News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

256 ವರ್ಷ ಬದುಕಿದ ವ್ಯಕ್ತಿ ಎಷ್ಟು ಪತ್ನಿಯರ ಅಂತ್ಯ ಸಂಸ್ಕಾರ ಮಾಡಿದ್ದ ಗೊತ್ತಾ? ತಿಳಿಯಲು ಈ ಲೇಖನ ಓದಿ ..

825

ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ. ಲಿ ಚಿಂಗ್ ಯುಯೆನ್, 1736ರಲ್ಲಿ ಜನಿಸಿದ್ದನಂತೆ. ಅವನ ಜೀವಿತಾವಧಿಯಲ್ಲಿ 180 ಮಕ್ಕಳಿಗೆ ಜನ್ಮ ನೀಡಿದ್ದಾನಂತೆ. 23 ಪತ್ನಿಯರನ್ನು ಸಮಾಧಿ ಮಾಡಿದ್ದಾನಂತೆ.

ಮಾರ್ಚ್ 1933 ರಲ್ಲಿ ಈತ ಮರಣ ಹೊಂದಿದ್ದಾನೆ. ಆಗ ಈತನ ವಯಸ್ಸು 256 ವರ್ಷವಾಗಿತ್ತಂತೆ. ಈ ಬಗ್ಗೆ ಸ್ಪಷ್ಟವಾದ ಯಾವುದೇ ದಾಖಲೆಗಳಿಲ್ಲ. ಲಿ ಚಿಂಗ್ ಪ್ರಕೃತಿ ಚಿಕಿತ್ಸಕ ಹಾಗೂ ಗಿಡಮೂಲಿಕೆ ತಜ್ಞನಾಗಿದ್ದ. ಸಮರ ಕಲೆಗಳ ಬಗ್ಗೆ ತಿಳಿದಿದ್ದ. 1933 ರಲ್ಲಿ ನ್ಯೂಯಾರ್ಕ್ ಟೈಮ್ಸ್ ಮತ್ತು ಟೈಮ್ ಪತ್ರಿಕೆ ಲಿ ಚಿಂಗ್ ಜೊತೆ ಸಂದರ್ಶನ ನಡೆಸಿತ್ತು.

1827ರಲ್ಲಿ ಚೀನಾ ಸರ್ಕಾರ, ಲಿ ಚಿಂಗ್ 150ನೇ ಹುಟ್ಟುಹಬ್ಬವನ್ನು ಆಚರಿಸಿತ್ತು. ಆದ್ರೆ ಚಿಂಗ್ ಜನ್ಮ ದಿನದಲ್ಲಿ ಸಾಕಷ್ಟು ಗೊಂದಲಗಳಿವೆ. ಆತ 1677 ರಲ್ಲಿ ಜನಿಸಿದ್ದನಾ ಇಲ್ಲ 1736 ರಲ್ಲಾ ಎಂಬ ಪ್ರಶ್ನೆಗೆ ಸರಿಯಾದ ದಾಖಲೆಗಳಿಲ್ಲ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಳಕಿನ ಹಬ್ಬ ದೀಪಾವಳಿಯ ಸೊಬಗು ಹೆಚ್ಚಿಸುವ ದೀಪಗಳ ಇಂದಿರುವ ಮಹತ್ವಗಳೇನು ಗೊತ್ತಾ..?

    ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…

  • ಸುದ್ದಿ

    ವಿಚಿತ್ರವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ – ಆಶ್ಚರ್ಯಕ್ಕೆ ಒಳಗಾದ ಶೋರೂಂ ಸಿಬ್ಬಂದಿ,!ಕಾರಣವೇನು ಎಂದು ತಿಳಿದರೆ ಶಾಕ್,.!

    ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್‍‍ರವರು ಚೆಕ್‍‍ನಲ್ಲೋ, ಡಿಡಿಯಲ್ಲೋ, ಇ‍ಎಂ‍ಐನಲ್ಲೊ…

  • ಜ್ಯೋತಿಷ್ಯ

    ಯುಗಾದಿ ಅಮಾವಾಸ್ಯಯ ಈ ದಿನದಂದು ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…