News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
budget

ಕರ್ನಾಟಕ ಬಜೆಟ್

38

– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ;

– ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು.

ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ

-ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ

-ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳಾಗಿ ಹಂತ ಹಂತವಾಗಿ ಮೇಲ್ದರ್ಜೆಗೆ.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಳ

– ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಗಳ ಸ್ಥಾಪನೆ

– ಮೀನು ರಫ್ತು ಮತ್ತು ಮೌಲ್ಯ ವರ್ಧನೆಗಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ Sea Food Park ಸ್ಥಾಪನೆ

– ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

– ವಿಶೇಷ ಚೇತನ‌ ಮಕ್ಕಳಿಗಾಗಿ 1000 ಗ್ರಾಮೀಣ ಗ್ರಂಥಾಲಯಗಳ ಉನ್ನತೀಕರಣ

– ಪ್ರತೀ ವರ್ಷ 200 ಕೋಟಿ ವೆಚ್ಚದಲ್ಲಿ 2 ಸಾವಿರ ಕೆರೆಗಳ ಅಬಿವೃದ್ಧಿ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110 ಕೋಟಿ ಅನುದಾನ

-ವಕ್ಫ್ ಆಸ್ತಿ, ಖಬರಸ್ತಾನ್ ಗಳ ಸಂರಕ್ಷಣೆ, ಅಭಿವೃದ್ಧಿಗಾಗಿ 10 ಕೋಟಿ ರೂ.

– ಅಲ್ಪಸಂಖ್ಯಾತ ಪದವೀದರ ಮಹಿಳೆಯರಿಗೆ ಉದ್ಯೋಗವಕಾಶ

 

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ.

– ಬಿಪಿಎಲ್ ಕಾರ್ಡ್‌ದಾರರಿಗೆ ಮಾಸಿಕ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ.

– ಗೃಹಿಣಿ ಶಕ್ತಿ ಯೋಜನೆ ಘೋಷಣೆ: ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯ ಧನ

– ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ರೂ. ಬದಲು 10 ಸಾವಿರ ರೂ. ಮಾಸಾಶನ

– ಎಲ್ಲ ಜಿಲ್ಲೆ ಹಾಗೂ ತಾಲೂಕು ಕ್ರೀಡಾಂಗಣಗಳಲ್ಲಿ ಜಿಮ್‌ ಸ್ಥಾಪಿಸಲು 100 ಕೋಟಿ ರೂ. ಅನುದಾನ

– ಅಂತರಾಷ್ಟ್ರೀಯ ಕ್ರೀಡಾ ತರಬೇತಿಗೆ 50 ಕೋಟಿ ರೂ.

 

ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಮೀನುಗಾರರು, ಟ್ಯಾಕ್ಸಿ–ಆಟೋ ಚಾಲಕರ ಮಕ್ಕಳಿಗೂ ಯೋಜನೆ ವಿಸ್ತಣೆ

-ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ:  ಸರಕಾರಿ ಪದವಿ ಪೂರ್ವ ಮತ್ತು ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ

ಬೆಂಗಳೂರು ಟ್ರಾಫಿಕ್ ನಿಯಂತ್ರಣ ಯೋಜನೆಗೆ 150 ಕೋ.ರೂ.

– ಬೆಂಗಳೂರು ನಗರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.

– ಆರ್ಟಿಫಿಷಿಯನ್ ಇಂಟೆಲಿಜೆನ್ಸ ಮೂಲಕ ಟ್ರಾಫಿಕ್ ನಿರ್ವಹಣೆಗೆ ಯೋಜನೆ


– ರೈತರಿಗೆ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ

– ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ

– ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ 150 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ

– ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಅಡಿಕೆ ಬೆಳೆಯ ರೋಗ ನಿರ್ವಹಣೆಗೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ ಅನುದಾನ

– 30 ಕಸ್ತೂರ್ ಬಾ ಶಾಲೆಗಳಲ್ಲಿ ವಸತಿ ವ್ಯವಸ್ಥೆ

– ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನ 6000 ರೂ. ಹೆಚ್ಚಳ.

– ರಾಮನಗರದಲ್ಲಿ ಬೃಹತ್‌ ರಾಮಂದಿರ ನಿರ್ಮಾಣ

– ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋ.ರೂ.

– ಆರ್ಥಿಕವಾಗಿ ಹಿಂದುಳಿದವರಿಗೆ ಹೊಸ ಗೃಹ ಯೋಜನೆ

-ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ವಿಸ್ತರಣೆ

 

ಮೀನಗಾರರ ಸುರಕ್ಷತೆಗಾಗಿ  17 ಕೋಟಿ ರೂ. ಅನುದಾನದಲ್ಲಿ ಬೋಟ್‌ಗಳಲ್ಲಿ ಜಿಪಿಎಸ್‌ ಅಳವಡಿಕೆ

– ರಾಜ್ಯದಲ್ಲಿ ಹೊಸದಾಗಿ ಆರು ESI ಆಸ್ಪತ್ರೆಗಳ ನಿರ್ಮಾಣ

– ಬಳ್ಳಾರಿಯಲ್ಲಿ ಮೆಘಾ ಡೈರಿ ಸ್ಥಾಪನೆಗೆ  100 ಕೋಟಿ ರೂ. ಅನುದಾನ

ಅರೆ ಮಲೆನಾಡು ಪ್ರದೇಶಗಳಲ್ಲಿ  ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ

– 18 ಕೋ.ರೂ. ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ

– ಆಶಾಕಾರ್ಯಕರ್ತೆಯ ಗೌರವ ಧನ 1000 ರೂ. ಹೆಚ್ಚಳ

– 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ‘ಮಕ್ಕಳ ಬಸ್ಸು’ ಯೋಜನೆಗಾಗಿ 100 ರೂ. ಕೋಟಿ ಅನುದಾನ

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು

    ‘ಉಗ್ರ ಹನುಮಂತ’ಚಿತ್ರದ ಹಿಂದಿರುವ ರೋಚಕ ಸ್ಟೋರಿ ಗೊತ್ತಾ ನಿಮ್ಗೆ!ಈ ಚಿತ್ರ ಹೇಗೆ ಬಂತು ಗೊತ್ತಾ?

    ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • ಸಿನಿಮಾ

    ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

    ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…

  • ಆರೋಗ್ಯ

    ಅವಧಿ ಮುಗಿದ ಔಷಧಿ ಬಳಸುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ,,ಜನರ ಜೀವದಜೊತೆ ಚೆಲ್ಲಾಟ..!

    ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀತಾಫಲ ಹಣ್ಣು ಸೇವಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?ಒಮ್ಮೆ ತಿಂದು ನೋಡಿ

    ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…