ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಕೆಲವೊಂದು ಸಿನಿಮಾಗಳಲ್ಲಿ ನಾಯಕಿಯರು ಮೂಗುತಿ ಧರಿಸಿ ಮತ್ತಷ್ಟು ಟ್ರೆಂಡ್ ಉಂಟು ಮಾಡಿದರು. ಮೂಗು ಚುಚ್ಚಿಕೊಳ್ಳುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಯಾಕೆಂದರೆ ಸ್ವಲ್ಪ ತಪ್ಪಾದರೂ ಅದರ ಕಲೆ ಜೀವಮಾನವಿಡಿ ಉಳಿದುಕೊಳ್ಳುವುದು.
ಅದೇ ರೀತಿ ಕೆಲವು ಮಂದಿ ಮೂಗುತಿ ಚುಚ್ಚಿಸಿಕೊಳ್ಳುವುದರಿಂದ ಸೋಂಕು ಉಂಟಾಗಬಹುದು. ಮೂಗುತಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆ ಬಗ್ಗೆ ಈ ಲೇಖನದಲ್ಲಿ ತಿಳಿಯುವ. ಇದನ್ನು ತಿಳಿದುಕೊಂಡರೆ ನಿಮ್ಮ ಅನುಭವ ಮತ್ತಷ್ಟು ಸುಖದಾಯಕ ಹಾಗೂ ಸೋಂಕು ರಹಿತವಾಗಲಿದೆ…
ವೃತ್ತಿಪರರಿಂದ ಮೂಗು ಚುಚ್ಚಿಸಿಕೊಳ್ಳಿ :- ಕೆಲವರು ಮನೆಯಲ್ಲಿಯೇ ಮೂಗು ಚುಚ್ಚಿಸಿಕೊಳ್ಳಲು ಇಷ್ಟಪಡುತ್ತಾರೆ. ಮನೆಯಲ್ಲಿ ಹೆಚ್ಚಿನ ಧೈರ್ಯ ಕೂಡು ಬರುವುದು. ಆದರೆ ಇದರಿಂದ ಸೋಂಕು ಅಥವಾ ಬೇರೆ ಸಮಸ್ಯೆ ಕಾಣಿಸಬಹುದು. ವೃತ್ತಿಪರರ ನೆರವು ಪಡೆದರೆ ತುಂಬಾ ಒಳ್ಳೆಯದು. ಅವರು ಕಿವಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನಿಮಗೆ ಹೇಳಬಹುದು.

ಒಳ್ಳೆಯ ಗುಣಮಟ್ಟದ ಕ್ಲಿನಿಕ್ಗೆ ಹೋಗಿ :- ಸಣ್ಣ ಸಲೂನ್ ಅಥವಾ ಕ್ಲಿನಿಕ್ಗಳು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದಿಲ್ಲ. ಇದರಿಂದ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇದರಿಂದ ಕಿವಿ ಚುಚ್ಚಿಸಿಕೊಳ್ಳಲು ಒಳ್ಳೆಯ ಗುಣಮಟ್ಟದ ಕ್ಲಿನಿಕ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ಇದರಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬೇಡಿ.

ನಿಮಗೇನು ಬೇಕು ಎನ್ನುವ ಬಗ್ಗೆ ಸ್ಪಷ್ಟತೆಯಿರಲಿ :- ಮೂಗು ಚುಚ್ಚಿಸಿಕೊಳ್ಳುವುದರಿಂದ ಅದು ಮೂಗಿನಲ್ಲಿ ಶಾಶ್ವತವಾದ ತೂತನ್ನು ಉಂಟು ಮಾಡುತ್ತದೆ. ಇದರಿಂದ ನಿಮಗೆ ಮೂಗುತಿ ಬೇಕೇ ಅಥವಾ ಬೇಡವೇ ಎನ್ನುವುದನ್ನು ನಿಧಾನವಾಗಿ ಕುಳಿತುಕೊಂಡು ಯೋಚಿಸಿ. ಮೂಗು ಚುಚ್ಚಿಸಿಕೊಂಡ ಬಳಿಕ ನಿಮಗೆ ಏನೂ ಮಾಡಲು ಸಾಧ್ಯವಾಗಲ್ಲ.

