ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ.
ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ.
2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ಸೂಚನೆ.
ಸದ್ಯ 2,000 ರೂ ನೋಟು ಹೊಂದಿದ್ದರೆ ಅವರು ಮೇ 23ರ ನಂತರ ಸಮೀಪದ ಬ್ಯಾಂಕ್ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು.
2 ಸಾವಿರ ರೂ. ನೋಟ್ ಬ್ಯಾನ್: ಚಲಾವಣೆ ಸ್ಥಗಿತಗೊಳಿಸಿದ RBI, ಸೆ. 30 ರವರೆಗೆ ಕರೆನ್ಸಿ ಬದಲಾವಣೆಗೆ ಅವಕಾಶ
2000 ರೂ. ನೋಟು ನೀಡದಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ.
ಹಾಲಿ ಇರುವ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ
ಬ್ಯಾಂಕುಗಳಲ್ಲಿ 2000 ರೂ. ನೋಟುಗಳ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.
2018 ರಲ್ಲಿ 2000 ನೋಟು ಮುದ್ರಣ ಸ್ಥಗಿತಗೊಳಿಸಲಾಗಿತ್ತು.
2000 ನೋಟು ಚಲಾವಣೆಯನ್ನು ಆರ್ಬಿಐ ವಾಪಸ್ ಪಡೆದುಕೊಂಡಿದೆ.
2016ರ ನವೆಂಬರ್ ನಲ್ಲಿ 2000 ರೂ. ನೋಟು ಚಲಾವಣೆಗೆ ತರಲಾಗಿತ್ತು.
ಸೆಪ್ಟೆಂಬರ್ 30ರವರೆಗೆ ನೋಟು ಬದಲಾವಣೆಗೆ ಅವಕಾಶ ನೀಡಲಾಗಿದೆ.
ಬ್ಯಾಂಕುಗಳಲ್ಲಿ 2000 ರೂ. ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದ್ದು, ಸೆ. 30ರವರೆಗೂ ಅವಕಾಶ ಕಲ್ಪಿಸಲಾಗಿದೆ.
ನವದೆಹಲಿ : ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ತಿಳಿಸಿದೆ.
ಶುಕ್ರವಾರ ಬಿಡುಗಡೆ ಪ್ರಕಟಣೆಯಲ್ಲಿ ಭಾರತೀಯ ರಿಸರ್ವರ್ ಬ್ಯಾಂಕ್ ಮಾಹಿತಿ ನೀಡಿದ್ದು,” 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಲಾಗಿದೆ. ಅಕ್ಟೋಬರ್ 1 ರಿಂದ ಈ ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ. ಹೀಗಾಗಿ, ಸೆ.30ರ ಒಳಗೆ ಸಾರ್ವಜನಿಕರು ಬ್ಯಾಂಕ್ಗಳಿಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬೇಕು ” ಎಂದು ಸೂಚನೆ ನೀಡಿದೆ.
ಮೇ 23 ರಿಂದ ಬದಲಾವಣೆಗೆ ಅವಕಾಶ
ಸದ್ಯ 2,000 ರೂಪಾಯಿ ನೋಟು ಹೊಂದಿದ್ದರೆ ಮೇ 23ರ ನಂತರ ಸಮೀಪದ ಬ್ಯಾಂಕ್ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು. ಆದರೆ, ಒಮ್ಮೆಗೆ 10 ನೋಟುಗಳ ಅಂದರೆ 20 ಸಾವಿರ ರೂಪಾಯಿ ಮಾತ್ರ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.
2016 ರಲ್ಲಿ 500 ಹಾಗೂ 1000 ನೋಟ್ ಬ್ಯಾನ್ ಆಗಿತ್ತು
2016ರ ನವೆಂಬರ್ 8 ರಂದು 500 ಹಾಗೂ 1000 ಮುಖಬೆಲೆಯ ನೋಟು ಅಮಾನ್ಯೀಕರಣದ ನಂತರ ಹೊಸದಾಗಿ 2000 ರೂ. ನೋಟುಗಳನ್ನು ಪರಿಚಯಿಸಲಾಗಿತ್ತು. ಸದ್ಯ ಆ ನೋಟಿನ ಚಲಾವಣೆ ನಿಲ್ಲಿಸಿ ವಾಪಸ್ ಪಡೆಯುವುದಾಗಿ ಆರ್ಬಿಐ ತಿಳಿಸಿದೆ.
