ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ;
– ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು.

ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ
-ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ
-ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳಾಗಿ ಹಂತ ಹಂತವಾಗಿ ಮೇಲ್ದರ್ಜೆಗೆ.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಳ
– ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಗಳ ಸ್ಥಾಪನೆ
– ಮೀನು ರಫ್ತು ಮತ್ತು ಮೌಲ್ಯ ವರ್ಧನೆಗಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ Sea Food Park ಸ್ಥಾಪನೆ
– ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
– ವಿಶೇಷ ಚೇತನ ಮಕ್ಕಳಿಗಾಗಿ 1000 ಗ್ರಾಮೀಣ ಗ್ರಂಥಾಲಯಗಳ ಉನ್ನತೀಕರಣ
– ಪ್ರತೀ ವರ್ಷ 200 ಕೋಟಿ ವೆಚ್ಚದಲ್ಲಿ 2 ಸಾವಿರ ಕೆರೆಗಳ ಅಬಿವೃದ್ಧಿ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110 ಕೋಟಿ ಅನುದಾನ
-ವಕ್ಫ್ ಆಸ್ತಿ, ಖಬರಸ್ತಾನ್ ಗಳ ಸಂರಕ್ಷಣೆ, ಅಭಿವೃದ್ಧಿಗಾಗಿ 10 ಕೋಟಿ ರೂ.
– ಅಲ್ಪಸಂಖ್ಯಾತ ಪದವೀದರ ಮಹಿಳೆಯರಿಗೆ ಉದ್ಯೋಗವಕಾಶ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ.
– ಬಿಪಿಎಲ್ ಕಾರ್ಡ್ದಾರರಿಗೆ ಮಾಸಿಕ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ.
– ಗೃಹಿಣಿ ಶಕ್ತಿ ಯೋಜನೆ ಘೋಷಣೆ: ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯ ಧನ
– ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ರೂ. ಬದಲು 10 ಸಾವಿರ ರೂ. ಮಾಸಾಶನ
– ಎಲ್ಲ ಜಿಲ್ಲೆ ಹಾಗೂ ತಾಲೂಕು ಕ್ರೀಡಾಂಗಣಗಳಲ್ಲಿ ಜಿಮ್ ಸ್ಥಾಪಿಸಲು 100 ಕೋಟಿ ರೂ. ಅನುದಾನ
– ಅಂತರಾಷ್ಟ್ರೀಯ ಕ್ರೀಡಾ ತರಬೇತಿಗೆ 50 ಕೋಟಿ ರೂ.

ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಮೀನುಗಾರರು, ಟ್ಯಾಕ್ಸಿ–ಆಟೋ ಚಾಲಕರ ಮಕ್ಕಳಿಗೂ ಯೋಜನೆ ವಿಸ್ತಣೆ
-ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ: ಸರಕಾರಿ ಪದವಿ ಪೂರ್ವ ಮತ್ತು ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ

ಬೆಂಗಳೂರು ಟ್ರಾಫಿಕ್ ನಿಯಂತ್ರಣ ಯೋಜನೆಗೆ 150 ಕೋ.ರೂ.
– ಬೆಂಗಳೂರು ನಗರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.
– ಆರ್ಟಿಫಿಷಿಯನ್ ಇಂಟೆಲಿಜೆನ್ಸ ಮೂಲಕ ಟ್ರಾಫಿಕ್ ನಿರ್ವಹಣೆಗೆ ಯೋಜನೆ
– ರೈತರಿಗೆ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ
– ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ
– ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ 150 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ
– ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಅಡಿಕೆ ಬೆಳೆಯ ರೋಗ ನಿರ್ವಹಣೆಗೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ ಅನುದಾನ
– 30 ಕಸ್ತೂರ್ ಬಾ ಶಾಲೆಗಳಲ್ಲಿ ವಸತಿ ವ್ಯವಸ್ಥೆ
– ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನ 6000 ರೂ. ಹೆಚ್ಚಳ.
– ರಾಮನಗರದಲ್ಲಿ ಬೃಹತ್ ರಾಮಂದಿರ ನಿರ್ಮಾಣ
– ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋ.ರೂ.
– ಆರ್ಥಿಕವಾಗಿ ಹಿಂದುಳಿದವರಿಗೆ ಹೊಸ ಗೃಹ ಯೋಜನೆ
-ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ವಿಸ್ತರಣೆ

ಮೀನಗಾರರ ಸುರಕ್ಷತೆಗಾಗಿ 17 ಕೋಟಿ ರೂ. ಅನುದಾನದಲ್ಲಿ ಬೋಟ್ಗಳಲ್ಲಿ ಜಿಪಿಎಸ್ ಅಳವಡಿಕೆ
– ರಾಜ್ಯದಲ್ಲಿ ಹೊಸದಾಗಿ ಆರು ESI ಆಸ್ಪತ್ರೆಗಳ ನಿರ್ಮಾಣ
– ಬಳ್ಳಾರಿಯಲ್ಲಿ ಮೆಘಾ ಡೈರಿ ಸ್ಥಾಪನೆಗೆ 100 ಕೋಟಿ ರೂ. ಅನುದಾನ

ಅರೆ ಮಲೆನಾಡು ಪ್ರದೇಶಗಳಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ
– 18 ಕೋ.ರೂ. ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ
– ಆಶಾಕಾರ್ಯಕರ್ತೆಯ ಗೌರವ ಧನ 1000 ರೂ. ಹೆಚ್ಚಳ


– 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ‘ಮಕ್ಕಳ ಬಸ್ಸು’ ಯೋಜನೆಗಾಗಿ 100 ರೂ. ಕೋಟಿ ಅನುದಾನ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…
ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…
ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.