ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ.
ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ.
2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ಸೂಚನೆ.
ಸದ್ಯ 2,000 ರೂ ನೋಟು ಹೊಂದಿದ್ದರೆ ಅವರು ಮೇ 23ರ ನಂತರ ಸಮೀಪದ ಬ್ಯಾಂಕ್ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು.
2 ಸಾವಿರ ರೂ. ನೋಟ್ ಬ್ಯಾನ್: ಚಲಾವಣೆ ಸ್ಥಗಿತಗೊಳಿಸಿದ RBI, ಸೆ. 30 ರವರೆಗೆ ಕರೆನ್ಸಿ ಬದಲಾವಣೆಗೆ ಅವಕಾಶ
2000 ರೂ. ನೋಟು ನೀಡದಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ.
ಹಾಲಿ ಇರುವ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ
ಬ್ಯಾಂಕುಗಳಲ್ಲಿ 2000 ರೂ. ನೋಟುಗಳ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.
2018 ರಲ್ಲಿ 2000 ನೋಟು ಮುದ್ರಣ ಸ್ಥಗಿತಗೊಳಿಸಲಾಗಿತ್ತು.
2000 ನೋಟು ಚಲಾವಣೆಯನ್ನು ಆರ್ಬಿಐ ವಾಪಸ್ ಪಡೆದುಕೊಂಡಿದೆ.
2016ರ ನವೆಂಬರ್ ನಲ್ಲಿ 2000 ರೂ. ನೋಟು ಚಲಾವಣೆಗೆ ತರಲಾಗಿತ್ತು.
ಸೆಪ್ಟೆಂಬರ್ 30ರವರೆಗೆ ನೋಟು ಬದಲಾವಣೆಗೆ ಅವಕಾಶ ನೀಡಲಾಗಿದೆ.
ಬ್ಯಾಂಕುಗಳಲ್ಲಿ 2000 ರೂ. ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದ್ದು, ಸೆ. 30ರವರೆಗೂ ಅವಕಾಶ ಕಲ್ಪಿಸಲಾಗಿದೆ.

ನವದೆಹಲಿ : ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ತಿಳಿಸಿದೆ.
ಶುಕ್ರವಾರ ಬಿಡುಗಡೆ ಪ್ರಕಟಣೆಯಲ್ಲಿ ಭಾರತೀಯ ರಿಸರ್ವರ್ ಬ್ಯಾಂಕ್ ಮಾಹಿತಿ ನೀಡಿದ್ದು,” 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಲಾಗಿದೆ. ಅಕ್ಟೋಬರ್ 1 ರಿಂದ ಈ ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ. ಹೀಗಾಗಿ, ಸೆ.30ರ ಒಳಗೆ ಸಾರ್ವಜನಿಕರು ಬ್ಯಾಂಕ್ಗಳಿಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬೇಕು ” ಎಂದು ಸೂಚನೆ ನೀಡಿದೆ.
ಮೇ 23 ರಿಂದ ಬದಲಾವಣೆಗೆ ಅವಕಾಶ
ಸದ್ಯ 2,000 ರೂಪಾಯಿ ನೋಟು ಹೊಂದಿದ್ದರೆ ಮೇ 23ರ ನಂತರ ಸಮೀಪದ ಬ್ಯಾಂಕ್ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು. ಆದರೆ, ಒಮ್ಮೆಗೆ 10 ನೋಟುಗಳ ಅಂದರೆ 20 ಸಾವಿರ ರೂಪಾಯಿ ಮಾತ್ರ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.

