ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.

ಭಾರತ ಜನಸಂಖ್ಯೆ ಉತ್ಪತ್ತಿಯಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳಿಗಿಂತ ಮುಂದಿದೆ ಎಂಬುದನ್ನು ಹೊಸ ವರ್ಷದ ಮೊದಲ ದಿನದ ಜನನ ಪ್ರಮಾಣ ಮತ್ತೊಮ್ಮೆ ಸಾಬೀತುಪಡಿಸಿದೆ.

ಇನ್ನೊಂದು ವಿಶೇಷವೆಂದ್ರೆ ಹಿಂದುಳಿದ ದೇಶಗಳಲ್ಲೇ ಜನನ ಪ್ರಮಾಣ ಹೆಚ್ಚಾಗಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ ಮಾಹಿತಿ ನೀಡಿದೆ.

ವರ್ಷದ ಮೊದಲ ದಿನ ಜನಿಸಿದ ಮಕ್ಕಳ ಸಂಖ್ಯೆಯಲ್ಲಿ ಅರ್ಧದಷ್ಟು ಈ 9 ದೇಶಗಳ ಕೊಡುಗೆ ಇದೆ:-

ಭಾರತ(69,070), ಚೀನಾ(44,760), ನೈಜೀರಿಯಾ(20,210), ಪಾಕಿಸ್ತಾನ(14,910), ಇಂಡೋನೇಶಿಯಾ(13,370), ಅಮೆರಿಕಾ(11,280), ಕಾಂಗೋ(9,400), ಇಥಿಯೋಪಿಯಾ(9,020) ಹಾಗೂ ಬಾಂಗ್ಲಾದೇಶ(8,370).
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .
ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…