ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.

ಭಾರತ ಜನಸಂಖ್ಯೆ ಉತ್ಪತ್ತಿಯಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳಿಗಿಂತ ಮುಂದಿದೆ ಎಂಬುದನ್ನು ಹೊಸ ವರ್ಷದ ಮೊದಲ ದಿನದ ಜನನ ಪ್ರಮಾಣ ಮತ್ತೊಮ್ಮೆ ಸಾಬೀತುಪಡಿಸಿದೆ.

ಇನ್ನೊಂದು ವಿಶೇಷವೆಂದ್ರೆ ಹಿಂದುಳಿದ ದೇಶಗಳಲ್ಲೇ ಜನನ ಪ್ರಮಾಣ ಹೆಚ್ಚಾಗಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ ಮಾಹಿತಿ ನೀಡಿದೆ.

ವರ್ಷದ ಮೊದಲ ದಿನ ಜನಿಸಿದ ಮಕ್ಕಳ ಸಂಖ್ಯೆಯಲ್ಲಿ ಅರ್ಧದಷ್ಟು ಈ 9 ದೇಶಗಳ ಕೊಡುಗೆ ಇದೆ:-

ಭಾರತ(69,070), ಚೀನಾ(44,760), ನೈಜೀರಿಯಾ(20,210), ಪಾಕಿಸ್ತಾನ(14,910), ಇಂಡೋನೇಶಿಯಾ(13,370), ಅಮೆರಿಕಾ(11,280), ಕಾಂಗೋ(9,400), ಇಥಿಯೋಪಿಯಾ(9,020) ಹಾಗೂ ಬಾಂಗ್ಲಾದೇಶ(8,370).
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಇಂದು ಆರೋಗ್ಯ…
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…