ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ ಮಾಡಿದವರು ಕೂಡ ಇದ್ದಾರೆ, 1971 ರಲ್ಲಿ ಅಂದರೆ ಸುಮಾರು 50 ವರ್ಷಗಳ ಹಿಂದೆ ಅಮೇರಿಕನ್ ಏರ್ಫೋರ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ ರೋಲ್ಸ್ ವಾಚ್ ಮೇಲೆ ಆಸೆಪಟ್ಟು ತಮ್ಮ ಒಂದು ತಿಂಗಳ ಸಂಬಳವನ್ನ ಖರ್ಚು ಮಾಡಿ 1973 ರಲ್ಲಿ 375 ಡಾಲರ್ ಅಂದರೆ 24 ಸಾವಿರ ರೂಪಾಯಿ ರೋಲ್ಸ್ ವಾಚ್ ಖರೀದಿ ಮಾಡಿದರು.

ಇನ್ನು ಆ ನೋಡುವುದಕ್ಕೆ ತುಂಬಾ ಸುಂದರವಾಗಿದ್ದ ಕಾರಣ ಅದನ್ನ ಕೈಗೆ ಕಟ್ಟಿಕೊಂಡರೆ ಹಾಳಾಗುತ್ತದೆ ಎಂದು ಭಾವಿಸಿದ ಈ ವ್ಯಕ್ತಿ ಅದನ್ನ ಕೈಗೆ ಹಾಕಿಕೊಳ್ಳದೆ ಒಂದು ಬಾಕ್ಸ್ ನಲ್ಲಿ ಜೋಪಾನವಾಗಿ ಇಡುತ್ತಾನೆ. ಹೀಗೆ 50 ವರ್ಷ ಕಳೆಯಿತು ಮತ್ತು ಇತ್ತೀಚಿಗೆ ಅಮೇರಿಕಾದ ವೆಸ್ಟ್ ಫ್ಯಾರ್ಗೊ ದಲ್ಲಿ ಈ ರೋಡ್ ಶೋ ನಡೆಯುತ್ತಿದೆ ಎಂದು ಈ ವ್ಯಕ್ತಿ ತನ್ನ ರೋಲ್ಸ್ ವಾಚ್ ತಗೆದುಕೊಂಡು ಹೋಗಿ ಅಲ್ಲಿನ ಪರಿಣಿತರಿಗೆ ತೋರಿಸಿದರು, ಇನ್ನು ಈ ವಾಚ್ ನೋಡಿ ಶಾಕ್ ಆದ ಅವರು ಅದನ್ನ ಪರಿಶೀಲಿಸಿ ಅದರ ಈಗಿನ ಬೆಲೆ ಸುಮಾರು 7 ಲಕ್ಷ ಡಾಲರ್ ಅಂದರೆ 5 ಕೋಟಿ ರೂಪಾಯಿ ಎಂದು ಹೇಳಿದರು. ಇನ್ನು ಇದನ್ನ ಕೇಳಿ ಶಾಕ್ ಆದ ಆ ವ್ಯಕ್ತಿ ನೆಲಕ್ಕೆ ಉರುಳಿದರು, ನಂತರ ಚೇತರಿಸಿಕೊಂಡು ಮೇಲಕ್ಕೆ ಎದ್ದ ಆ ವ್ಯಕ್ತಿ ಇದು ನಿಜಾನಾ ಎಂದು ಕೇಳಿದರು.

ಅದಕ್ಕೆ ಉತ್ತರಿಸಿದ ಅವರು, ಹೌದು ಒಮ್ಮೆಯೂ ಧರಿಸದ 50 ವರ್ಷ ಹಳೆಯ ರೋಲ್ಸ್ ವಾಚ್ ಈ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ ಹಾಗಾಗಿ ಇದನ್ನ ಇವತ್ತೇ ಆಕ್ಷನ್ ನಲ್ಲಿ ಇಟ್ಟರೆ ಸುಮಾರು 5 ಕೋಟಿ ರೂಪಾಯಿಗೆ ಸೇಲ್ ಆಗುತ್ತದೆ ಎಂದು ಹೇಳಿದ ಅವರು ನೀವು ಈಗ ಒಂದು ಭಾರಿ ವಾಚ್ ಕಟ್ಟಿಕೊಂಡರು ಅದರ ಬೆಲೆ 4 ಕೋಟಿಗೆ ಇಳಿಯುತ್ತದೆ ಎಂದು ಹೇಳಿದರು. ಇದನ್ನ ಕೇಳಿ ಸಂತಸದಿಂದ ಕುಣಿದು ಕುಪ್ಪಳಿಸಿದ ಆ ವ್ಯಕ್ತಿ, 24 ಸಾವಿರ ಎಲ್ಲಿ 5 ಕೋಟಿ ಎಲ್ಲಿ, ಬಹುಷಃ ಇಂತಹ ರೋಡ್ ಶೋ ನಮ್ಮ ದೇಶದಲ್ಲಿ ಕೂಡ ನಡೆದರೆ ನಮ್ಮ ದೇಶದ ಅದ್ಬುತ ವಸ್ತುಗಳಿ ಆಚೆ ಬರಬಹುದು ಹಾಗೆ ಹಣವನ್ನ ಗಳಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ
![]()
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…