತಿಂಗಳ ಸಮಯ ಸಾಕು. ಚಲಾವಣೆಯಲ್ಲಿರುವ ಹೆಚ್ಚಿನ ರೂ 2000 ನೋಟುಗಳು ಸೆಪ್ಟೆಂಬರ್ 30 ರ ನಿರ್ದಿಷ್ಟ ಸಮಯದ ಚೌಕಟ್ಟಿನೊಳಗೆ ಬ್ಯಾಂಕ್ಗಳಿಗೆ ಹಿಂತಿರುಗುತ್ತವೆ ಎಂದು ಆರ್ಬಿಐ ಹೇಳಿದೆ. ಸೆಪ್ಟೆಂಬರ್ 30 ರ ನಂತರವೂ ಕಾನೂನುಬದ್ಧವಾಗಿ ಉಳಿಯುತ್ತದೆ. ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.

2,000 ರೂ ನೋಟು ವಿನಿಮಯಕ್ಕೆ ಏನಿವೆ ನಿಯಮಗಳು?
ಸಾರ್ವಜನಿಕರು ಒಮ್ಮೆಗೆ 20,000 ರೂ ಮೊತ್ತದ ನೋಟುಗಳನ್ನು ವಿನಿಯಮ ಮಾಡಿಕೊಳ್ಳಲು ಅವಕಾಶ ಇದೆ. ಅಂದರೆ 2,000 ರೂ ಮುಖಬೆಲೆಯ 10 ನೋಟುಗಳನ್ನು ಮಾತ್ರ ಎಕ್ಸ್ಚೇಂಜ್ ಮಾಡಬಹುದು.
ಬ್ಯಾಂಕ್ ಖಾತೆ ಹೊಂದಿಲ್ಲದಿದ್ದವರೂ ಕೂಡ ಯಾವುದೇ ಬ್ಯಾಂಕ್ ಕಚೇರಿಗೆ ಹೋಗಿ ಏಕಕಾಲದಲ್ಲಿ 2,000 ರೂ ಮುಖಬೆಲೆಯ 10 ನೋಟುಗಳನ್ನು ವಿನಿಯಮ ಮಾಡಿಕೊಳ್ಳಬಹುದು.
ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲು ಯಾವುದೇ ಮಿತಿ ಇಲ್ಲ. 2,000 ರೂ ಮುಖಬೆಲೆಯ ಎಷ್ಟು ಬೇಕಾದರೂ ನೋಟುಗಳನ್ನು ಅಕೌಂಟ್ಗೆ ಡೆಪಾಸಿಟ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.
ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…