News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

2018ರ ಮೊದಲ ದಿನದ ಯಾವ ದೇಶದಲ್ಲಿ ಎಷ್ಟು ಶಿಶುಗಳ ಜನನ..!ತಿಳಿಯಲು ಈ ಲೇಖನ ಓದಿ..

328

2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.

ಭಾರತ ಜನಸಂಖ್ಯೆ ಉತ್ಪತ್ತಿಯಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳಿಗಿಂತ ಮುಂದಿದೆ ಎಂಬುದನ್ನು ಹೊಸ ವರ್ಷದ ಮೊದಲ ದಿನದ ಜನನ ಪ್ರಮಾಣ ಮತ್ತೊಮ್ಮೆ ಸಾಬೀತುಪಡಿಸಿದೆ.


ಇನ್ನೊಂದು ವಿಶೇಷವೆಂದ್ರೆ ಹಿಂದುಳಿದ ದೇಶಗಳಲ್ಲೇ ಜನನ ಪ್ರಮಾಣ ಹೆಚ್ಚಾಗಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ ಮಾಹಿತಿ ನೀಡಿದೆ.


ವರ್ಷದ ಮೊದಲ ದಿನ ಜನಿಸಿದ ಮಕ್ಕಳ ಸಂಖ್ಯೆಯಲ್ಲಿ ಅರ್ಧದಷ್ಟು ಈ 9 ದೇಶಗಳ ಕೊಡುಗೆ ಇದೆ:-


ಭಾರತ(69,070), ಚೀನಾ(44,760), ನೈಜೀರಿಯಾ(20,210), ಪಾಕಿಸ್ತಾನ(14,910), ಇಂಡೋನೇಶಿಯಾ(13,370), ಅಮೆರಿಕಾ(11,280), ಕಾಂಗೋ(9,400), ಇಥಿಯೋಪಿಯಾ(9,020) ಹಾಗೂ ಬಾಂಗ್ಲಾದೇಶ(8,370).

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಉಗ್ರರ ದಾಳಿಯ ನಂತರ ವೀರ ಯೋಧರಿಗಾಗಿ ಅತ್ಯಂತ ಮಹತ್ವದ ನಿರ್ಧಾರೆ ತೆಗೆದುಕೊಂಡ ಕೇಂದ್ರ ಸರ್ಕಾರ…

    ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…

  • ಸುದ್ದಿ

    ಕೊನೆಗೂ ಶಬರಿ ಮಲೆ ಪ್ರವೇಶ ಮಾಡಿ ಅಯ್ಯಪ್ಪನ ದರ್ಶನ ಪಡೆದ ಇಬ್ಬರು ಮಹಿಳೆಯರು..!ಬಂದ್ ಆಯ್ತು ದೇವಸ್ಥಾನ…

    ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತಾ ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…

  • ಸುದ್ದಿ

    ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

    ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…

  • ಸುದ್ದಿ

    ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

    ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…

  • ಆಧ್ಯಾತ್ಮ

    ಗರುಡ ಪುರಾಣದ ಪ್ರಕಾರ ಮನುಷ್ಯನಿಗೆ ನರಕದಲ್ಲಿ ವಿಧಿಸುವ ಶಿಕ್ಷೆಗಳು ಯಾವುವು ಗೊತ್ತಾ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