News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೆ ಗ್ರಾಮದಲ್ಲಿ ಸರ್ಪಂಚ್ ಹುದ್ದೆ ಸಿಗಲಿದೆ..!ತಿಳಿಯಲು ಈ ಲೇಖನ ಓದಿ..

139

ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ.

24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್.

ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ. ಅದರ ಜೊತೆಜೊತೆಗೆ ರಾಜಕೀಯಕ್ಕೂ ಕಾಲಿಟ್ಟಿರೋದು ವಿಶೇಷ. 2015ರಲ್ಲಿ ಶಹನಾಜ್ ಳ ಅಜ್ಜ ಕೂಡ ಸರ್ಪಂಚ್ ಆಗಿ ಆಯ್ಕೆಯಾಗಿದ್ದರು. ಆದ್ರೆ ಶಿಕ್ಷಣ ಪ್ರಮಾಣಪತ್ರ ತಿದ್ದಿದ ಆರೋಪದ ಮೇಲೆ ಹುದ್ದೆ ಕಳೆದುಕೊಂಡಿದ್ದರು. ಇದೀಗ ಶಹನಾಜ್ ಮೇಲೆ ಗ್ರಾಮಸ್ಥರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

    ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.

  • ಸುದ್ದಿ

    ಇದ್ದಕ್ಕಿದ್ದಂತೆ ಚೈತ್ರಾ ಕೋಟೂರ್ ಉಡುಗೆ-ತೊಡುಗೆಯ ವ್ಯತ್ಯಾಸಕ್ಕೆ ಕಾರಣವೇನು? ಅದಕ್ಕೆ ಚೈತ್ರಾ ಅವರು ಕೊಟ್ಟ ಉತ್ತರವಿದು ?

    ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ  ಶಾಕ್ ಆಗಿತ್ತು. ಚೈತ್ರಾ  ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ  ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್‌ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…

  • ಸುದ್ದಿ

    ಗೊಂಬೆ ನಿವೇದಿತಾ ಗೌಡ ಹೊಸ ಕೆಲಸಕ್ಕೆ ಸೇರಿದ್ದೇಕೆ? ಅದು ಯಾವ ಕೆಲಸ ಗೊತ್ತಾ ?

    ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್‌ ಬಾಸ್‌ ಮನೆಯ ಬೇಬಿ ಡಾಲ್‌ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ‍್ಯಾಪ್‌…

  • ಸುದ್ದಿ

    ‘ಪಾರು’ ಧಾರಾವಾಹಿಯ ನಟಿ ಮೋಕ್ಷಿತಾ ಪೈ ಮಾಡಿದ ಕೆಲಸಕ್ಕೆ ಎಲ್ಲರು ಮೆಚ್ಚಲೇಬೇಕು…

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್‌’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….

  • ಸುದ್ದಿ

    ರಾತ್ರಿ ಉಳಿದ ಅನ್ನ ಸೇವಿಸಿ ‘ಆರೋಗ್ಯ’ ಕಾಪಾಡಿಕೊಳ್ಳಿ..!

    ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಣ ದ್ರಾಕ್ಷಿ ನೆನೆಸಿದ ನೀರನ್ನು ಚೆಲ್ಲುವ ಬದಲು, ಪ್ರತಿದಿನ ಬೆಳ್ಳಗ್ಗೆ ಒಂದು ಗ್ಲಾಸ್ ಒಣ ದ್ರಾಕ್ಷಿ ನೀರು ಕುಡಿದು ನೋಡಿ…

    ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…