News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

68

ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ ಮಾಡಿದವರು ಕೂಡ ಇದ್ದಾರೆ, 1971 ರಲ್ಲಿ ಅಂದರೆ ಸುಮಾರು 50 ವರ್ಷಗಳ ಹಿಂದೆ ಅಮೇರಿಕನ್ ಏರ್ಫೋರ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ ರೋಲ್ಸ್ ವಾಚ್ ಮೇಲೆ ಆಸೆಪಟ್ಟು ತಮ್ಮ ಒಂದು ತಿಂಗಳ ಸಂಬಳವನ್ನ ಖರ್ಚು ಮಾಡಿ 1973 ರಲ್ಲಿ 375 ಡಾಲರ್ ಅಂದರೆ 24 ಸಾವಿರ ರೂಪಾಯಿ ರೋಲ್ಸ್ ವಾಚ್ ಖರೀದಿ ಮಾಡಿದರು.

ಇನ್ನು ಆ ನೋಡುವುದಕ್ಕೆ ತುಂಬಾ ಸುಂದರವಾಗಿದ್ದ ಕಾರಣ ಅದನ್ನ ಕೈಗೆ ಕಟ್ಟಿಕೊಂಡರೆ ಹಾಳಾಗುತ್ತದೆ ಎಂದು ಭಾವಿಸಿದ ಈ ವ್ಯಕ್ತಿ ಅದನ್ನ ಕೈಗೆ ಹಾಕಿಕೊಳ್ಳದೆ ಒಂದು ಬಾಕ್ಸ್ ನಲ್ಲಿ ಜೋಪಾನವಾಗಿ ಇಡುತ್ತಾನೆ. ಹೀಗೆ 50 ವರ್ಷ ಕಳೆಯಿತು ಮತ್ತು ಇತ್ತೀಚಿಗೆ ಅಮೇರಿಕಾದ ವೆಸ್ಟ್ ಫ್ಯಾರ್ಗೊ ದಲ್ಲಿ ಈ ರೋಡ್ ಶೋ ನಡೆಯುತ್ತಿದೆ ಎಂದು ಈ ವ್ಯಕ್ತಿ ತನ್ನ ರೋಲ್ಸ್ ವಾಚ್ ತಗೆದುಕೊಂಡು ಹೋಗಿ ಅಲ್ಲಿನ ಪರಿಣಿತರಿಗೆ ತೋರಿಸಿದರು, ಇನ್ನು ಈ ವಾಚ್ ನೋಡಿ ಶಾಕ್ ಆದ ಅವರು ಅದನ್ನ ಪರಿಶೀಲಿಸಿ ಅದರ ಈಗಿನ ಬೆಲೆ ಸುಮಾರು 7 ಲಕ್ಷ ಡಾಲರ್ ಅಂದರೆ 5 ಕೋಟಿ ರೂಪಾಯಿ ಎಂದು ಹೇಳಿದರು. ಇನ್ನು ಇದನ್ನ ಕೇಳಿ ಶಾಕ್ ಆದ ಆ ವ್ಯಕ್ತಿ ನೆಲಕ್ಕೆ ಉರುಳಿದರು, ನಂತರ ಚೇತರಿಸಿಕೊಂಡು ಮೇಲಕ್ಕೆ ಎದ್ದ ಆ ವ್ಯಕ್ತಿ ಇದು ನಿಜಾನಾ ಎಂದು ಕೇಳಿದರು.

ಅದಕ್ಕೆ ಉತ್ತರಿಸಿದ ಅವರು, ಹೌದು ಒಮ್ಮೆಯೂ ಧರಿಸದ 50 ವರ್ಷ ಹಳೆಯ ರೋಲ್ಸ್ ವಾಚ್ ಈ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ ಹಾಗಾಗಿ ಇದನ್ನ ಇವತ್ತೇ ಆಕ್ಷನ್ ನಲ್ಲಿ ಇಟ್ಟರೆ ಸುಮಾರು 5 ಕೋಟಿ ರೂಪಾಯಿಗೆ ಸೇಲ್ ಆಗುತ್ತದೆ ಎಂದು ಹೇಳಿದ ಅವರು ನೀವು ಈಗ ಒಂದು ಭಾರಿ ವಾಚ್ ಕಟ್ಟಿಕೊಂಡರು ಅದರ ಬೆಲೆ 4 ಕೋಟಿಗೆ ಇಳಿಯುತ್ತದೆ ಎಂದು ಹೇಳಿದರು. ಇದನ್ನ ಕೇಳಿ ಸಂತಸದಿಂದ ಕುಣಿದು ಕುಪ್ಪಳಿಸಿದ ಆ ವ್ಯಕ್ತಿ, 24 ಸಾವಿರ ಎಲ್ಲಿ 5 ಕೋಟಿ ಎಲ್ಲಿ, ಬಹುಷಃ ಇಂತಹ ರೋಡ್ ಶೋ ನಮ್ಮ ದೇಶದಲ್ಲಿ ಕೂಡ ನಡೆದರೆ ನಮ್ಮ ದೇಶದ ಅದ್ಬುತ ವಸ್ತುಗಳಿ ಆಚೆ ಬರಬಹುದು ಹಾಗೆ ಹಣವನ್ನ ಗಳಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶಿವ ಪರಮೇಶ್ವರನನ್ನು ನೆನೆಯುತ್ತ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…

  • ರಾಜಕೀಯ

    ಚಾಮರಾಜ ಕ್ಷೇತ್ರದಿಂದ ಈ ಬಾರಿ ಹರೀಶ್ ಗೌಡರು!ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

    ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…

  • ಉಪಯುಕ್ತ ಮಾಹಿತಿ

    ಈ ಸಾಮಾನುಗಳು ನೀವು ಉಪಯೋಗಿಸಿದ್ರೆ ಕ್ಯಾನ್ಸರ್ ಕಾಯಿಲೆಯನ್ನು ಉಂಟು ಮಾಡುತ್ತದೆ ..!ತಿಳಿಯಲು ಈ ಲೇಖನ ಓದಿ ..

    ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.

  • ಆರೋಗ್ಯ

    ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

    ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…

  • ಸುದ್ದಿ

    ‘ಗೂಗಲ್ ಪೇ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!..ನೀವು ಬಳಸುತ್ತಿದ್ದಿರಾ ಅಗಾದರೆ ಇದನ್ನು ಓದಿ…

    ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್‌ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್‌ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್‌ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್‌ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್‌ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್‌ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…