ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ;
– ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು.
ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ
-ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ
-ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳಾಗಿ ಹಂತ ಹಂತವಾಗಿ ಮೇಲ್ದರ್ಜೆಗೆ.
ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಳ
– ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಗಳ ಸ್ಥಾಪನೆ
– ಮೀನು ರಫ್ತು ಮತ್ತು ಮೌಲ್ಯ ವರ್ಧನೆಗಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ Sea Food Park ಸ್ಥಾಪನೆ
– ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
– ವಿಶೇಷ ಚೇತನ ಮಕ್ಕಳಿಗಾಗಿ 1000 ಗ್ರಾಮೀಣ ಗ್ರಂಥಾಲಯಗಳ ಉನ್ನತೀಕರಣ
– ಪ್ರತೀ ವರ್ಷ 200 ಕೋಟಿ ವೆಚ್ಚದಲ್ಲಿ 2 ಸಾವಿರ ಕೆರೆಗಳ ಅಬಿವೃದ್ಧಿ
ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110 ಕೋಟಿ ಅನುದಾನ
-ವಕ್ಫ್ ಆಸ್ತಿ, ಖಬರಸ್ತಾನ್ ಗಳ ಸಂರಕ್ಷಣೆ, ಅಭಿವೃದ್ಧಿಗಾಗಿ 10 ಕೋಟಿ ರೂ.
– ಅಲ್ಪಸಂಖ್ಯಾತ ಪದವೀದರ ಮಹಿಳೆಯರಿಗೆ ಉದ್ಯೋಗವಕಾಶ
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ.
– ಬಿಪಿಎಲ್ ಕಾರ್ಡ್ದಾರರಿಗೆ ಮಾಸಿಕ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ.
– ಗೃಹಿಣಿ ಶಕ್ತಿ ಯೋಜನೆ ಘೋಷಣೆ: ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯ ಧನ
– ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ರೂ. ಬದಲು 10 ಸಾವಿರ ರೂ. ಮಾಸಾಶನ
– ಎಲ್ಲ ಜಿಲ್ಲೆ ಹಾಗೂ ತಾಲೂಕು ಕ್ರೀಡಾಂಗಣಗಳಲ್ಲಿ ಜಿಮ್ ಸ್ಥಾಪಿಸಲು 100 ಕೋಟಿ ರೂ. ಅನುದಾನ
– ಅಂತರಾಷ್ಟ್ರೀಯ ಕ್ರೀಡಾ ತರಬೇತಿಗೆ 50 ಕೋಟಿ ರೂ.
ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಮೀನುಗಾರರು, ಟ್ಯಾಕ್ಸಿ–ಆಟೋ ಚಾಲಕರ ಮಕ್ಕಳಿಗೂ ಯೋಜನೆ ವಿಸ್ತಣೆ
-ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ: ಸರಕಾರಿ ಪದವಿ ಪೂರ್ವ ಮತ್ತು ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ
ಬೆಂಗಳೂರು ಟ್ರಾಫಿಕ್ ನಿಯಂತ್ರಣ ಯೋಜನೆಗೆ 150 ಕೋ.ರೂ.
– ಬೆಂಗಳೂರು ನಗರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.
– ಆರ್ಟಿಫಿಷಿಯನ್ ಇಂಟೆಲಿಜೆನ್ಸ ಮೂಲಕ ಟ್ರಾಫಿಕ್ ನಿರ್ವಹಣೆಗೆ ಯೋಜನೆ
– ರೈತರಿಗೆ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ
– ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ
– ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ 150 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ
– ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
ಅಡಿಕೆ ಬೆಳೆಯ ರೋಗ ನಿರ್ವಹಣೆಗೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ ಅನುದಾನ
– 30 ಕಸ್ತೂರ್ ಬಾ ಶಾಲೆಗಳಲ್ಲಿ ವಸತಿ ವ್ಯವಸ್ಥೆ
– ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನ 6000 ರೂ. ಹೆಚ್ಚಳ.
– ರಾಮನಗರದಲ್ಲಿ ಬೃಹತ್ ರಾಮಂದಿರ ನಿರ್ಮಾಣ
– ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋ.ರೂ.
– ಆರ್ಥಿಕವಾಗಿ ಹಿಂದುಳಿದವರಿಗೆ ಹೊಸ ಗೃಹ ಯೋಜನೆ
-ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ವಿಸ್ತರಣೆ
ಮೀನಗಾರರ ಸುರಕ್ಷತೆಗಾಗಿ 17 ಕೋಟಿ ರೂ. ಅನುದಾನದಲ್ಲಿ ಬೋಟ್ಗಳಲ್ಲಿ ಜಿಪಿಎಸ್ ಅಳವಡಿಕೆ
– ರಾಜ್ಯದಲ್ಲಿ ಹೊಸದಾಗಿ ಆರು ESI ಆಸ್ಪತ್ರೆಗಳ ನಿರ್ಮಾಣ
– ಬಳ್ಳಾರಿಯಲ್ಲಿ ಮೆಘಾ ಡೈರಿ ಸ್ಥಾಪನೆಗೆ 100 ಕೋಟಿ ರೂ. ಅನುದಾನ
ಅರೆ ಮಲೆನಾಡು ಪ್ರದೇಶಗಳಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ
– 18 ಕೋ.ರೂ. ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ
– ಆಶಾಕಾರ್ಯಕರ್ತೆಯ ಗೌರವ ಧನ 1000 ರೂ. ಹೆಚ್ಚಳ
– 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ‘ಮಕ್ಕಳ ಬಸ್ಸು’ ಯೋಜನೆಗಾಗಿ 100 ರೂ. ಕೋಟಿ ಅನುದಾನ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…
ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…