ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ ಮಾಡಿದವರು ಕೂಡ ಇದ್ದಾರೆ, 1971 ರಲ್ಲಿ ಅಂದರೆ ಸುಮಾರು 50 ವರ್ಷಗಳ ಹಿಂದೆ ಅಮೇರಿಕನ್ ಏರ್ಫೋರ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ ರೋಲ್ಸ್ ವಾಚ್ ಮೇಲೆ ಆಸೆಪಟ್ಟು ತಮ್ಮ ಒಂದು ತಿಂಗಳ ಸಂಬಳವನ್ನ ಖರ್ಚು ಮಾಡಿ 1973 ರಲ್ಲಿ 375 ಡಾಲರ್ ಅಂದರೆ 24 ಸಾವಿರ ರೂಪಾಯಿ ರೋಲ್ಸ್ ವಾಚ್ ಖರೀದಿ ಮಾಡಿದರು.
ಇನ್ನು ಆ ನೋಡುವುದಕ್ಕೆ ತುಂಬಾ ಸುಂದರವಾಗಿದ್ದ ಕಾರಣ ಅದನ್ನ ಕೈಗೆ ಕಟ್ಟಿಕೊಂಡರೆ ಹಾಳಾಗುತ್ತದೆ ಎಂದು ಭಾವಿಸಿದ ಈ ವ್ಯಕ್ತಿ ಅದನ್ನ ಕೈಗೆ ಹಾಕಿಕೊಳ್ಳದೆ ಒಂದು ಬಾಕ್ಸ್ ನಲ್ಲಿ ಜೋಪಾನವಾಗಿ ಇಡುತ್ತಾನೆ. ಹೀಗೆ 50 ವರ್ಷ ಕಳೆಯಿತು ಮತ್ತು ಇತ್ತೀಚಿಗೆ ಅಮೇರಿಕಾದ ವೆಸ್ಟ್ ಫ್ಯಾರ್ಗೊ ದಲ್ಲಿ ಈ ರೋಡ್ ಶೋ ನಡೆಯುತ್ತಿದೆ ಎಂದು ಈ ವ್ಯಕ್ತಿ ತನ್ನ ರೋಲ್ಸ್ ವಾಚ್ ತಗೆದುಕೊಂಡು ಹೋಗಿ ಅಲ್ಲಿನ ಪರಿಣಿತರಿಗೆ ತೋರಿಸಿದರು, ಇನ್ನು ಈ ವಾಚ್ ನೋಡಿ ಶಾಕ್ ಆದ ಅವರು ಅದನ್ನ ಪರಿಶೀಲಿಸಿ ಅದರ ಈಗಿನ ಬೆಲೆ ಸುಮಾರು 7 ಲಕ್ಷ ಡಾಲರ್ ಅಂದರೆ 5 ಕೋಟಿ ರೂಪಾಯಿ ಎಂದು ಹೇಳಿದರು. ಇನ್ನು ಇದನ್ನ ಕೇಳಿ ಶಾಕ್ ಆದ ಆ ವ್ಯಕ್ತಿ ನೆಲಕ್ಕೆ ಉರುಳಿದರು, ನಂತರ ಚೇತರಿಸಿಕೊಂಡು ಮೇಲಕ್ಕೆ ಎದ್ದ ಆ ವ್ಯಕ್ತಿ ಇದು ನಿಜಾನಾ ಎಂದು ಕೇಳಿದರು.
ಅದಕ್ಕೆ ಉತ್ತರಿಸಿದ ಅವರು, ಹೌದು ಒಮ್ಮೆಯೂ ಧರಿಸದ 50 ವರ್ಷ ಹಳೆಯ ರೋಲ್ಸ್ ವಾಚ್ ಈ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ ಹಾಗಾಗಿ ಇದನ್ನ ಇವತ್ತೇ ಆಕ್ಷನ್ ನಲ್ಲಿ ಇಟ್ಟರೆ ಸುಮಾರು 5 ಕೋಟಿ ರೂಪಾಯಿಗೆ ಸೇಲ್ ಆಗುತ್ತದೆ ಎಂದು ಹೇಳಿದ ಅವರು ನೀವು ಈಗ ಒಂದು ಭಾರಿ ವಾಚ್ ಕಟ್ಟಿಕೊಂಡರು ಅದರ ಬೆಲೆ 4 ಕೋಟಿಗೆ ಇಳಿಯುತ್ತದೆ ಎಂದು ಹೇಳಿದರು. ಇದನ್ನ ಕೇಳಿ ಸಂತಸದಿಂದ ಕುಣಿದು ಕುಪ್ಪಳಿಸಿದ ಆ ವ್ಯಕ್ತಿ, 24 ಸಾವಿರ ಎಲ್ಲಿ 5 ಕೋಟಿ ಎಲ್ಲಿ, ಬಹುಷಃ ಇಂತಹ ರೋಡ್ ಶೋ ನಮ್ಮ ದೇಶದಲ್ಲಿ ಕೂಡ ನಡೆದರೆ ನಮ್ಮ ದೇಶದ ಅದ್ಬುತ ವಸ್ತುಗಳಿ ಆಚೆ ಬರಬಹುದು ಹಾಗೆ ಹಣವನ್ನ ಗಳಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.
ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.