News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

2018ರ ಮೊದಲ ದಿನದ ಯಾವ ದೇಶದಲ್ಲಿ ಎಷ್ಟು ಶಿಶುಗಳ ಜನನ..!ತಿಳಿಯಲು ಈ ಲೇಖನ ಓದಿ..

329

2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.

ಭಾರತ ಜನಸಂಖ್ಯೆ ಉತ್ಪತ್ತಿಯಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳಿಗಿಂತ ಮುಂದಿದೆ ಎಂಬುದನ್ನು ಹೊಸ ವರ್ಷದ ಮೊದಲ ದಿನದ ಜನನ ಪ್ರಮಾಣ ಮತ್ತೊಮ್ಮೆ ಸಾಬೀತುಪಡಿಸಿದೆ.


ಇನ್ನೊಂದು ವಿಶೇಷವೆಂದ್ರೆ ಹಿಂದುಳಿದ ದೇಶಗಳಲ್ಲೇ ಜನನ ಪ್ರಮಾಣ ಹೆಚ್ಚಾಗಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ ಮಾಹಿತಿ ನೀಡಿದೆ.


ವರ್ಷದ ಮೊದಲ ದಿನ ಜನಿಸಿದ ಮಕ್ಕಳ ಸಂಖ್ಯೆಯಲ್ಲಿ ಅರ್ಧದಷ್ಟು ಈ 9 ದೇಶಗಳ ಕೊಡುಗೆ ಇದೆ:-


ಭಾರತ(69,070), ಚೀನಾ(44,760), ನೈಜೀರಿಯಾ(20,210), ಪಾಕಿಸ್ತಾನ(14,910), ಇಂಡೋನೇಶಿಯಾ(13,370), ಅಮೆರಿಕಾ(11,280), ಕಾಂಗೋ(9,400), ಇಥಿಯೋಪಿಯಾ(9,020) ಹಾಗೂ ಬಾಂಗ್ಲಾದೇಶ(8,370).

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾರವರ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…

  • ಜ್ಯೋತಿಷ್ಯ

    ಇದ್ದಕಿದ್ದಂತೆ ನಿಮ್ಮ ಜೇಬಿನಲ್ಲಿರುವ ನಾಣ್ಯ ಅಥ್ವಾ ನೋಟು ಕೆಳಗಡೆ ಬಿದ್ರೆ ಏನಾಗುತ್ತೆ ಗೊತ್ತಾ..?

    ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…

  • ಸುದ್ದಿ

    ಮದುವೆಯಾದ ಮೊದಲ ರಾತ್ರಿಯ ನಂತರ ಬೆಳಿಗ್ಗೆ ಮನೆ ಬಿಟ್ಟ ವಧು!ಅಸಲಿ ವಿಷಯ ನೀವು ಅಂದುಕೊಂಡ ಹಾಗೆ ಇಲ್ಲ….

    ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ  ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…

  • ಸುದ್ದಿ

    ಸೂರತ್ ಕೋಚಿಂಗ್ ಸೆಂಟರ್ಗೆ ಅಗ್ನಿ ಅವಘಡ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ತನಿಖೆ ಆರಂಭ….!

    ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ..ಈ ರಾಶಿಗಳಿಗೆ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…

  • ಕ್ರೀಡೆ

    4 ಬಾಲ್‍ಗಳಿಗೆ ಬರೋಬ್ಬರಿ 92 ರನ್ ನೀಡಿದ್ದ ಬೌಲರ್‍ಗೆ 10 ವರ್ಷ ನಿಷೇಧ..!ಇದು ಹೇಗಾಯ್ತು ಗೊತ್ತಾ..?

    ಅಂದು ನಡೆದ ಮ್ಯಾಚ್‍ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.