News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

72

ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ ಮಾಡಿದವರು ಕೂಡ ಇದ್ದಾರೆ, 1971 ರಲ್ಲಿ ಅಂದರೆ ಸುಮಾರು 50 ವರ್ಷಗಳ ಹಿಂದೆ ಅಮೇರಿಕನ್ ಏರ್ಫೋರ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ ರೋಲ್ಸ್ ವಾಚ್ ಮೇಲೆ ಆಸೆಪಟ್ಟು ತಮ್ಮ ಒಂದು ತಿಂಗಳ ಸಂಬಳವನ್ನ ಖರ್ಚು ಮಾಡಿ 1973 ರಲ್ಲಿ 375 ಡಾಲರ್ ಅಂದರೆ 24 ಸಾವಿರ ರೂಪಾಯಿ ರೋಲ್ಸ್ ವಾಚ್ ಖರೀದಿ ಮಾಡಿದರು.

ಇನ್ನು ಆ ನೋಡುವುದಕ್ಕೆ ತುಂಬಾ ಸುಂದರವಾಗಿದ್ದ ಕಾರಣ ಅದನ್ನ ಕೈಗೆ ಕಟ್ಟಿಕೊಂಡರೆ ಹಾಳಾಗುತ್ತದೆ ಎಂದು ಭಾವಿಸಿದ ಈ ವ್ಯಕ್ತಿ ಅದನ್ನ ಕೈಗೆ ಹಾಕಿಕೊಳ್ಳದೆ ಒಂದು ಬಾಕ್ಸ್ ನಲ್ಲಿ ಜೋಪಾನವಾಗಿ ಇಡುತ್ತಾನೆ. ಹೀಗೆ 50 ವರ್ಷ ಕಳೆಯಿತು ಮತ್ತು ಇತ್ತೀಚಿಗೆ ಅಮೇರಿಕಾದ ವೆಸ್ಟ್ ಫ್ಯಾರ್ಗೊ ದಲ್ಲಿ ಈ ರೋಡ್ ಶೋ ನಡೆಯುತ್ತಿದೆ ಎಂದು ಈ ವ್ಯಕ್ತಿ ತನ್ನ ರೋಲ್ಸ್ ವಾಚ್ ತಗೆದುಕೊಂಡು ಹೋಗಿ ಅಲ್ಲಿನ ಪರಿಣಿತರಿಗೆ ತೋರಿಸಿದರು, ಇನ್ನು ಈ ವಾಚ್ ನೋಡಿ ಶಾಕ್ ಆದ ಅವರು ಅದನ್ನ ಪರಿಶೀಲಿಸಿ ಅದರ ಈಗಿನ ಬೆಲೆ ಸುಮಾರು 7 ಲಕ್ಷ ಡಾಲರ್ ಅಂದರೆ 5 ಕೋಟಿ ರೂಪಾಯಿ ಎಂದು ಹೇಳಿದರು. ಇನ್ನು ಇದನ್ನ ಕೇಳಿ ಶಾಕ್ ಆದ ಆ ವ್ಯಕ್ತಿ ನೆಲಕ್ಕೆ ಉರುಳಿದರು, ನಂತರ ಚೇತರಿಸಿಕೊಂಡು ಮೇಲಕ್ಕೆ ಎದ್ದ ಆ ವ್ಯಕ್ತಿ ಇದು ನಿಜಾನಾ ಎಂದು ಕೇಳಿದರು.

ಅದಕ್ಕೆ ಉತ್ತರಿಸಿದ ಅವರು, ಹೌದು ಒಮ್ಮೆಯೂ ಧರಿಸದ 50 ವರ್ಷ ಹಳೆಯ ರೋಲ್ಸ್ ವಾಚ್ ಈ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ ಹಾಗಾಗಿ ಇದನ್ನ ಇವತ್ತೇ ಆಕ್ಷನ್ ನಲ್ಲಿ ಇಟ್ಟರೆ ಸುಮಾರು 5 ಕೋಟಿ ರೂಪಾಯಿಗೆ ಸೇಲ್ ಆಗುತ್ತದೆ ಎಂದು ಹೇಳಿದ ಅವರು ನೀವು ಈಗ ಒಂದು ಭಾರಿ ವಾಚ್ ಕಟ್ಟಿಕೊಂಡರು ಅದರ ಬೆಲೆ 4 ಕೋಟಿಗೆ ಇಳಿಯುತ್ತದೆ ಎಂದು ಹೇಳಿದರು. ಇದನ್ನ ಕೇಳಿ ಸಂತಸದಿಂದ ಕುಣಿದು ಕುಪ್ಪಳಿಸಿದ ಆ ವ್ಯಕ್ತಿ, 24 ಸಾವಿರ ಎಲ್ಲಿ 5 ಕೋಟಿ ಎಲ್ಲಿ, ಬಹುಷಃ ಇಂತಹ ರೋಡ್ ಶೋ ನಮ್ಮ ದೇಶದಲ್ಲಿ ಕೂಡ ನಡೆದರೆ ನಮ್ಮ ದೇಶದ ಅದ್ಬುತ ವಸ್ತುಗಳಿ ಆಚೆ ಬರಬಹುದು ಹಾಗೆ ಹಣವನ್ನ ಗಳಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…

  • ಸುದ್ದಿ

    ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

    ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….

  • ಸಿನಿಮಾ

    ಸರಿಗಮಪ ಸೀಸನ್ 13 ರ ತೀರ್ಪಿನಲ್ಲಿ ಮೋಸ ಆಗಿದೆಯಾ!ಹಾಗಾದ್ರೆ ಈ ಲೇಖನಿ ಓದಿದ್ರೆ ನಿಜವಾದ ವಿನ್ನರ್ ಯಾರೆಂದು ತಿಳಿಯುತ್ತೆ?

    ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
    ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ

  • ಸುದ್ದಿ

    ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿ ಬಂಪರ್ ಖುಷಿ ನೀಡಿದ ಯಡಿಯೂರಪ್ಪ…!

    ಬೆಂಗಳೂರು, ಜುಲೈ 29  ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ  ಕರಾವಳಿಯ 3 ಜಿಲ್ಲೆಗಳಲ್ಲಿ  ಒಟ್ಟು 23507 ಮೀನುಗಾರರು  ವಾಣಿಜ್ಯ  ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…