News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು

24 ಗಂಟೆ ಇನ್ಮುಂದೆ ವಿದ್ಯುತ್ ಪೂರೈಕೆ, ಪವರ್ ಕಟ್ ಮಾಡಿದರೆ ವಿತರಕರಿಗೆ ದಂಡ..!ತಿಳಿಯಲು ಈ ಲೇಖನ ಓದಿ..

226

ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.

ದಿನದ 24 ಗಂಟೆಯೂ ವಿದ್ಯುತ್ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಹಮ್ಮಿಕೊಂಡಿದೆ. ವಿದ್ಯುತ್ ಖೋತಾ ಮಾಡಿದಲ್ಲಿ 2019ರ ಏಪ್ರಿಲ್ ನಿಂದ ವಿತರಕರಿಗೇ ದಂಡ ಹಾಕಲಾಗುತ್ತದೆ. ಅಷ್ಟೇ ಅಲ್ಲ ವಿದ್ಯುತ್ ಕಳವು ತಡೆಯಲು ಸ್ಮಾರ್ಟ್ ಮೀಟರ್ ಗಳನ್ನು ಅಳವಡಿಸಲು ಚಿಂತನೆ ನಡೆದಿದೆ.

2018ರ ಅಂತ್ಯದ ವೇಳೆಗೆ ಸರ್ವರಿಗೂ ವಿದ್ಯುತ್ ಪೂರೈಸಲು 16,000 ಕೋಟಿ ರೂ. ವೆಚ್ಚದಲ್ಲಿ ಸೌಭಾಗ್ಯ ಸ್ಕೀಮ್ ಅನ್ನು ಕೂಡ ಲಾಂಚ್ ಮಾಡಲಾಗಿತ್ತು. 2019ರ ಮಾರ್ಚ್ ವೇಳೆಗೆ ದೇಶಾದ್ಯಂತ ದಿನದ 24 ಗಂಟೆಯೂ ವಿದ್ಯುತ್ ನೀಡುವುದು ನಮ್ಮ ಉದ್ದೇಶ. ಮಾರ್ಚ್ ಬಳಿಕ ವಿನಾಕಾರಣ ಲೋಡ್ ಶೆಡ್ಡಿಂಗ್ ಮಾಡಿದ್ರೆ ವಿತರಕರಿಗೆ ದಂಡ ಹಾಕುವುದಾಗಿ ಇಂಧನ ಸಚಿವ ಆರ್.ಕೆ.ಸಿಂಗ್ ಈ ವಿಷಯವನ್ನು ತಿಳಿಸಿದ್ದಾರೆ.

ತಾಂತ್ರಿಕ ದೋಷ ಅಥವಾ ಪ್ರಕೃತಿ ವಿಕೋಪಗಳ ಕಾರಣಗಳನ್ನು ಹೊರತುಪಡಿಸಿ, ಸುಖಾ ಸುಮ್ಮನೆ ವಿದ್ಯುತ್ ಕಡಿತಗೊಳಿಸಿದರೆ, ವಿದ್ಯುತ್ ಪೂರೈಕೆದಾರರಿಗೆ ದಂಡ ವಿಧಿಸಲಾಗುತ್ತದೆ.ವಿದ್ಯುತ್ ಮೀಟರ್, ಬಿಲ್ ಪಾವತಿ ಎಲ್ಲವನ್ನೂ ಡಿಜಿಟಲೀಕರಣ ಮಾಡುವ ಉದ್ದೇಶ ಸರ್ಕಾರಕ್ಕಿದೆ. ಅದಕ್ಕಾಗಿ ಪ್ರಿ ಪೇಯ್ಡ್ ಮೀಟರ್ ಅಳವಡಿಸಲು ಎಲ್ಲಾ ರಾಜ್ಯಗಳು ಇದಕ್ಕೆ ಸಮ್ಮತಿಸಿವೆ. ವಿದ್ಯುತ್ ಪೂರೈಕೆಗೆ ತಕ್ಕಂತೆ ಶುಲ್ಕ ವಸೂಲಿ ಆಗುತ್ತಿಲ್ಲ. ಹಾಗಾಗಿ ಈ ಕ್ರಮ ಅನಿವಾರ್ಯ ಅಂತಾ ಸಚಿವರು ತಿಳಿಸಿದ್ದಾರೆ.


ಪ್ರೀ ಪೇಯ್ಡ್ ಮೀಟರ್ ಅಳವಡಿಕೆ ಹಾಗೂ ಫಲಾನುಭವಿಗಳಿಗೆ ನೇರ ಲಾಭ ವರ್ಗಾಯಿಸಲು ಹಾಗೂ 24×7 ವಿದ್ಯುತ್ ಪೂರೈಸಲು ದೇಶದ ಬಹುತೇಕ ರಾಜ್ಯಗಳು ಒಪ್ಪಿವೆ, ಎಂದು ಸಚಿವರು ತಿಳಿಸಿದ್ದಾರೆ.

ಇನ್ನು ಮುಂದೆ ಮೀಟರಿಂಗ್, ಬಿಲ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಮಾನವ ಸಂಪರ್ಕವಿಲ್ಲದಂತೆ ಮಾಡಲಾಗುವುದು. ಮೊಬೈಲ್ ಮೂಲಕವೇ ವಿದ್ಯುತ್ ಬಿಲ್ ಕಟ್ಟುವ ವ್ಯವಸ್ಥೆ ಮಾಡಲಾಗುವುದು. ಆದರೆ, ಈ ಕಾರ್ಯಕ್ಕೆ ಯಾವುದೇ ಕಾಲ ಮಿತಿ ನಿಗದಿಗೊಳಿಸಿಲ್ಲ. ಅಲ್ಲದೇ ಪೂರೈಕೆದಾರರಿಗೆ ಆಗುವ ನಷ್ಟವನ್ನು ಸರಿದೂಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ, ಸಚಿವರು ಭರವಸೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ಪ್ರಧಾನಮಂತ್ರಿ ಯೋಜನೆಯ ಲಾಭ ಪಡೆದು ಈ ಮಹಿಳೆ ಆಗಿದ್ದೇನು ಗೊತ್ತಾ?ಮರೆಯದೇ ಈ ಸುದ್ದಿ ನೋಡಿ

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್  ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…

  • inspirational

    ಮಕ್ಕಳ ತಂದೆ ತಾಯಿಯರಿಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್.! ಈ ಮಾಹಿತಿ ನೋಡಿ.

    ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…

  • ಜ್ಯೋತಿಷ್ಯ

    ಶ್ರೀ ಶಿರಡಿ ಸಾಯಿಬಾಬಾ. ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…

  • ರಾಜಕೀಯ

    ಪ್ರದಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುವ ಧೈರ್ಯ ಒಂದಿರುವವರು ಯಾರು ಗೊತ್ತ….!

    ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…

  • ಸುದ್ದಿ, ಸ್ಪೂರ್ತಿ

    100 ರೂ.ಗೆ ರೆಡಿಯಾಗುತ್ತೆ ಶಾಲಾ ಸಮವಸ್ತ್ರ. ಟೈಲರ್ ಆದ್ರೂ ಸಮಾಜಮುಖಿ ಸೇವೆ 5 ವರ್ಷದಲ್ಲಿ 30 ಸಾವಿರಕ್ಕೂ ಹೆಚ್ಚು ಯೂನಿಫಾರ್ಮ್.

    ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…