ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ. ಲಿ ಚಿಂಗ್ ಯುಯೆನ್, 1736ರಲ್ಲಿ ಜನಿಸಿದ್ದನಂತೆ. ಅವನ ಜೀವಿತಾವಧಿಯಲ್ಲಿ 180 ಮಕ್ಕಳಿಗೆ ಜನ್ಮ ನೀಡಿದ್ದಾನಂತೆ. 23 ಪತ್ನಿಯರನ್ನು ಸಮಾಧಿ ಮಾಡಿದ್ದಾನಂತೆ.

ಮಾರ್ಚ್ 1933 ರಲ್ಲಿ ಈತ ಮರಣ ಹೊಂದಿದ್ದಾನೆ. ಆಗ ಈತನ ವಯಸ್ಸು 256 ವರ್ಷವಾಗಿತ್ತಂತೆ. ಈ ಬಗ್ಗೆ ಸ್ಪಷ್ಟವಾದ ಯಾವುದೇ ದಾಖಲೆಗಳಿಲ್ಲ. ಲಿ ಚಿಂಗ್ ಪ್ರಕೃತಿ ಚಿಕಿತ್ಸಕ ಹಾಗೂ ಗಿಡಮೂಲಿಕೆ ತಜ್ಞನಾಗಿದ್ದ. ಸಮರ ಕಲೆಗಳ ಬಗ್ಗೆ ತಿಳಿದಿದ್ದ. 1933 ರಲ್ಲಿ ನ್ಯೂಯಾರ್ಕ್ ಟೈಮ್ಸ್ ಮತ್ತು ಟೈಮ್ ಪತ್ರಿಕೆ ಲಿ ಚಿಂಗ್ ಜೊತೆ ಸಂದರ್ಶನ ನಡೆಸಿತ್ತು.

1827ರಲ್ಲಿ ಚೀನಾ ಸರ್ಕಾರ, ಲಿ ಚಿಂಗ್ 150ನೇ ಹುಟ್ಟುಹಬ್ಬವನ್ನು ಆಚರಿಸಿತ್ತು. ಆದ್ರೆ ಚಿಂಗ್ ಜನ್ಮ ದಿನದಲ್ಲಿ ಸಾಕಷ್ಟು ಗೊಂದಲಗಳಿವೆ. ಆತ 1677 ರಲ್ಲಿ ಜನಿಸಿದ್ದನಾ ಇಲ್ಲ 1736 ರಲ್ಲಾ ಎಂಬ ಪ್ರಶ್ನೆಗೆ ಸರಿಯಾದ ದಾಖಲೆಗಳಿಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…
ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…
ಶನಿವಾರ, 21/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು? ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…