ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು. 2019ರ ಜು.1ರಿಂದ ಈ ನಿಯಮ ಜಾರಿಯಾಗಲಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಈ ಹೊಸ ನಿಯಮ, ಅನುಷ್ಠಾನ ದಿನಾಂಕವನ್ನು ಅನುಮೋದಿಸಿದ್ದು, ಶೀಘ್ರದಲ್ಲಿಯೇ ಅದನ್ನು ಅಧಿಕೃತವಾಗಿ ಪ್ರಕಟಿಸಲಿದೆ.
ಸದ್ಯ ಏರ್ಬ್ಯಾಗ್, ವೇಗದ ಮಿತಿ ದಾಟಿದರೆ ಮಾಹಿತಿ ನೀಡುವ, ಇತರ ಅತ್ಯಾಧುನಿಕ ವ್ಯವಸ್ಥೆಗಳು ಹೈ ಎಂಡ್ ಮತ್ತು ಲಕ್ಸುರಿ ಕಾರುಗಳಲ್ಲಿ ಮಾತ್ರವೇ ಇದೆ. ಹೊಸ ಮಾದರಿಯ ಕಾರುಗಳಲ್ಲಿ ವೇಗದ ಮಿತಿ 80 ಕಿ.ಮೀ. ದಾಟಿದ ಕೂಡಲೇ ಧ್ವನಿಯ ಮೂಲಕ ಚಾಲಕನಿಗೆ ಅಲರ್ಟ್ ಮಾಡುತ್ತದೆ.
100 ಕಿ.ಮೀ. ದಾಟಿದ ಕೂಡಲೇ ಅದು ಮತ್ತಷ್ಟು ಚುರುಕಾಗಿ ಮಾಹಿತಿ ನೀಡುತ್ತದೆ. 120 ಕಿ.ಮೀ. ವೇಗಕ್ಕೆ ತಲುಪಿದ ಕೂಡಲೇ ಬಿಡದೆ ಅಲರ್ಟ್ ಮಾಡಿ ಚಾಲಕನಿಗೆ ನೆನಪು ಮಾಡುತ್ತದೆ ಎಂದು ರಸ್ತೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿ ಹೇಳಿದ್ದಾರೆ.
ರಿವರ್ಸ್ ಸೆನ್ಸರ್:- ಅಪಘಾತ ಅಥವಾ ಇನ್ನು ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭ ಸ್ವಯಂಚಾಲಿತ ಲಾಕ್ ಜಾಮ್ ಆಗಿದ್ದರೆ, ಚಾಲಕನ ಅಥವಾ ಕಾರಿನಲ್ಲಿರುವ ಇತರ ವ್ಯಕ್ತಿಗಳಿಗೆ ಹೊರ ಬರಲು ಅನುಕೂಲವಾಗುವಂತೆ ಬಾಗಿಲು ತೆಗೆಯುವಂಥ ವ್ಯವಸ್ಥೆ ಕೂಡ ಇರಲಿದೆ.
ಇದರ ಜತೆಗೆ ಪಾರ್ಕಿಂಗ್ ಸಂದರ್ಭ ವಾಹನಗಳನ್ನು ರಿವರ್ಸ್ ತೆಗೆಯುವಾಗ ಉಂಟಾಗುವ ಅಪಘಾತ ತಪ್ಪಿಸಲು “ರಿವರ್ಸ್ ಸೆನ್ಸರ್’ಗಳನ್ನು ಅಳವಡಿಸಲಾಗುತ್ತದೆ. ಇದಕ್ಕೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮತಿ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಹಗುರ ವಾಣಿಜ್ಯಿಕ ವಾಹನಗಳಲ್ಲಿ ಏರ್ಬ್ಯಾಗ್ ಮತ್ತು ರಿವರ್ಸ್ ಸೆನ್ಸರ್ ಪಾರ್ಕಿಂಗ್ ಅನ್ನು ಅಳವಡಿಸುವಂತೆ ಸೂಚಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ ಎಂದು ಹೇಳಿದ್ದಾರೆ. ಪಾರ್ಕಿಂಗ್ ಮಾಡುವ ವೇಳೆ ಉಂಟಾಗುವ ಅಪಘಾತ ತಪ್ಪಿಸಲು ಇದು ನೆರವಾಗುತ್ತದೆ.
ಬಿಡುಗಡೆಗೆ ಮುನ್ನ ಪರೀಕ್ಷೆ: -ಇಂಥ ನಿಯಮಗಳ ಜಾರಿಯಿಂದ ಕಾರುಗಳು ಮಾರುಕಟ್ಟೆಗೆ ಬರುವ ಮೊದಲು ವಿದೇಶಗಳಲ್ಲಿರುವಂತೆ ಎಷ್ಟು ಪ್ರಮಾಣದಲ್ಲಿ ಅಪಘಾತ ತಡೆಯಲು ಸಾಧ್ಯ ಎನ್ನುವುದನ್ನು ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ. ಅದರಲ್ಲಿ ತೃಪ್ತಿದಾಯಕ ಫಲಿತಾಂಶ ಬಂದ ಬಳಿಕವೇ ಮಾರುಕಟ್ಟೆಗೆ ಬಿಡುಗಡೆ ಮಾಡಲು ಅವಕಾಶ ನೀಡಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …
ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.