ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.
ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು
ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆ
ಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ ಕಡಿಮೆಯಾಗಿ ದೇಹದ ತುಂಬಾ ಹಬ್ಬಿರುವ ರಕ್ತ ನಾಳಗಳ ಮೇಲೆ ಒತ್ತಡ ಕಡಿಮೆಯಾಗಿ ರಕ್ತ ಸಂಚಾರ ಸುಗಮಗೊಳ್ಳುತ್ತದೆ. ಇದರಿಂದ ಹೃದಯದ ಮೇಲೆ ಒತ್ತಡ ಕಡಿಮೆಯಾಗಿ ರಕ್ತದ ಒತ್ತಡ ಸಮಸ್ಯೆ ಸಾಮಾನ್ಯ ಸ್ಥಿತಿಗೆ ಮರಳುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ – ವಿಟಮಿನ್ ಸಿ ಯನ್ನು ಒಳಗೊಂಡಿರುವ ಹಲಸಿನ ಹಣ್ಣು, ವೈರಲ್ ಮತ್ತು ಬ್ಯಾಕ್ಟೀರಿಯಾ ಸೋಂಕಿನಿಂದ ನಮ್ಮನ್ನು ಸಂರಕ್ಷಿಸುತ್ತದೆ. ಬಿಳಿ ರಕ್ತ ಕೋಶಗಳ ರಚನೆಯನ್ನು ಬೆಂಬಲಿಸುತ್ತಾ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ವಿಟಮಿನ್ ಸಿ ಪ್ರಮುಖ ಪಾತ್ರ ವಹಿಸುತ್ತದೆ. ಒಂದು ಕಪ್ ಹಲಸಿನಹಣ್ಣು ಈ ಶಕ್ತಿಯುತ ಉತ್ಕರ್ಷಣ ನಿರೋಧಕವನ್ನು ದೇಹಕ್ಕೆ ಒದಗಿಸುತ್ತದೆ
ಹಲಸಿನ ಹಣ್ಣಿನಲ್ಲಿವೆ ಊಹೆಗೂ ಮೀರಿದ ಪೌಷ್ಟಿಕ ಸತ್ವಗಳು

ಹಲಸಿನ ಹಣ್ಣಿನ ತೊಳೆಗಳಲ್ಲಿ ಕೇವಲ ಪ್ರೋಟಿನ್ ಅಂಶ ಮಾತ್ರವಲ್ಲದೆ ನಾರಿನ ಅಂಶ ವಿಟಮಿನ್ ‘ ಎ ‘, ವಿಟಮಿನ್ ‘ ಸಿ ‘, ರಿಬಾಫ್ಲವಿನ್, ಮೆಗ್ನೀಷಿಯಂ, ಪೊಟ್ಯಾಶಿಯಂ, ತಾಮ್ರ ಮತ್ತು ಮ್ಯಾಂಗನೀಸ್ ಅಂಶಗಳು ಇತರ ಹಣ್ಣುಗಳಿಗೆ ಹೋಲಿಸಿದರೆ ದುಪ್ಪಟ್ಟಾಗಿವೆ. ನಮ್ಮ ದೇಹಕ್ಕೆ ಅಗತ್ಯವಿರುವ ಆರೋಗ್ಯಕರ ಮತ್ತು ಬಹಳ ಪ್ರಯೋಜನಕಾರಿಯಾದ ಆಂಟಿ – ಆಕ್ಸಿಡೆಂಟ್ ಅಂಶಗಳು ಇದರಲ್ಲಿ ಲಭ್ಯವಿವೆ

