ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ. ಲಿ ಚಿಂಗ್ ಯುಯೆನ್, 1736ರಲ್ಲಿ ಜನಿಸಿದ್ದನಂತೆ. ಅವನ ಜೀವಿತಾವಧಿಯಲ್ಲಿ 180 ಮಕ್ಕಳಿಗೆ ಜನ್ಮ ನೀಡಿದ್ದಾನಂತೆ. 23 ಪತ್ನಿಯರನ್ನು ಸಮಾಧಿ ಮಾಡಿದ್ದಾನಂತೆ.

ಮಾರ್ಚ್ 1933 ರಲ್ಲಿ ಈತ ಮರಣ ಹೊಂದಿದ್ದಾನೆ. ಆಗ ಈತನ ವಯಸ್ಸು 256 ವರ್ಷವಾಗಿತ್ತಂತೆ. ಈ ಬಗ್ಗೆ ಸ್ಪಷ್ಟವಾದ ಯಾವುದೇ ದಾಖಲೆಗಳಿಲ್ಲ. ಲಿ ಚಿಂಗ್ ಪ್ರಕೃತಿ ಚಿಕಿತ್ಸಕ ಹಾಗೂ ಗಿಡಮೂಲಿಕೆ ತಜ್ಞನಾಗಿದ್ದ. ಸಮರ ಕಲೆಗಳ ಬಗ್ಗೆ ತಿಳಿದಿದ್ದ. 1933 ರಲ್ಲಿ ನ್ಯೂಯಾರ್ಕ್ ಟೈಮ್ಸ್ ಮತ್ತು ಟೈಮ್ ಪತ್ರಿಕೆ ಲಿ ಚಿಂಗ್ ಜೊತೆ ಸಂದರ್ಶನ ನಡೆಸಿತ್ತು.

1827ರಲ್ಲಿ ಚೀನಾ ಸರ್ಕಾರ, ಲಿ ಚಿಂಗ್ 150ನೇ ಹುಟ್ಟುಹಬ್ಬವನ್ನು ಆಚರಿಸಿತ್ತು. ಆದ್ರೆ ಚಿಂಗ್ ಜನ್ಮ ದಿನದಲ್ಲಿ ಸಾಕಷ್ಟು ಗೊಂದಲಗಳಿವೆ. ಆತ 1677 ರಲ್ಲಿ ಜನಿಸಿದ್ದನಾ ಇಲ್ಲ 1736 ರಲ್ಲಾ ಎಂಬ ಪ್ರಶ್ನೆಗೆ ಸರಿಯಾದ ದಾಖಲೆಗಳಿಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…