ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.

ಭಾರತ ಜನಸಂಖ್ಯೆ ಉತ್ಪತ್ತಿಯಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳಿಗಿಂತ ಮುಂದಿದೆ ಎಂಬುದನ್ನು ಹೊಸ ವರ್ಷದ ಮೊದಲ ದಿನದ ಜನನ ಪ್ರಮಾಣ ಮತ್ತೊಮ್ಮೆ ಸಾಬೀತುಪಡಿಸಿದೆ.

ಇನ್ನೊಂದು ವಿಶೇಷವೆಂದ್ರೆ ಹಿಂದುಳಿದ ದೇಶಗಳಲ್ಲೇ ಜನನ ಪ್ರಮಾಣ ಹೆಚ್ಚಾಗಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ ಮಾಹಿತಿ ನೀಡಿದೆ.

ವರ್ಷದ ಮೊದಲ ದಿನ ಜನಿಸಿದ ಮಕ್ಕಳ ಸಂಖ್ಯೆಯಲ್ಲಿ ಅರ್ಧದಷ್ಟು ಈ 9 ದೇಶಗಳ ಕೊಡುಗೆ ಇದೆ:-

ಭಾರತ(69,070), ಚೀನಾ(44,760), ನೈಜೀರಿಯಾ(20,210), ಪಾಕಿಸ್ತಾನ(14,910), ಇಂಡೋನೇಶಿಯಾ(13,370), ಅಮೆರಿಕಾ(11,280), ಕಾಂಗೋ(9,400), ಇಥಿಯೋಪಿಯಾ(9,020) ಹಾಗೂ ಬಾಂಗ್ಲಾದೇಶ(8,370).
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…
ಇಂದಿನ ದಿನಗಳಲ್ಲಿ ಮೊಬೈಲ್ ಕಂಪ್ಯೂಟರ್ ಬಳಕೆಯನ್ನು ಏಳೆಂಟು ಗಂಟೆ ನಿರಂತರ ಮಾಡುತ್ತೇವೆ. ಇದರಿಂದ ಕಣ್ಣಿಗೆ ಬಹಳ ಹಾನಿ ಆಗುತ್ತದೆ.
ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…