ಅಸ್ತಮಾವನ್ನು ನಿಯಂತ್ರಿಸುತ್ತದೆ – ಹಲಸಿನ ಹಣ್ಣಿನ ಬೇರುಗಳು ಅಸ್ತಮಾದಿಂದ ಬಳಲುತ್ತಿರುವವರಿಗೆ ರಾಮಬಾಣವಾಗಿದೆ. ಇದರ ಬೇರನ್ನು ಮತ್ತು ಉಳಿದ ಭಾಗಗಳನ್ನು ಕುದಿಸಿ ಕಷಾಯದಂತೆ ಸೇವಿಸುವುದು ಅಸ್ತಮಾದಿಂದ ಮುಕ್ತಿ ದೊರಕುವಂತೆ ಮಾಡುತ್ತದೆ.
ಮೂಳೆಯನ್ನು ಬಲಪಡಿಸುತ್ತದೆ -ಹಲಸಿನಲ್ಲಿರುವ ಮೆಗ್ನೇಷಿಯಂ, ಕ್ಯಾಲ್ಶಿಯಂನೊಂದಿಗೆ ಕಾರ್ಯನಿರ್ವಹಿಸಿ ಮೂಳೆಯನ್ನು ಬಲಪಡಿಸುತ್ತದೆ. ಮೂಳೆ ಸಂಬಂಧಿತ ಹಲವಾರು ಕಾಯಿಲೆಯನ್ನು ದೂರಮಾಡುವಲ್ಲಿ ಹಲಸಿನ ಹಣ್ಣು ಉಪಕಾರಿಯಾಗಿದೆ.
ಅನೀಮಿಯಾವನ್ನು ದೂರಮಾಡುತ್ತದೆ – ಹಲಸಿನ ಹಣ್ಣಿನಲ್ಲಿರುವ ಕಬ್ಬಿಣದ ಅಂಶ ಅನೀಮಿಯಾವನ್ನು ದೂರ ಮಾಡಿ ದೇಹದ ಸೂಕ್ತ ರಕ್ತ ಸಂಚಲನೆಗೆ ಫಲಪ್ರದವಾಗಿದೆ.

ಆರೋಗ್ಯಕರ ಥೈರೋಯ್ಡ್ಗೆ ಉಪಕಾರಿ -ಥೈರೊಯ್ಡ್ ಮೆಟಾಬಾಲಿಸಂಗೆ ಕೋಪರ್ ಉಪಕಾರಿಯಾಗಿದೆ, ಹಾರ್ಮೋನ್ ಉತ್ಪಾದನೆಯಲ್ಲಿ ಕೋಪರ್ ಪ್ರಮುಖ ಪಾತ್ರ ವಹಿಸಿದೆ. ಹಲಸಿನ ಹಣ್ಣು ಕೋಪರ್ನಿಂದ ಯಥೇಚ್ಛಿತಗೊಂಡಿದ್ದು ಥೈರೊಯ್ಡ್ ಅನ್ನು ಆರೋಗ್ಯಕರವಾಗಿಸುತ್ತದೆ.
ಹೋರಾಡುತ್ತದೆ.
ಉತ್ತಮ ಜೀರ್ಣಕ್ರಿಯೆಗೆ ಸಹಕಾರಿ – ಅಲ್ಸರ್ ವಿರುದ್ಧ ಹೋರಾಡುವ ವಿಶಿಷ್ಟ ಗುಣವನ್ನು ಹೊಂದಿರುವ ಹಲಸಿನ ಹಣ್ಣು ಅಲ್ಸರ್ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳನ್ನು ದೂರಮಾಡುತ್ತದೆ. ಇದರಲ್ಲಿರುವ ಅತ್ಯಧಿಕ ಫೈಬರ್ ಅಂಶವು ಮೃದುವಾದ ಕರುಳಿನ ಚಲನೆಗೆ ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ರಾಯ್ಪುರ್: ಸಿಆರ್ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಸ್ಮಾರ್ಟ್ಫೋನ್ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್ ಆ್ಯಪ್ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್ಫೋನ್ಗಳಲ್ಲಿ ಇನ್ಸ್ಟಾಲ್ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್ ಕಾರ್ಡ್ ಡೌನ್ಲೋಡ್, ಆಫ್ಲೈನ್ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್ ಆ್ಯಪ್ಅನ್ನು ಲಾಕ್…