ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.
18 ವರ್ಷದೊಳಗಿನ ಮಕ್ಕಳಿಗೆ ಮದುವೆ ಮಾಡಿಸುವಂತಿಲ್ಲ. ಕುಟುಂಬದ ಆಸ್ತಿಯನ್ನು ತಮ್ಮಲ್ಲೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಹೋದರ ಸಂಬಂಧಿ ಅಪ್ರಾಪ್ತ ಬಾಲಕನೊಂದಿಗೆ ಯುವತಿಗೆ ಮದುವೆ ಮಾಡಲಾಗಿದೆ.
ಯುವತಿಯ ಅಣ್ಣ ಮೇಹ್ವಿಷ್ ಎಂಬಾತ ತಾನೇ ಮುಂದೆ ನಿಂತು ತಂಗಿಗೆ ಸಹೋದರ ಸಂಬಂಧಿ ಬಾಲಕನೊಂದಿಗೆ ಮದುವೆ ಮಾಡಿಸಿದ್ದಾನೆ.
ಈ ಮದುವೆ ಕುರಿತು ಸ್ಥಳೀಯರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿವಾಹ ಕಾನೂನು ಬಾಹಿರವಾಗಿದ್ದು, ಇದನ್ನು ತಡೆಯವಲ್ಲಿ ಮಕ್ಕಳ ರಕ್ಷಣಾ ಬ್ಯೂರೋ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ವಿಫಲವಾಗಿದ್ದಾರೆ.
ಅಧಿಕಾರಿಗಳು ಕ್ರಮ ಜರುಗಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಇನ್ನು, ಪಾಕಿಸ್ತಾನ ಕಾನೂನು ಪ್ರಕಾರ ಇದೊಂದು ಬಾಲ್ಯವಿವಾಹವಾಗಿದ್ದು,18 ವರ್ಷದೊಳಗಿನ ಮಕ್ಕಳಿಗೆ ಮದುವೆ ಮಾಡಿಸುವಂತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…