ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ;
– ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು.

ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ
-ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ
-ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳಾಗಿ ಹಂತ ಹಂತವಾಗಿ ಮೇಲ್ದರ್ಜೆಗೆ.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಳ
– ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಗಳ ಸ್ಥಾಪನೆ
– ಮೀನು ರಫ್ತು ಮತ್ತು ಮೌಲ್ಯ ವರ್ಧನೆಗಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ Sea Food Park ಸ್ಥಾಪನೆ
– ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
– ವಿಶೇಷ ಚೇತನ ಮಕ್ಕಳಿಗಾಗಿ 1000 ಗ್ರಾಮೀಣ ಗ್ರಂಥಾಲಯಗಳ ಉನ್ನತೀಕರಣ
– ಪ್ರತೀ ವರ್ಷ 200 ಕೋಟಿ ವೆಚ್ಚದಲ್ಲಿ 2 ಸಾವಿರ ಕೆರೆಗಳ ಅಬಿವೃದ್ಧಿ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110 ಕೋಟಿ ಅನುದಾನ
-ವಕ್ಫ್ ಆಸ್ತಿ, ಖಬರಸ್ತಾನ್ ಗಳ ಸಂರಕ್ಷಣೆ, ಅಭಿವೃದ್ಧಿಗಾಗಿ 10 ಕೋಟಿ ರೂ.
– ಅಲ್ಪಸಂಖ್ಯಾತ ಪದವೀದರ ಮಹಿಳೆಯರಿಗೆ ಉದ್ಯೋಗವಕಾಶ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ.
– ಬಿಪಿಎಲ್ ಕಾರ್ಡ್ದಾರರಿಗೆ ಮಾಸಿಕ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ.
– ಗೃಹಿಣಿ ಶಕ್ತಿ ಯೋಜನೆ ಘೋಷಣೆ: ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯ ಧನ
– ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ರೂ. ಬದಲು 10 ಸಾವಿರ ರೂ. ಮಾಸಾಶನ
– ಎಲ್ಲ ಜಿಲ್ಲೆ ಹಾಗೂ ತಾಲೂಕು ಕ್ರೀಡಾಂಗಣಗಳಲ್ಲಿ ಜಿಮ್ ಸ್ಥಾಪಿಸಲು 100 ಕೋಟಿ ರೂ. ಅನುದಾನ
– ಅಂತರಾಷ್ಟ್ರೀಯ ಕ್ರೀಡಾ ತರಬೇತಿಗೆ 50 ಕೋಟಿ ರೂ.

ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಮೀನುಗಾರರು, ಟ್ಯಾಕ್ಸಿ–ಆಟೋ ಚಾಲಕರ ಮಕ್ಕಳಿಗೂ ಯೋಜನೆ ವಿಸ್ತಣೆ
-ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ: ಸರಕಾರಿ ಪದವಿ ಪೂರ್ವ ಮತ್ತು ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ

ಬೆಂಗಳೂರು ಟ್ರಾಫಿಕ್ ನಿಯಂತ್ರಣ ಯೋಜನೆಗೆ 150 ಕೋ.ರೂ.
– ಬೆಂಗಳೂರು ನಗರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.
– ಆರ್ಟಿಫಿಷಿಯನ್ ಇಂಟೆಲಿಜೆನ್ಸ ಮೂಲಕ ಟ್ರಾಫಿಕ್ ನಿರ್ವಹಣೆಗೆ ಯೋಜನೆ
– ರೈತರಿಗೆ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ
– ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ
– ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ 150 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ
– ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಅಡಿಕೆ ಬೆಳೆಯ ರೋಗ ನಿರ್ವಹಣೆಗೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ ಅನುದಾನ
– 30 ಕಸ್ತೂರ್ ಬಾ ಶಾಲೆಗಳಲ್ಲಿ ವಸತಿ ವ್ಯವಸ್ಥೆ
– ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನ 6000 ರೂ. ಹೆಚ್ಚಳ.
– ರಾಮನಗರದಲ್ಲಿ ಬೃಹತ್ ರಾಮಂದಿರ ನಿರ್ಮಾಣ
– ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋ.ರೂ.
– ಆರ್ಥಿಕವಾಗಿ ಹಿಂದುಳಿದವರಿಗೆ ಹೊಸ ಗೃಹ ಯೋಜನೆ
-ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ವಿಸ್ತರಣೆ

ಮೀನಗಾರರ ಸುರಕ್ಷತೆಗಾಗಿ 17 ಕೋಟಿ ರೂ. ಅನುದಾನದಲ್ಲಿ ಬೋಟ್ಗಳಲ್ಲಿ ಜಿಪಿಎಸ್ ಅಳವಡಿಕೆ
– ರಾಜ್ಯದಲ್ಲಿ ಹೊಸದಾಗಿ ಆರು ESI ಆಸ್ಪತ್ರೆಗಳ ನಿರ್ಮಾಣ
– ಬಳ್ಳಾರಿಯಲ್ಲಿ ಮೆಘಾ ಡೈರಿ ಸ್ಥಾಪನೆಗೆ 100 ಕೋಟಿ ರೂ. ಅನುದಾನ

ಅರೆ ಮಲೆನಾಡು ಪ್ರದೇಶಗಳಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ
– 18 ಕೋ.ರೂ. ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ
– ಆಶಾಕಾರ್ಯಕರ್ತೆಯ ಗೌರವ ಧನ 1000 ರೂ. ಹೆಚ್ಚಳ


– 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ‘ಮಕ್ಕಳ ಬಸ್ಸು’ ಯೋಜನೆಗಾಗಿ 100 ರೂ. ಕೋಟಿ ಅನುದಾನ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…
ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…