ವಿಚಿತ್ರ ಆದರೂ ಸತ್ಯ

21 ವರ್ಷದ ತಂಗಿಯ ಮದುವೆ 10 ವರ್ಷದ ಬಾಲಕನೊಂದಿಗೆ ಮಾಡಿಸಿದ ಅಣ್ಣ..!ತಿಳಿಯಲು ಈ ಲೇಖನ ಓದಿ..

349

ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್‌ ನಗರದ ಭಾಂಗ್‌ಸಿಕ್‌ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.

 

18 ವರ್ಷದೊಳಗಿನ ಮಕ್ಕಳಿಗೆ ಮದುವೆ ಮಾಡಿಸುವಂತಿಲ್ಲ. ಕುಟುಂಬದ ಆಸ್ತಿಯನ್ನು ತಮ್ಮಲ್ಲೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಹೋದರ ಸಂಬಂಧಿ ಅಪ್ರಾಪ್ತ ಬಾಲಕನೊಂದಿಗೆ ಯುವತಿಗೆ ಮದುವೆ ಮಾಡಲಾಗಿದೆ.

ಯುವತಿಯ ಅಣ್ಣ ಮೇಹ್‌ವಿಷ್‌ ಎಂಬಾತ ತಾನೇ ಮುಂದೆ ನಿಂತು ತಂಗಿಗೆ ಸಹೋದರ ಸಂಬಂಧಿ ಬಾಲಕನೊಂದಿಗೆ ಮದುವೆ ಮಾಡಿಸಿದ್ದಾನೆ.

ಈ ಮದುವೆ ಕುರಿತು ಸ್ಥಳೀಯರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿವಾಹ ಕಾನೂನು ಬಾಹಿರವಾಗಿದ್ದು, ಇದನ್ನು ತಡೆಯವಲ್ಲಿ ಮಕ್ಕಳ ರಕ್ಷಣಾ ಬ್ಯೂರೋ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ವಿಫಲವಾಗಿದ್ದಾರೆ.

ಅಧಿಕಾರಿಗಳು ಕ್ರಮ ಜರುಗಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.  ಇನ್ನು, ಪಾಕಿಸ್ತಾನ ಕಾನೂನು ಪ್ರಕಾರ ಇದೊಂದು ಬಾಲ್ಯವಿವಾಹವಾಗಿದ್ದು,18 ವರ್ಷದೊಳಗಿನ ಮಕ್ಕಳಿಗೆ ಮದುವೆ ಮಾಡಿಸುವಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…

  • ಸುದ್ದಿ

    ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದಂತಹ ಘಟನೆ…!

    ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…

  • ವಿಚಿತ್ರ ಆದರೂ ಸತ್ಯ

    ಬಬ್ಲುಗೆ 8 ವರ್ಷದ ನಂತರ ಸಿಕ್ಕ ಆ ಯುವತಿ ಏನಾಗಿದ್ದಳು ಗೊತ್ತಾ??? ಶಾಕ್ ಆಗ್ತೀರಾ! ಈ ಲೇಖನಿ ಓದಿ…

    ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?

  • ಉಪಯುಕ್ತ ಮಾಹಿತಿ

    ನೆಲ್ಲಿ ಕಾಯಿ ಜ್ಯೂಸು ಕುಡಿಯೋದ್ರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ ಅಂತ ಗೊತ್ತಾದ್ರೆ ನೀವು ಕುಡಿಯದೇ ಸುಮ್ನೆ ಇರೋಲ್ಲ..!

    ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ಸುದರ್ಶನ್ ಭಟ್’ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಬುಧವಾರ , 04/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶಿರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..ನಿಮ್ಮ ರಾಶಿಯೂ ಇದೆಯಾ ನೋಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ…