News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

73

ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ ಮಾಡಿದವರು ಕೂಡ ಇದ್ದಾರೆ, 1971 ರಲ್ಲಿ ಅಂದರೆ ಸುಮಾರು 50 ವರ್ಷಗಳ ಹಿಂದೆ ಅಮೇರಿಕನ್ ಏರ್ಫೋರ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ ರೋಲ್ಸ್ ವಾಚ್ ಮೇಲೆ ಆಸೆಪಟ್ಟು ತಮ್ಮ ಒಂದು ತಿಂಗಳ ಸಂಬಳವನ್ನ ಖರ್ಚು ಮಾಡಿ 1973 ರಲ್ಲಿ 375 ಡಾಲರ್ ಅಂದರೆ 24 ಸಾವಿರ ರೂಪಾಯಿ ರೋಲ್ಸ್ ವಾಚ್ ಖರೀದಿ ಮಾಡಿದರು.

ಇನ್ನು ಆ ನೋಡುವುದಕ್ಕೆ ತುಂಬಾ ಸುಂದರವಾಗಿದ್ದ ಕಾರಣ ಅದನ್ನ ಕೈಗೆ ಕಟ್ಟಿಕೊಂಡರೆ ಹಾಳಾಗುತ್ತದೆ ಎಂದು ಭಾವಿಸಿದ ಈ ವ್ಯಕ್ತಿ ಅದನ್ನ ಕೈಗೆ ಹಾಕಿಕೊಳ್ಳದೆ ಒಂದು ಬಾಕ್ಸ್ ನಲ್ಲಿ ಜೋಪಾನವಾಗಿ ಇಡುತ್ತಾನೆ. ಹೀಗೆ 50 ವರ್ಷ ಕಳೆಯಿತು ಮತ್ತು ಇತ್ತೀಚಿಗೆ ಅಮೇರಿಕಾದ ವೆಸ್ಟ್ ಫ್ಯಾರ್ಗೊ ದಲ್ಲಿ ಈ ರೋಡ್ ಶೋ ನಡೆಯುತ್ತಿದೆ ಎಂದು ಈ ವ್ಯಕ್ತಿ ತನ್ನ ರೋಲ್ಸ್ ವಾಚ್ ತಗೆದುಕೊಂಡು ಹೋಗಿ ಅಲ್ಲಿನ ಪರಿಣಿತರಿಗೆ ತೋರಿಸಿದರು, ಇನ್ನು ಈ ವಾಚ್ ನೋಡಿ ಶಾಕ್ ಆದ ಅವರು ಅದನ್ನ ಪರಿಶೀಲಿಸಿ ಅದರ ಈಗಿನ ಬೆಲೆ ಸುಮಾರು 7 ಲಕ್ಷ ಡಾಲರ್ ಅಂದರೆ 5 ಕೋಟಿ ರೂಪಾಯಿ ಎಂದು ಹೇಳಿದರು. ಇನ್ನು ಇದನ್ನ ಕೇಳಿ ಶಾಕ್ ಆದ ಆ ವ್ಯಕ್ತಿ ನೆಲಕ್ಕೆ ಉರುಳಿದರು, ನಂತರ ಚೇತರಿಸಿಕೊಂಡು ಮೇಲಕ್ಕೆ ಎದ್ದ ಆ ವ್ಯಕ್ತಿ ಇದು ನಿಜಾನಾ ಎಂದು ಕೇಳಿದರು.

ಅದಕ್ಕೆ ಉತ್ತರಿಸಿದ ಅವರು, ಹೌದು ಒಮ್ಮೆಯೂ ಧರಿಸದ 50 ವರ್ಷ ಹಳೆಯ ರೋಲ್ಸ್ ವಾಚ್ ಈ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ ಹಾಗಾಗಿ ಇದನ್ನ ಇವತ್ತೇ ಆಕ್ಷನ್ ನಲ್ಲಿ ಇಟ್ಟರೆ ಸುಮಾರು 5 ಕೋಟಿ ರೂಪಾಯಿಗೆ ಸೇಲ್ ಆಗುತ್ತದೆ ಎಂದು ಹೇಳಿದ ಅವರು ನೀವು ಈಗ ಒಂದು ಭಾರಿ ವಾಚ್ ಕಟ್ಟಿಕೊಂಡರು ಅದರ ಬೆಲೆ 4 ಕೋಟಿಗೆ ಇಳಿಯುತ್ತದೆ ಎಂದು ಹೇಳಿದರು. ಇದನ್ನ ಕೇಳಿ ಸಂತಸದಿಂದ ಕುಣಿದು ಕುಪ್ಪಳಿಸಿದ ಆ ವ್ಯಕ್ತಿ, 24 ಸಾವಿರ ಎಲ್ಲಿ 5 ಕೋಟಿ ಎಲ್ಲಿ, ಬಹುಷಃ ಇಂತಹ ರೋಡ್ ಶೋ ನಮ್ಮ ದೇಶದಲ್ಲಿ ಕೂಡ ನಡೆದರೆ ನಮ್ಮ ದೇಶದ ಅದ್ಬುತ ವಸ್ತುಗಳಿ ಆಚೆ ಬರಬಹುದು ಹಾಗೆ ಹಣವನ್ನ ಗಳಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ ಹಣ್ಣಿನಿಂದ ಒಬ್ಬರ ಜೀವ ಉಳಿಸಬಹುದು, ಹಲವರಿಗೆ ಗೊತ್ತಿಲ್ಲ ಈ ಅದ್ಬುತ ಹಣ್ಣಿನ ಬಗ್ಗೆ. ಈ ಅರೋಗ್ಯ ಮಾಹಿತಿ ನೋಡಿ.

    ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ…

  • ಸುದ್ದಿ

    ಪ್ಯಾಂಟ್ ಜಿಪ್ ಬಟನ್ ಹಾಕದೆ ರಕುಲ್ ಫೋಟೋಶೂಟ್ ಮಾಡಿದ….!

    ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್‍ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…

  • ಸುದ್ದಿ

    ಬೆಂಗಳೂರಲ್ಲಿ ಬಿದ್ದ ಮಳೆಗೆ, ಬಿದ್ದಿದ್ದು ಬರೋಬ್ಬರಿ 83 ಮರಗಳು…!

    ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್‌ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು…

  • ಸುದ್ದಿ

    ಸಿಲಿಕಾನ್ ಸಿಟಿ ಜನರೆ ಹುಷಾರ್ ದಟ್ಟಣೆ ತಟ್ಟಲಿದೆ ಬಿಸಿ ; ರಸ್ತೆಗಿಳಿಯುವ ಮುನ್ನ ಎಚ್ಚರ..ಎಚ್ಚರ…..!

    ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಯವರ ಮುಂದೆಯೇ ಮಹಿಳಾ ಸಹೋದ್ಯೋಗಿಯ ಸೊಂಟಕ್ಕೆ ಕೈಹಾಕಿದ ಮಿನಿಸ್ಟರ್..!ಈ ವೈರಲ್ ವಿಡಿಯೋ ನೋಡಿ…

    ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…