News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
budget

ಕರ್ನಾಟಕ ಬಜೆಟ್

37

– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ;

– ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು.

ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ

-ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ

-ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳಾಗಿ ಹಂತ ಹಂತವಾಗಿ ಮೇಲ್ದರ್ಜೆಗೆ.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಳ

– ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಗಳ ಸ್ಥಾಪನೆ

– ಮೀನು ರಫ್ತು ಮತ್ತು ಮೌಲ್ಯ ವರ್ಧನೆಗಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ Sea Food Park ಸ್ಥಾಪನೆ

– ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

– ವಿಶೇಷ ಚೇತನ‌ ಮಕ್ಕಳಿಗಾಗಿ 1000 ಗ್ರಾಮೀಣ ಗ್ರಂಥಾಲಯಗಳ ಉನ್ನತೀಕರಣ

– ಪ್ರತೀ ವರ್ಷ 200 ಕೋಟಿ ವೆಚ್ಚದಲ್ಲಿ 2 ಸಾವಿರ ಕೆರೆಗಳ ಅಬಿವೃದ್ಧಿ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110 ಕೋಟಿ ಅನುದಾನ

-ವಕ್ಫ್ ಆಸ್ತಿ, ಖಬರಸ್ತಾನ್ ಗಳ ಸಂರಕ್ಷಣೆ, ಅಭಿವೃದ್ಧಿಗಾಗಿ 10 ಕೋಟಿ ರೂ.

– ಅಲ್ಪಸಂಖ್ಯಾತ ಪದವೀದರ ಮಹಿಳೆಯರಿಗೆ ಉದ್ಯೋಗವಕಾಶ

 

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ.

– ಬಿಪಿಎಲ್ ಕಾರ್ಡ್‌ದಾರರಿಗೆ ಮಾಸಿಕ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ.

– ಗೃಹಿಣಿ ಶಕ್ತಿ ಯೋಜನೆ ಘೋಷಣೆ: ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯ ಧನ

– ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ರೂ. ಬದಲು 10 ಸಾವಿರ ರೂ. ಮಾಸಾಶನ

– ಎಲ್ಲ ಜಿಲ್ಲೆ ಹಾಗೂ ತಾಲೂಕು ಕ್ರೀಡಾಂಗಣಗಳಲ್ಲಿ ಜಿಮ್‌ ಸ್ಥಾಪಿಸಲು 100 ಕೋಟಿ ರೂ. ಅನುದಾನ

– ಅಂತರಾಷ್ಟ್ರೀಯ ಕ್ರೀಡಾ ತರಬೇತಿಗೆ 50 ಕೋಟಿ ರೂ.

 

ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಮೀನುಗಾರರು, ಟ್ಯಾಕ್ಸಿ–ಆಟೋ ಚಾಲಕರ ಮಕ್ಕಳಿಗೂ ಯೋಜನೆ ವಿಸ್ತಣೆ

-ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ:  ಸರಕಾರಿ ಪದವಿ ಪೂರ್ವ ಮತ್ತು ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ

ಬೆಂಗಳೂರು ಟ್ರಾಫಿಕ್ ನಿಯಂತ್ರಣ ಯೋಜನೆಗೆ 150 ಕೋ.ರೂ.

– ಬೆಂಗಳೂರು ನಗರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.

– ಆರ್ಟಿಫಿಷಿಯನ್ ಇಂಟೆಲಿಜೆನ್ಸ ಮೂಲಕ ಟ್ರಾಫಿಕ್ ನಿರ್ವಹಣೆಗೆ ಯೋಜನೆ


– ರೈತರಿಗೆ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ

– ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ

– ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ 150 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ

– ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಅಡಿಕೆ ಬೆಳೆಯ ರೋಗ ನಿರ್ವಹಣೆಗೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ ಅನುದಾನ

– 30 ಕಸ್ತೂರ್ ಬಾ ಶಾಲೆಗಳಲ್ಲಿ ವಸತಿ ವ್ಯವಸ್ಥೆ

– ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನ 6000 ರೂ. ಹೆಚ್ಚಳ.

– ರಾಮನಗರದಲ್ಲಿ ಬೃಹತ್‌ ರಾಮಂದಿರ ನಿರ್ಮಾಣ

– ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋ.ರೂ.

– ಆರ್ಥಿಕವಾಗಿ ಹಿಂದುಳಿದವರಿಗೆ ಹೊಸ ಗೃಹ ಯೋಜನೆ

-ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ವಿಸ್ತರಣೆ

 

ಮೀನಗಾರರ ಸುರಕ್ಷತೆಗಾಗಿ  17 ಕೋಟಿ ರೂ. ಅನುದಾನದಲ್ಲಿ ಬೋಟ್‌ಗಳಲ್ಲಿ ಜಿಪಿಎಸ್‌ ಅಳವಡಿಕೆ

– ರಾಜ್ಯದಲ್ಲಿ ಹೊಸದಾಗಿ ಆರು ESI ಆಸ್ಪತ್ರೆಗಳ ನಿರ್ಮಾಣ

– ಬಳ್ಳಾರಿಯಲ್ಲಿ ಮೆಘಾ ಡೈರಿ ಸ್ಥಾಪನೆಗೆ  100 ಕೋಟಿ ರೂ. ಅನುದಾನ

ಅರೆ ಮಲೆನಾಡು ಪ್ರದೇಶಗಳಲ್ಲಿ  ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ

– 18 ಕೋ.ರೂ. ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ

– ಆಶಾಕಾರ್ಯಕರ್ತೆಯ ಗೌರವ ಧನ 1000 ರೂ. ಹೆಚ್ಚಳ

– 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ‘ಮಕ್ಕಳ ಬಸ್ಸು’ ಯೋಜನೆಗಾಗಿ 100 ರೂ. ಕೋಟಿ ಅನುದಾನ

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…

  • ಕ್ರೀಡೆ

    ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಬಾಂಗ್ಲಾದೇಶದ ಕಿಡಿಗೇಡಿ ಕ್ರಿಕೆಟ್ ಅಭಿಮಾನಿಗಳು!ತಿಳಿಯಲು ಈ ಲೇಖನ ಓದಿ….

    ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.

  • ವಿಸ್ಮಯ ಜಗತ್ತು

    21ನೇ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..!ತಿಳಿಯಲು ಮುಂದೆ ನೋಡಿ…

    ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…

  • India, Sports, ಕ್ರೀಡೆ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

    Loading

  • ಸುದ್ದಿ

    ಸರ್ಕಾರಿ ಕೆಲಸದ ಸಮಯ ಬದಲು;ಇನ್ನು ಮುಂದೆ 8 ಗಂಟೆ ಕೆಲಸದ ಅವಧಿಯನ್ನು 9 ಗಂಟೆಗೆ ಬದಲು…!

    ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…

  • inspirational

    Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ

    2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್‌ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…