2016 ರಲ್ಲಿ 500 ಹಾಗೂ 1000 ನೋಟ್ ಬ್ಯಾನ್ ಆಗಿತ್ತು
2016ರ ನವೆಂಬರ್ 8 ರಂದು 500 ಹಾಗೂ 1000 ಮುಖಬೆಲೆಯ ನೋಟು ಅಮಾನ್ಯೀಕರಣದ ನಂತರ ಹೊಸದಾಗಿ 2000 ರೂ. ನೋಟುಗಳನ್ನು ಪರಿಚಯಿಸಲಾಗಿತ್ತು. ಸದ್ಯ ಆ ನೋಟಿನ ಚಲಾವಣೆ ನಿಲ್ಲಿಸಿ ವಾಪಸ್ ಪಡೆಯುವುದಾಗಿ ಆರ್ಬಿಐ ತಿಳಿಸಿದೆ.
ಐದು ವರ್ಷಗಳ ಹಿಂದೆಯೇ ನೋಟು ಮುದ್ರಣ ಸ್ಥಗಿತ
2018ರಲ್ಲಿಯೇ 2000 ರೂಪಾಯಿ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತಾಗಿ ಸದನಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಲಾಗಿತ್ತು. ಇದೀಗ ಕ್ಲೀನ್ ನೋಟ್ ಅಭಿಯಾನದಡಿ ನೋಟ್ಗಳನ್ನು ಹಿಂಪಡೆಯಲು ಆರ್ಬಿಐ ಮುಂದಾಗಿದೆ. ಮೇ 23, 2023ರಿಂದ ಯಾವುದೇ ಬ್ಯಾಂಕ್ನಲ್ಲಿ 2000 ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್ಬಿಐ ಸೂಚಿಸಿದೆ.
ಸೆಪ್ಟೆಂಬರ್ 30 ನಂತರವೂ ಕಾನೂನು ಬದ್ದವಾಗಿರುತ್ತವೆ
ಜನರು ಬ್ಯಾಂಕ್ಗಳೊಂದಿಗೆ ನೋಟುಗಳನ್ನು ಬದಲಾಯಿಸಿಕೊಳ್ಳಲು 4 ತಿಂಗಳ ಸಮಯ ಸಾಕು. ಚಲಾವಣೆಯಲ್ಲಿರುವ ಹೆಚ್ಚಿನ ರೂ 2000 ನೋಟುಗಳು ಸೆಪ್ಟೆಂಬರ್ 30 ರ ನಿರ್ದಿಷ್ಟ ಸಮಯದ ಚೌಕಟ್ಟಿನೊಳಗೆ ಬ್ಯಾಂಕ್ಗಳಿಗೆ ಹಿಂತಿರುಗುತ್ತವೆ ಎಂದು ಆರ್ಬಿಐ ಹೇಳಿದೆ. ಸೆಪ್ಟೆಂಬರ್ 30 ರ ನಂತರವೂ ಕಾನೂನುಬದ್ಧವಾಗಿ ಉಳಿಯುತ್ತದೆ. ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.

2,000 ರೂ ನೋಟು ವಿನಿಮಯಕ್ಕೆ ಏನಿವೆ ನಿಯಮಗಳು?
ಸಾರ್ವಜನಿಕರು ಒಮ್ಮೆಗೆ 20,000 ರೂ ಮೊತ್ತದ ನೋಟುಗಳನ್ನು ವಿನಿಯಮ ಮಾಡಿಕೊಳ್ಳಲು ಅವಕಾಶ ಇದೆ. ಅಂದರೆ 2,000 ರೂ ಮುಖಬೆಲೆಯ 10 ನೋಟುಗಳನ್ನು ಮಾತ್ರ ಎಕ್ಸ್ಚೇಂಜ್ ಮಾಡಬಹುದು.
ಬ್ಯಾಂಕ್ ಖಾತೆ ಹೊಂದಿಲ್ಲದಿದ್ದವರೂ ಕೂಡ ಯಾವುದೇ ಬ್ಯಾಂಕ್ ಕಚೇರಿಗೆ ಹೋಗಿ ಏಕಕಾಲದಲ್ಲಿ 2,000 ರೂ ಮುಖಬೆಲೆಯ 10 ನೋಟುಗಳನ್ನು ವಿನಿಯಮ ಮಾಡಿಕೊಳ್ಳಬಹುದು.
ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲು ಯಾವುದೇ ಮಿತಿ ಇಲ್ಲ. 2,000 ರೂ ಮುಖಬೆಲೆಯ ಎಷ್ಟು ಬೇಕಾದರೂ ನೋಟುಗಳನ್ನು ಅಕೌಂಟ್ಗೆ ಡೆಪಾಸಿಟ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…
ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…
ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವವನ್ನು ಕಡಿಮೆ ಮಾಡಲು ಈ ಕ್ರಮಗಳನ್ನು ಅನುಸರಿಸಿ.
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…
ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…