ಸ್ವಲ್ಪ ಅಧ್ಯಯನ ಮಾಡಿ :- ನಿಮಗೆ ಏನು ಬೇಕು ಎನ್ನುವುದು ಸ್ವಷ್ಪವಾದರೂ ನೇರವಾಗಿ ಹೋಗಿ ಮೂಗುತಿ ಚುಚ್ಚಿಸಿಕೊಳ್ಳಬೇಡಿ. ಸ್ವಲ್ಪ ಸಮಯ ತೆಗೆದುಕೊಂಡು ಮೂಗು ಚುಚ್ಚಿಸಿಕೊಳ್ಳುವ ವಿಧಾನ ಮತ್ತು ಮೂಗುತಿಯ ಆಯ್ಕೆಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಅಧ್ಯಯನ ನಡೆಸಿ.
ಸ್ಥಳೀಯ ಅನಸ್ತೇಸಿಯಾ ನೆರವಾಗಬಹುದು :- ಮೂಗು ಚುಚ್ಚಿಸಿಕೊಳ್ಳಲು ನಿರ್ಧರಿಸಿದ್ದರೂ ಅದರಿಂದ ಆಗುವಂತಹ ನೋವಿನ ಬಗ್ಗೆ ನಿಮಗೆ ತುಂಬಾ ಭೀತಿ ಉಂಟಾಗಿರುತ್ತದೆ. ಆದರೆ ಇದರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ಮೆಡಿಕಲ್ಗಳಲ್ಲಿ ಕೆಲವೊಂದು ಸ್ಥಳೀಯ ಅನಸ್ತೇಸಿಯಾಗಳು ಲಭ್ಯವಿದೆ. ಇದು ನಿಮಗೆ ನೆರವಾಗಬಹುದು. ಕೆಲವು ಕ್ಲಿನಿಕ್ ಗಳು ಕ್ರೀಮ್ ಗಳನ್ನು ಬಳಸುತ್ತವೆ.

ಚರ್ಚೆ ಮಾಡಿ :- ಈಗಾಗಲೇ ಮೂಗುತಿ ಚುಚ್ಚಿಸಿಕೊಂಡಿರುವವರ ಜತೆ ಅವರ ಅನುಭವನ್ನು ತಿಳಿದುಕೊಳ್ಳಬಹುದು. ನಿಮಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸುಲಭವಾಗಬಹುದು. ಇದರಿಂದ ಮೂಗು ಚುಚ್ಚಿಸಿಕೊಳ್ಳುವ ಸಲೂನ್ ಮತ್ತು ಅದರ ಬಳಿಕದ ಆರೈಕೆಯ ಬಗ್ಗೆ ತಿಳಿದುಕೊಳ್ಳಲು ಸುಲಭವಾಗುತ್ತದೆ.
ಮನೆಯಲ್ಲಿ ಪ್ರಯತ್ನಿಸಬೇಡಿ :- ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ಮೂಗನ್ನು ಚುಚ್ಚಿಸಿಕೊಳ್ಳಲಾಗುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಹಲವಾರು ರೀತಿಯಿಂದ ವಾತಾವರಣವು ಕಲುಷಿತವಾಗಿರುವ ಕಾರಣದಿಂದಾಗಿ ಸೋಂಕು ಹರಡುವ ಸಾಧ್ಯತೆ ತುಂಬಾ ಹೆಚ್ಚಿರುತ್ತದೆ. ಇದರಿಂದ ಮನೆಯಲ್ಲಿ ಮೂಗು ಚುಚ್ಚಿಸಿಕೊಳ್ಳಲು ಹೋಗಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…
ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.
ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…