ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.
ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು
ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆ
ಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ ಕಡಿಮೆಯಾಗಿ ದೇಹದ ತುಂಬಾ ಹಬ್ಬಿರುವ ರಕ್ತ ನಾಳಗಳ ಮೇಲೆ ಒತ್ತಡ ಕಡಿಮೆಯಾಗಿ ರಕ್ತ ಸಂಚಾರ ಸುಗಮಗೊಳ್ಳುತ್ತದೆ. ಇದರಿಂದ ಹೃದಯದ ಮೇಲೆ ಒತ್ತಡ ಕಡಿಮೆಯಾಗಿ ರಕ್ತದ ಒತ್ತಡ ಸಮಸ್ಯೆ ಸಾಮಾನ್ಯ ಸ್ಥಿತಿಗೆ ಮರಳುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ – ವಿಟಮಿನ್ ಸಿ ಯನ್ನು ಒಳಗೊಂಡಿರುವ ಹಲಸಿನ ಹಣ್ಣು, ವೈರಲ್ ಮತ್ತು ಬ್ಯಾಕ್ಟೀರಿಯಾ ಸೋಂಕಿನಿಂದ ನಮ್ಮನ್ನು ಸಂರಕ್ಷಿಸುತ್ತದೆ. ಬಿಳಿ ರಕ್ತ ಕೋಶಗಳ ರಚನೆಯನ್ನು ಬೆಂಬಲಿಸುತ್ತಾ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ವಿಟಮಿನ್ ಸಿ ಪ್ರಮುಖ ಪಾತ್ರ ವಹಿಸುತ್ತದೆ. ಒಂದು ಕಪ್ ಹಲಸಿನಹಣ್ಣು ಈ ಶಕ್ತಿಯುತ ಉತ್ಕರ್ಷಣ ನಿರೋಧಕವನ್ನು ದೇಹಕ್ಕೆ ಒದಗಿಸುತ್ತದೆ
ಹಲಸಿನ ಹಣ್ಣಿನಲ್ಲಿವೆ ಊಹೆಗೂ ಮೀರಿದ ಪೌಷ್ಟಿಕ ಸತ್ವಗಳು

ಹಲಸಿನ ಹಣ್ಣಿನ ತೊಳೆಗಳಲ್ಲಿ ಕೇವಲ ಪ್ರೋಟಿನ್ ಅಂಶ ಮಾತ್ರವಲ್ಲದೆ ನಾರಿನ ಅಂಶ ವಿಟಮಿನ್ ‘ ಎ ‘, ವಿಟಮಿನ್ ‘ ಸಿ ‘, ರಿಬಾಫ್ಲವಿನ್, ಮೆಗ್ನೀಷಿಯಂ, ಪೊಟ್ಯಾಶಿಯಂ, ತಾಮ್ರ ಮತ್ತು ಮ್ಯಾಂಗನೀಸ್ ಅಂಶಗಳು ಇತರ ಹಣ್ಣುಗಳಿಗೆ ಹೋಲಿಸಿದರೆ ದುಪ್ಪಟ್ಟಾಗಿವೆ. ನಮ್ಮ ದೇಹಕ್ಕೆ ಅಗತ್ಯವಿರುವ ಆರೋಗ್ಯಕರ ಮತ್ತು ಬಹಳ ಪ್ರಯೋಜನಕಾರಿಯಾದ ಆಂಟಿ – ಆಕ್ಸಿಡೆಂಟ್ ಅಂಶಗಳು ಇದರಲ್ಲಿ ಲಭ್ಯವಿವೆ

ಅಸ್ತಮಾವನ್ನು ನಿಯಂತ್ರಿಸುತ್ತದೆ – ಹಲಸಿನ ಹಣ್ಣಿನ ಬೇರುಗಳು ಅಸ್ತಮಾದಿಂದ ಬಳಲುತ್ತಿರುವವರಿಗೆ ರಾಮಬಾಣವಾಗಿದೆ. ಇದರ ಬೇರನ್ನು ಮತ್ತು ಉಳಿದ ಭಾಗಗಳನ್ನು ಕುದಿಸಿ ಕಷಾಯದಂತೆ ಸೇವಿಸುವುದು ಅಸ್ತಮಾದಿಂದ ಮುಕ್ತಿ ದೊರಕುವಂತೆ ಮಾಡುತ್ತದೆ.
ಮೂಳೆಯನ್ನು ಬಲಪಡಿಸುತ್ತದೆ -ಹಲಸಿನಲ್ಲಿರುವ ಮೆಗ್ನೇಷಿಯಂ, ಕ್ಯಾಲ್ಶಿಯಂನೊಂದಿಗೆ ಕಾರ್ಯನಿರ್ವಹಿಸಿ ಮೂಳೆಯನ್ನು ಬಲಪಡಿಸುತ್ತದೆ. ಮೂಳೆ ಸಂಬಂಧಿತ ಹಲವಾರು ಕಾಯಿಲೆಯನ್ನು ದೂರಮಾಡುವಲ್ಲಿ ಹಲಸಿನ ಹಣ್ಣು ಉಪಕಾರಿಯಾಗಿದೆ.
ಅನೀಮಿಯಾವನ್ನು ದೂರಮಾಡುತ್ತದೆ – ಹಲಸಿನ ಹಣ್ಣಿನಲ್ಲಿರುವ ಕಬ್ಬಿಣದ ಅಂಶ ಅನೀಮಿಯಾವನ್ನು ದೂರ ಮಾಡಿ ದೇಹದ ಸೂಕ್ತ ರಕ್ತ ಸಂಚಲನೆಗೆ ಫಲಪ್ರದವಾಗಿದೆ.

ಆರೋಗ್ಯಕರ ಥೈರೋಯ್ಡ್ಗೆ ಉಪಕಾರಿ -ಥೈರೊಯ್ಡ್ ಮೆಟಾಬಾಲಿಸಂಗೆ ಕೋಪರ್ ಉಪಕಾರಿಯಾಗಿದೆ, ಹಾರ್ಮೋನ್ ಉತ್ಪಾದನೆಯಲ್ಲಿ ಕೋಪರ್ ಪ್ರಮುಖ ಪಾತ್ರ ವಹಿಸಿದೆ. ಹಲಸಿನ ಹಣ್ಣು ಕೋಪರ್ನಿಂದ ಯಥೇಚ್ಛಿತಗೊಂಡಿದ್ದು ಥೈರೊಯ್ಡ್ ಅನ್ನು ಆರೋಗ್ಯಕರವಾಗಿಸುತ್ತದೆ.
ಹೋರಾಡುತ್ತದೆ.
ಉತ್ತಮ ಜೀರ್ಣಕ್ರಿಯೆಗೆ ಸಹಕಾರಿ – ಅಲ್ಸರ್ ವಿರುದ್ಧ ಹೋರಾಡುವ ವಿಶಿಷ್ಟ ಗುಣವನ್ನು ಹೊಂದಿರುವ ಹಲಸಿನ ಹಣ್ಣು ಅಲ್ಸರ್ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳನ್ನು ದೂರಮಾಡುತ್ತದೆ. ಇದರಲ್ಲಿರುವ ಅತ್ಯಧಿಕ ಫೈಬರ್ ಅಂಶವು ಮೃದುವಾದ ಕರುಳಿನ ಚಲನೆಗೆ ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…
ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…