News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

256 ವರ್ಷ ಬದುಕಿದ ವ್ಯಕ್ತಿ ಎಷ್ಟು ಪತ್ನಿಯರ ಅಂತ್ಯ ಸಂಸ್ಕಾರ ಮಾಡಿದ್ದ ಗೊತ್ತಾ? ತಿಳಿಯಲು ಈ ಲೇಖನ ಓದಿ ..

827

ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ. ಲಿ ಚಿಂಗ್ ಯುಯೆನ್, 1736ರಲ್ಲಿ ಜನಿಸಿದ್ದನಂತೆ. ಅವನ ಜೀವಿತಾವಧಿಯಲ್ಲಿ 180 ಮಕ್ಕಳಿಗೆ ಜನ್ಮ ನೀಡಿದ್ದಾನಂತೆ. 23 ಪತ್ನಿಯರನ್ನು ಸಮಾಧಿ ಮಾಡಿದ್ದಾನಂತೆ.

ಮಾರ್ಚ್ 1933 ರಲ್ಲಿ ಈತ ಮರಣ ಹೊಂದಿದ್ದಾನೆ. ಆಗ ಈತನ ವಯಸ್ಸು 256 ವರ್ಷವಾಗಿತ್ತಂತೆ. ಈ ಬಗ್ಗೆ ಸ್ಪಷ್ಟವಾದ ಯಾವುದೇ ದಾಖಲೆಗಳಿಲ್ಲ. ಲಿ ಚಿಂಗ್ ಪ್ರಕೃತಿ ಚಿಕಿತ್ಸಕ ಹಾಗೂ ಗಿಡಮೂಲಿಕೆ ತಜ್ಞನಾಗಿದ್ದ. ಸಮರ ಕಲೆಗಳ ಬಗ್ಗೆ ತಿಳಿದಿದ್ದ. 1933 ರಲ್ಲಿ ನ್ಯೂಯಾರ್ಕ್ ಟೈಮ್ಸ್ ಮತ್ತು ಟೈಮ್ ಪತ್ರಿಕೆ ಲಿ ಚಿಂಗ್ ಜೊತೆ ಸಂದರ್ಶನ ನಡೆಸಿತ್ತು.

1827ರಲ್ಲಿ ಚೀನಾ ಸರ್ಕಾರ, ಲಿ ಚಿಂಗ್ 150ನೇ ಹುಟ್ಟುಹಬ್ಬವನ್ನು ಆಚರಿಸಿತ್ತು. ಆದ್ರೆ ಚಿಂಗ್ ಜನ್ಮ ದಿನದಲ್ಲಿ ಸಾಕಷ್ಟು ಗೊಂದಲಗಳಿವೆ. ಆತ 1677 ರಲ್ಲಿ ಜನಿಸಿದ್ದನಾ ಇಲ್ಲ 1736 ರಲ್ಲಾ ಎಂಬ ಪ್ರಶ್ನೆಗೆ ಸರಿಯಾದ ದಾಖಲೆಗಳಿಲ್ಲ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಟೋಮೊಬೈಲ್ಸ್

    ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

    ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.

  • ಸುದ್ದಿ

    ಎಸ್ಒಎಸ್ ಸಂಕೇತದಿಂದ ಪ್ರಾಣಾಪಾಯದಿಂದ ಪಾರಾದ ಮಹಿಳೆ,. ಹೇಗೆ ಗೊತ್ತಾ.?

    ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು  ಗೊತ್ತಾಗದೇ ದಾರಿ  ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ  ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ  ಮಹಿಳೆ ಪತ್ತೆಯಾಗಿದ್ದು        ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್  ದಾರಿ ತಪ್ಪಿದ್ದರು. ಹೀಗಾಗಿ,…

  • ಸುದ್ದಿ

    ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್‍ಗಿಂತ ದುಬಾರಿಯಾದ ಡೀಸೆಲ್.

    ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್‍ಗೆ ಪೆಟ್ರೋಲ್‍ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್‍ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್‍ಗಿಂತ ಡೀಸೆಲ್ ಬೆಲೆ 12 ಪೈಸೆ…

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ..

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…

  • ಸುದ್ದಿ

    ಶಾಕಿಂಗ್ ನ್ಯೂಸ್!ಯಲಹಂಕ ಏರ್ ಶೋ ನೋಡಲು ಹೋದವರ 150ಕ್ಕೂ ಹೆಚ್ಚು ಕಾರುಗಳು ಭಸ್ಮ?ಬಂದ್ ಆಯ್ತು ಏರ್ ಶೋ

    ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು,ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…