News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

2014ರ ಏಪ್ರಿಲ್‌‌ನಿಂದ 2017ರವರೆಗೆ ಮೋದಿ ಸರ್ಕಾರ ವ್ಯಯಿಸಿದ್ದು ಎಷ್ಟು ಸಾವಿರ ಕೋಟಿ ಹಣ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

104

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.

ಮೋದಿ ಸರ್ಕಾರ 2014ರ ಏಪ್ರಿಲ್‌‌ನಿಂದ 2017ರ ಅಕ್ಟೋಬರ್‌ವರೆಗೆ ಪ್ರಚಾರಕ್ಕಾಗಿಯೇ ಬರೋಬ್ಬರಿ 37,54,06,23,616 ರೂಪಾಯಿ ವ್ಯಯಿಸಿದೆ. ವಿದ್ಯುನ್ಮಾನ, ಮುದ್ರಣ ಮತ್ತು ಇತರ ಸಾರ್ವಜನಿಕ ಪ್ರಚಾರದ ಜಾಹೀರಾತಿಗಾಗಿ ಇಷ್ಟು ಮೊತ್ತದ ಹಣ ವ್ಯಯ ಮಾಡಲಾಗಿದೆ ಎಂದು ಆರ್‌ಟಿಐ ಅಡಿ ಸಲ್ಲಿಸಿದ ಅರ್ಜಿಗೆ ಸರ್ಕಾರವೇ ಉತ್ತರಿಸಿದೆ.

ಗ್ರೇಟರ್‌ ನೋಯ್ಡಾ ಮೂಲದ ಸಾಮಾಜಿಕ ಕಾರ್ಯಕರ್ತ ರಾಮ್‌‌‌ವೀರ್‌ ತನ್ವರ್‌ ಎಂಬುವವರು ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಉತ್ತರಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಕೇಂದ್ರ ಸರ್ಕಾರ ಮೂರೂವರೆ ವರ್ಷದಲ್ಲಿ ವಿದ್ಯುನ್ಮಾನ, ರೇಡಿಯೋ, ಡಿಜಿಟಲ್‌ ಸಿನಿಮಾ, ಇಂಟರ್‌ನೆಟ್‌, ಎಸ್‌ಎಂಎಸ್‌‌ಗಳಿಗೆ 1,666 ಕೋಟಿ ರೂಪಾಯಿಗೂ ಅಧಿಕ ಹಣ ವೆಚ್ಚ ಮಾಡಿದೆ.

ಮುದ್ರಣ ಮಾಧ್ಯಮದಲ್ಲಿ ಪ್ರಚಾರಕ್ಕಾಗಿ 1,698 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವ್ಯಯಿಸಿದೆ ಎಂದು ಮಾಹಿತಿ ನೀಡಿದೆ.

ಜೊತೆಗೆ ಸಾರ್ವಜನಿಕ ಪೋಸ್ಟರ್‌‌ಗಳು, ಬುಕ್ಲೆಟ್‌ಗಳು, ಕ್ಯಾಲೆಂಡರ್‌‌ಗಳಿಗಾಗಿ 399 ಕೋಟಿ ರೂಪಾಯಿಗೂ ಅಧಿಕ ಹಣ ವೆಚ್ಚ ಮಾಡಲಾಗಿದೆ ಎಂದು ಆರ್‌ಐಟಿ ಅರ್ಜಿಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಉತ್ತರಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