News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
budget

ಕರ್ನಾಟಕ ಬಜೆಟ್

38

– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ;

– ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು.

ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ

-ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ

-ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳಾಗಿ ಹಂತ ಹಂತವಾಗಿ ಮೇಲ್ದರ್ಜೆಗೆ.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಳ

– ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಗಳ ಸ್ಥಾಪನೆ

– ಮೀನು ರಫ್ತು ಮತ್ತು ಮೌಲ್ಯ ವರ್ಧನೆಗಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ Sea Food Park ಸ್ಥಾಪನೆ

– ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

– ವಿಶೇಷ ಚೇತನ‌ ಮಕ್ಕಳಿಗಾಗಿ 1000 ಗ್ರಾಮೀಣ ಗ್ರಂಥಾಲಯಗಳ ಉನ್ನತೀಕರಣ

– ಪ್ರತೀ ವರ್ಷ 200 ಕೋಟಿ ವೆಚ್ಚದಲ್ಲಿ 2 ಸಾವಿರ ಕೆರೆಗಳ ಅಬಿವೃದ್ಧಿ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110 ಕೋಟಿ ಅನುದಾನ

-ವಕ್ಫ್ ಆಸ್ತಿ, ಖಬರಸ್ತಾನ್ ಗಳ ಸಂರಕ್ಷಣೆ, ಅಭಿವೃದ್ಧಿಗಾಗಿ 10 ಕೋಟಿ ರೂ.

– ಅಲ್ಪಸಂಖ್ಯಾತ ಪದವೀದರ ಮಹಿಳೆಯರಿಗೆ ಉದ್ಯೋಗವಕಾಶ

 

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ.

– ಬಿಪಿಎಲ್ ಕಾರ್ಡ್‌ದಾರರಿಗೆ ಮಾಸಿಕ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ.

– ಗೃಹಿಣಿ ಶಕ್ತಿ ಯೋಜನೆ ಘೋಷಣೆ: ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯ ಧನ

– ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ರೂ. ಬದಲು 10 ಸಾವಿರ ರೂ. ಮಾಸಾಶನ

– ಎಲ್ಲ ಜಿಲ್ಲೆ ಹಾಗೂ ತಾಲೂಕು ಕ್ರೀಡಾಂಗಣಗಳಲ್ಲಿ ಜಿಮ್‌ ಸ್ಥಾಪಿಸಲು 100 ಕೋಟಿ ರೂ. ಅನುದಾನ

– ಅಂತರಾಷ್ಟ್ರೀಯ ಕ್ರೀಡಾ ತರಬೇತಿಗೆ 50 ಕೋಟಿ ರೂ.

 

ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಮೀನುಗಾರರು, ಟ್ಯಾಕ್ಸಿ–ಆಟೋ ಚಾಲಕರ ಮಕ್ಕಳಿಗೂ ಯೋಜನೆ ವಿಸ್ತಣೆ

-ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ:  ಸರಕಾರಿ ಪದವಿ ಪೂರ್ವ ಮತ್ತು ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ

ಬೆಂಗಳೂರು ಟ್ರಾಫಿಕ್ ನಿಯಂತ್ರಣ ಯೋಜನೆಗೆ 150 ಕೋ.ರೂ.

– ಬೆಂಗಳೂರು ನಗರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.

– ಆರ್ಟಿಫಿಷಿಯನ್ ಇಂಟೆಲಿಜೆನ್ಸ ಮೂಲಕ ಟ್ರಾಫಿಕ್ ನಿರ್ವಹಣೆಗೆ ಯೋಜನೆ


– ರೈತರಿಗೆ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ

– ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ

– ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ 150 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ

– ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಅಡಿಕೆ ಬೆಳೆಯ ರೋಗ ನಿರ್ವಹಣೆಗೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ ಅನುದಾನ

– 30 ಕಸ್ತೂರ್ ಬಾ ಶಾಲೆಗಳಲ್ಲಿ ವಸತಿ ವ್ಯವಸ್ಥೆ

– ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನ 6000 ರೂ. ಹೆಚ್ಚಳ.

– ರಾಮನಗರದಲ್ಲಿ ಬೃಹತ್‌ ರಾಮಂದಿರ ನಿರ್ಮಾಣ

– ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋ.ರೂ.

– ಆರ್ಥಿಕವಾಗಿ ಹಿಂದುಳಿದವರಿಗೆ ಹೊಸ ಗೃಹ ಯೋಜನೆ

-ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ವಿಸ್ತರಣೆ

 

ಮೀನಗಾರರ ಸುರಕ್ಷತೆಗಾಗಿ  17 ಕೋಟಿ ರೂ. ಅನುದಾನದಲ್ಲಿ ಬೋಟ್‌ಗಳಲ್ಲಿ ಜಿಪಿಎಸ್‌ ಅಳವಡಿಕೆ

– ರಾಜ್ಯದಲ್ಲಿ ಹೊಸದಾಗಿ ಆರು ESI ಆಸ್ಪತ್ರೆಗಳ ನಿರ್ಮಾಣ

– ಬಳ್ಳಾರಿಯಲ್ಲಿ ಮೆಘಾ ಡೈರಿ ಸ್ಥಾಪನೆಗೆ  100 ಕೋಟಿ ರೂ. ಅನುದಾನ

ಅರೆ ಮಲೆನಾಡು ಪ್ರದೇಶಗಳಲ್ಲಿ  ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ

– 18 ಕೋ.ರೂ. ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ

– ಆಶಾಕಾರ್ಯಕರ್ತೆಯ ಗೌರವ ಧನ 1000 ರೂ. ಹೆಚ್ಚಳ

– 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ‘ಮಕ್ಕಳ ಬಸ್ಸು’ ಯೋಜನೆಗಾಗಿ 100 ರೂ. ಕೋಟಿ ಅನುದಾನ

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…

  • ಸುದ್ದಿ

    ದರ್ಶನ್ ಕುರುಕ್ಷೇತ್ರ, ಸುದೀಪ್ ಪೈಲ್ವಾನ್, ಅಭಿಷೇಕ್ ಅಮರ್ ಚಿತ್ರಗಳ ಸ್ಟೈಲಿಶ್ ಟೀ ಶರ್ಟ್ ಗಳು..ಕೊಂಡುಕೊಳ್ಳಲು ಈ ಫೋಟೋ ಮೇಲೆ ಕ್ಲಿಕ್ ಮಾಡಿ ನೋಡಿ…

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…

  • ಸುದ್ದಿ

    ಆನಂದ್ ಸಿಂಗ್ ಬೆನ್ನಲ್ಲೇ 10 ಮಂದಿ ಶಾಸಕರು ರಾಜೀನಾಮೆ?– ದೋಸ್ತಿ ಸರ್ಕಾರಕ್ಕೆ ಆಷಾಢ ಕಂಟಕ…..!

    ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್‍ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…

  • National, Place, tourism

    ಜಂತರ್ ಮಂತರ್

    ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…