News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

68

ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ ಮಾಡಿದವರು ಕೂಡ ಇದ್ದಾರೆ, 1971 ರಲ್ಲಿ ಅಂದರೆ ಸುಮಾರು 50 ವರ್ಷಗಳ ಹಿಂದೆ ಅಮೇರಿಕನ್ ಏರ್ಫೋರ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ ರೋಲ್ಸ್ ವಾಚ್ ಮೇಲೆ ಆಸೆಪಟ್ಟು ತಮ್ಮ ಒಂದು ತಿಂಗಳ ಸಂಬಳವನ್ನ ಖರ್ಚು ಮಾಡಿ 1973 ರಲ್ಲಿ 375 ಡಾಲರ್ ಅಂದರೆ 24 ಸಾವಿರ ರೂಪಾಯಿ ರೋಲ್ಸ್ ವಾಚ್ ಖರೀದಿ ಮಾಡಿದರು.

ಇನ್ನು ಆ ನೋಡುವುದಕ್ಕೆ ತುಂಬಾ ಸುಂದರವಾಗಿದ್ದ ಕಾರಣ ಅದನ್ನ ಕೈಗೆ ಕಟ್ಟಿಕೊಂಡರೆ ಹಾಳಾಗುತ್ತದೆ ಎಂದು ಭಾವಿಸಿದ ಈ ವ್ಯಕ್ತಿ ಅದನ್ನ ಕೈಗೆ ಹಾಕಿಕೊಳ್ಳದೆ ಒಂದು ಬಾಕ್ಸ್ ನಲ್ಲಿ ಜೋಪಾನವಾಗಿ ಇಡುತ್ತಾನೆ. ಹೀಗೆ 50 ವರ್ಷ ಕಳೆಯಿತು ಮತ್ತು ಇತ್ತೀಚಿಗೆ ಅಮೇರಿಕಾದ ವೆಸ್ಟ್ ಫ್ಯಾರ್ಗೊ ದಲ್ಲಿ ಈ ರೋಡ್ ಶೋ ನಡೆಯುತ್ತಿದೆ ಎಂದು ಈ ವ್ಯಕ್ತಿ ತನ್ನ ರೋಲ್ಸ್ ವಾಚ್ ತಗೆದುಕೊಂಡು ಹೋಗಿ ಅಲ್ಲಿನ ಪರಿಣಿತರಿಗೆ ತೋರಿಸಿದರು, ಇನ್ನು ಈ ವಾಚ್ ನೋಡಿ ಶಾಕ್ ಆದ ಅವರು ಅದನ್ನ ಪರಿಶೀಲಿಸಿ ಅದರ ಈಗಿನ ಬೆಲೆ ಸುಮಾರು 7 ಲಕ್ಷ ಡಾಲರ್ ಅಂದರೆ 5 ಕೋಟಿ ರೂಪಾಯಿ ಎಂದು ಹೇಳಿದರು. ಇನ್ನು ಇದನ್ನ ಕೇಳಿ ಶಾಕ್ ಆದ ಆ ವ್ಯಕ್ತಿ ನೆಲಕ್ಕೆ ಉರುಳಿದರು, ನಂತರ ಚೇತರಿಸಿಕೊಂಡು ಮೇಲಕ್ಕೆ ಎದ್ದ ಆ ವ್ಯಕ್ತಿ ಇದು ನಿಜಾನಾ ಎಂದು ಕೇಳಿದರು.

ಅದಕ್ಕೆ ಉತ್ತರಿಸಿದ ಅವರು, ಹೌದು ಒಮ್ಮೆಯೂ ಧರಿಸದ 50 ವರ್ಷ ಹಳೆಯ ರೋಲ್ಸ್ ವಾಚ್ ಈ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ ಹಾಗಾಗಿ ಇದನ್ನ ಇವತ್ತೇ ಆಕ್ಷನ್ ನಲ್ಲಿ ಇಟ್ಟರೆ ಸುಮಾರು 5 ಕೋಟಿ ರೂಪಾಯಿಗೆ ಸೇಲ್ ಆಗುತ್ತದೆ ಎಂದು ಹೇಳಿದ ಅವರು ನೀವು ಈಗ ಒಂದು ಭಾರಿ ವಾಚ್ ಕಟ್ಟಿಕೊಂಡರು ಅದರ ಬೆಲೆ 4 ಕೋಟಿಗೆ ಇಳಿಯುತ್ತದೆ ಎಂದು ಹೇಳಿದರು. ಇದನ್ನ ಕೇಳಿ ಸಂತಸದಿಂದ ಕುಣಿದು ಕುಪ್ಪಳಿಸಿದ ಆ ವ್ಯಕ್ತಿ, 24 ಸಾವಿರ ಎಲ್ಲಿ 5 ಕೋಟಿ ಎಲ್ಲಿ, ಬಹುಷಃ ಇಂತಹ ರೋಡ್ ಶೋ ನಮ್ಮ ದೇಶದಲ್ಲಿ ಕೂಡ ನಡೆದರೆ ನಮ್ಮ ದೇಶದ ಅದ್ಬುತ ವಸ್ತುಗಳಿ ಆಚೆ ಬರಬಹುದು ಹಾಗೆ ಹಣವನ್ನ ಗಳಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….

  • ದೇವರು-ಧರ್ಮ

    ಶಿವರಾತ್ರಿಯಂದು ಶಿವ ಲಿಂಗವನ್ನು ಹೇಗೆ ಪೂಜಿಸಬೇಕು..?ಹೇಗೆ ಪೂಜಿಸಬಾರದು..?ತಿಳಿಯಲು ಈ ಲೇಖನ ಓದಿ…

    ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

  • ವಿಚಿತ್ರ ಆದರೂ ಸತ್ಯ

    ಸಾಮಾನ್ಯವಾಗಿ ಯಾರಿಗೂ ಗೊತ್ತಿಲ್ಲದ, ಹೆಂಗಸರಿಗೂ ಗಂಡಸರಿಗೂ ಇರೋ ಈ ವ್ಯತ್ಯಾಸಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.

  • ಸುದ್ದಿ

    ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ತುಂಬಿದ ನಾರಾಯಣಪುರ ಡ್ಯಾಂ…!

    ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.  ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ  ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…