News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಶ-ವಿದೇಶ

2018ರ ಮೊದಲ ದಿನದ ಯಾವ ದೇಶದಲ್ಲಿ ಎಷ್ಟು ಶಿಶುಗಳ ಜನನ..!ತಿಳಿಯಲು ಈ ಲೇಖನ ಓದಿ..

328

2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.

ಭಾರತ ಜನಸಂಖ್ಯೆ ಉತ್ಪತ್ತಿಯಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳಿಗಿಂತ ಮುಂದಿದೆ ಎಂಬುದನ್ನು ಹೊಸ ವರ್ಷದ ಮೊದಲ ದಿನದ ಜನನ ಪ್ರಮಾಣ ಮತ್ತೊಮ್ಮೆ ಸಾಬೀತುಪಡಿಸಿದೆ.


ಇನ್ನೊಂದು ವಿಶೇಷವೆಂದ್ರೆ ಹಿಂದುಳಿದ ದೇಶಗಳಲ್ಲೇ ಜನನ ಪ್ರಮಾಣ ಹೆಚ್ಚಾಗಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ ಮಾಹಿತಿ ನೀಡಿದೆ.


ವರ್ಷದ ಮೊದಲ ದಿನ ಜನಿಸಿದ ಮಕ್ಕಳ ಸಂಖ್ಯೆಯಲ್ಲಿ ಅರ್ಧದಷ್ಟು ಈ 9 ದೇಶಗಳ ಕೊಡುಗೆ ಇದೆ:-


ಭಾರತ(69,070), ಚೀನಾ(44,760), ನೈಜೀರಿಯಾ(20,210), ಪಾಕಿಸ್ತಾನ(14,910), ಇಂಡೋನೇಶಿಯಾ(13,370), ಅಮೆರಿಕಾ(11,280), ಕಾಂಗೋ(9,400), ಇಥಿಯೋಪಿಯಾ(9,020) ಹಾಗೂ ಬಾಂಗ್ಲಾದೇಶ(8,370).

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

    ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…

  • ಆರೋಗ್ಯ

    ಈ ಹಣ್ಣು ಯಾವುದು? ತಿಂದರೆ ಏನಾಗುತ್ತೆ? ಈ ಉಪಯುಕ್ತ ಮಾಹಿತಿ ನೋಡಿ.

    ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ.  ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…

  • ಸುದ್ದಿ

    7 ವರ್ಷಗಳಲ್ಲಿ 7 ಬಾರಿ ಗರ್ಭಪಾತ ; ಕರಳು ಚಿಮ್ಮುತ್ತೆ ಮಹಿಳೆಯ ಹೃದಯ ವಿದ್ರಾವಕ ಕಥೆ….

    ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…

  • ವಿಸ್ಮಯ ಜಗತ್ತು

    ಈ ಊರಿನ ಜನ ಸೂರ್ಯನನ್ನ ನೋಡೋದು 40 ದಿವಸಕ್ಕೆ ಒಂದೇ ಸಲ ಅಂತೆ..!ಯಾವ ಊರು ಗೊತ್ತಾ..?

    ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.

  • ಸುದ್ದಿ

    ಜನವರಿ 8ರಿಂದ ಬ್ಯಾಂಕ್ ಗಳು ಬಂದ್ ಆಗಲಿವೆ. ಏನಾದರೂ ಬ್ಯಾಂಕ್ ವ್ಯವಹಾರಗಳು ಇದ್ದರೆ ಈಗಲೇ ಮುಗಿಸಿಕೊಳ್ಳಿ…

    ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್​ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್​ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್​​ (ಬಿಇಎಫ್​ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…