ಐದು ವರ್ಷಗಳ ಹಿಂದೆಯೇ ನೋಟು ಮುದ್ರಣ ಸ್ಥಗಿತ
2018ರಲ್ಲಿಯೇ 2000 ರೂಪಾಯಿ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತಾಗಿ ಸದನಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಲಾಗಿತ್ತು. ಇದೀಗ ಕ್ಲೀನ್ ನೋಟ್ ಅಭಿಯಾನದಡಿ ನೋಟ್ಗಳನ್ನು ಹಿಂಪಡೆಯಲು ಆರ್ಬಿಐ ಮುಂದಾಗಿದೆ. ಮೇ 23, 2023ರಿಂದ ಯಾವುದೇ ಬ್ಯಾಂಕ್ನಲ್ಲಿ 2000 ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್ಬಿಐ ಸೂಚಿಸಿದೆ.
ಸೆಪ್ಟೆಂಬರ್ 30 ನಂತರವೂ ಕಾನೂನು ಬದ್ದವಾಗಿರುತ್ತವೆ
ಜನರು ಬ್ಯಾಂಕ್ಗಳೊಂದಿಗೆ ನೋಟುಗಳನ್ನು ಬದಲಾಯಿಸಿಕೊಳ್ಳಲು 4 ತಿಂಗಳ ಸಮಯ ಸಾಕು. ಚಲಾವಣೆಯಲ್ಲಿರುವ ಹೆಚ್ಚಿನ ರೂ 2000 ನೋಟುಗಳು ಸೆಪ್ಟೆಂಬರ್ 30 ರ ನಿರ್ದಿಷ್ಟ ಸಮಯದ ಚೌಕಟ್ಟಿನೊಳಗೆ ಬ್ಯಾಂಕ್ಗಳಿಗೆ ಹಿಂತಿರುಗುತ್ತವೆ ಎಂದು ಆರ್ಬಿಐ ಹೇಳಿದೆ. ಸೆಪ್ಟೆಂಬರ್ 30 ರ ನಂತರವೂ ಕಾನೂನುಬದ್ಧವಾಗಿ ಉಳಿಯುತ್ತದೆ. ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.
2,000 ರೂ ನೋಟು ವಿನಿಮಯಕ್ಕೆ ಏನಿವೆ ನಿಯಮಗಳು?
ಸಾರ್ವಜನಿಕರು ಒಮ್ಮೆಗೆ 20,000 ರೂ ಮೊತ್ತದ ನೋಟುಗಳನ್ನು ವಿನಿಯಮ ಮಾಡಿಕೊಳ್ಳಲು ಅವಕಾಶ ಇದೆ. ಅಂದರೆ 2,000 ರೂ ಮುಖಬೆಲೆಯ 10 ನೋಟುಗಳನ್ನು ಮಾತ್ರ ಎಕ್ಸ್ಚೇಂಜ್ ಮಾಡಬಹುದು.
ಬ್ಯಾಂಕ್ ಖಾತೆ ಹೊಂದಿಲ್ಲದಿದ್ದವರೂ ಕೂಡ ಯಾವುದೇ ಬ್ಯಾಂಕ್ ಕಚೇರಿಗೆ ಹೋಗಿ ಏಕಕಾಲದಲ್ಲಿ 2,000 ರೂ ಮುಖಬೆಲೆಯ 10 ನೋಟುಗಳನ್ನು ವಿನಿಯಮ ಮಾಡಿಕೊಳ್ಳಬಹುದು.
ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲು ಯಾವುದೇ ಮಿತಿ ಇಲ್ಲ. 2,000 ರೂ ಮುಖಬೆಲೆಯ ಎಷ್ಟು ಬೇಕಾದರೂ ನೋಟುಗಳನ್ನು ಅಕೌಂಟ್ಗೆ ಡೆಪಾಸಿಟ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್ಗಳಿಂದ –…
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…
ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್ ನ ಅಜಯ್ ರಾಯ್ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ. ಹಾಗಾದ್ರೆ ಈ ಅಜಯ್ ರಾಯ್ ಯಾರು ಅಂದ್ರಾ? ಇವರು ಕಾಂಗ್ರೆಸ್ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…