ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ.
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ.
ಜನವರಿ ತಿಂಗಳು:-

ಜನವರಿ 15 ಸಂಕ್ರಾಂತಿ ಹಬ್ಬ
ಜನವರಿ 26 ಗಣರಾಜ್ಯೋತ್ಸವ
ಫೆಬ್ರವರಿ ತಿಂಗಳು:-

ಫೆಬ್ರವರಿ 13 ಮಹಾಶಿವರಾತ್ರಿ
ಮಾರ್ಚ್ ತಿಂಗಳು:-

ಮಾರ್ಚ್ 29 ಮಹಾವೀರ ಜಯಂತಿ
ಮಾರ್ಚ್ 30 ಗುಡ್ ಫ್ರೈಡೆ
ಏಪ್ರಿಲ್ ತಿಂಗಳು:-
ಏಪ್ರಿಲ್ 18 ಬಸವ ಜಯಂತಿ
ಮೇ ತಿಂಗಳು:-

ಮೇ 1 ಕಾರ್ಮಿಕರ ದಿನಾಚರಣೆ
ಜೂನ್ ತಿಂಗಳು:-
ಜೂನ್ 16 ರಂಜಾನ್
ಆಗಸ್ಟ್ ತಿಂಗಳು:-

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ
ಆಗಸ್ಟ್ 22 ಬಕ್ರೀದ್
ಸೆಪ್ಟೆಂಬರ್ ತಿಂಗಳು:-
ಸೆಪ್ಟೆಂಬರ್ 13 ಗಣೇಶ ಚತುರ್ಥಿ
ಸೆಪ್ಟೆಂಬರ್ 21 ಮೊಹರಂ ಕೊನೆ ದಿನ
ಅಕ್ಟೋಬರ್ ತಿಂಗಳು:-

ಅಕ್ಟೋಬರ್ 2 ಗಾಂಧಿ ಜಯಂತಿ
ಅಕ್ಟೋಬರ್ 8 ಮಹಾಲಯ ಅಮಾವಾಸ್ಯೆ
ಅಕ್ಟೋಬರ್ 18 ಆಯುಧ ಪೂಜೆ
ಅಕ್ಟೋಬರ್ 19 ವಿಜಯದಶಮಿ
ಅಕ್ಟೋಬರ್ 24 ವಾಲ್ಮೀಕಿ ಜಯಂತಿ
ನವೆಂಬರ್ ತಿಂಗಳು:-
ನವೆಂಬರ್ 1 ಕನ್ನಡ ರಾಜ್ಯೋತ್ಸವ
ನವೆಂಬರ್ 6 ನರಕ ಚತುರ್ದಶಿ
ನವೆಂಬರ್ 8 ಬಲಿಪಾಡ್ಯಮಿ
ನವೆಂಬರ್ 21 ಈದ್ ಮಿಲಾದ್
ನವೆಂಬರ್ 26 ಕನಕದಾಸ ಜಯಂತಿ
ಡಿಸೆಂಬರ್ ತಿಂಗಳು:-

ಡಿಸೆಂಬರ್ 25 ಕ್ರಿಸ್ಮಸ್
ಇದಿಷ್ಟು 2018 ನೇ ಸಾಲಿನ ರಜೆ ದಿನಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…