ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಕೆಲವೊಂದು ಸಿನಿಮಾಗಳಲ್ಲಿ ನಾಯಕಿಯರು ಮೂಗುತಿ ಧರಿಸಿ ಮತ್ತಷ್ಟು ಟ್ರೆಂಡ್ ಉಂಟು ಮಾಡಿದರು. ಮೂಗು ಚುಚ್ಚಿಕೊಳ್ಳುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಯಾಕೆಂದರೆ ಸ್ವಲ್ಪ ತಪ್ಪಾದರೂ ಅದರ ಕಲೆ ಜೀವಮಾನವಿಡಿ ಉಳಿದುಕೊಳ್ಳುವುದು.
ಅದೇ ರೀತಿ ಕೆಲವು ಮಂದಿ ಮೂಗುತಿ ಚುಚ್ಚಿಸಿಕೊಳ್ಳುವುದರಿಂದ ಸೋಂಕು ಉಂಟಾಗಬಹುದು. ಮೂಗುತಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆ ಬಗ್ಗೆ ಈ ಲೇಖನದಲ್ಲಿ ತಿಳಿಯುವ. ಇದನ್ನು ತಿಳಿದುಕೊಂಡರೆ ನಿಮ್ಮ ಅನುಭವ ಮತ್ತಷ್ಟು ಸುಖದಾಯಕ ಹಾಗೂ ಸೋಂಕು ರಹಿತವಾಗಲಿದೆ…
ವೃತ್ತಿಪರರಿಂದ ಮೂಗು ಚುಚ್ಚಿಸಿಕೊಳ್ಳಿ :- ಕೆಲವರು ಮನೆಯಲ್ಲಿಯೇ ಮೂಗು ಚುಚ್ಚಿಸಿಕೊಳ್ಳಲು ಇಷ್ಟಪಡುತ್ತಾರೆ. ಮನೆಯಲ್ಲಿ ಹೆಚ್ಚಿನ ಧೈರ್ಯ ಕೂಡು ಬರುವುದು. ಆದರೆ ಇದರಿಂದ ಸೋಂಕು ಅಥವಾ ಬೇರೆ ಸಮಸ್ಯೆ ಕಾಣಿಸಬಹುದು. ವೃತ್ತಿಪರರ ನೆರವು ಪಡೆದರೆ ತುಂಬಾ ಒಳ್ಳೆಯದು. ಅವರು ಕಿವಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನಿಮಗೆ ಹೇಳಬಹುದು.

ಒಳ್ಳೆಯ ಗುಣಮಟ್ಟದ ಕ್ಲಿನಿಕ್ಗೆ ಹೋಗಿ :- ಸಣ್ಣ ಸಲೂನ್ ಅಥವಾ ಕ್ಲಿನಿಕ್ಗಳು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದಿಲ್ಲ. ಇದರಿಂದ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇದರಿಂದ ಕಿವಿ ಚುಚ್ಚಿಸಿಕೊಳ್ಳಲು ಒಳ್ಳೆಯ ಗುಣಮಟ್ಟದ ಕ್ಲಿನಿಕ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ಇದರಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬೇಡಿ.

ನಿಮಗೇನು ಬೇಕು ಎನ್ನುವ ಬಗ್ಗೆ ಸ್ಪಷ್ಟತೆಯಿರಲಿ :- ಮೂಗು ಚುಚ್ಚಿಸಿಕೊಳ್ಳುವುದರಿಂದ ಅದು ಮೂಗಿನಲ್ಲಿ ಶಾಶ್ವತವಾದ ತೂತನ್ನು ಉಂಟು ಮಾಡುತ್ತದೆ. ಇದರಿಂದ ನಿಮಗೆ ಮೂಗುತಿ ಬೇಕೇ ಅಥವಾ ಬೇಡವೇ ಎನ್ನುವುದನ್ನು ನಿಧಾನವಾಗಿ ಕುಳಿತುಕೊಂಡು ಯೋಚಿಸಿ. ಮೂಗು ಚುಚ್ಚಿಸಿಕೊಂಡ ಬಳಿಕ ನಿಮಗೆ ಏನೂ ಮಾಡಲು ಸಾಧ್ಯವಾಗಲ್ಲ.

ಸ್ವಲ್ಪ ಅಧ್ಯಯನ ಮಾಡಿ :- ನಿಮಗೆ ಏನು ಬೇಕು ಎನ್ನುವುದು ಸ್ವಷ್ಪವಾದರೂ ನೇರವಾಗಿ ಹೋಗಿ ಮೂಗುತಿ ಚುಚ್ಚಿಸಿಕೊಳ್ಳಬೇಡಿ. ಸ್ವಲ್ಪ ಸಮಯ ತೆಗೆದುಕೊಂಡು ಮೂಗು ಚುಚ್ಚಿಸಿಕೊಳ್ಳುವ ವಿಧಾನ ಮತ್ತು ಮೂಗುತಿಯ ಆಯ್ಕೆಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಅಧ್ಯಯನ ನಡೆಸಿ.
ಸ್ಥಳೀಯ ಅನಸ್ತೇಸಿಯಾ ನೆರವಾಗಬಹುದು :- ಮೂಗು ಚುಚ್ಚಿಸಿಕೊಳ್ಳಲು ನಿರ್ಧರಿಸಿದ್ದರೂ ಅದರಿಂದ ಆಗುವಂತಹ ನೋವಿನ ಬಗ್ಗೆ ನಿಮಗೆ ತುಂಬಾ ಭೀತಿ ಉಂಟಾಗಿರುತ್ತದೆ. ಆದರೆ ಇದರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ಮೆಡಿಕಲ್ಗಳಲ್ಲಿ ಕೆಲವೊಂದು ಸ್ಥಳೀಯ ಅನಸ್ತೇಸಿಯಾಗಳು ಲಭ್ಯವಿದೆ. ಇದು ನಿಮಗೆ ನೆರವಾಗಬಹುದು. ಕೆಲವು ಕ್ಲಿನಿಕ್ ಗಳು ಕ್ರೀಮ್ ಗಳನ್ನು ಬಳಸುತ್ತವೆ.

ಚರ್ಚೆ ಮಾಡಿ :- ಈಗಾಗಲೇ ಮೂಗುತಿ ಚುಚ್ಚಿಸಿಕೊಂಡಿರುವವರ ಜತೆ ಅವರ ಅನುಭವನ್ನು ತಿಳಿದುಕೊಳ್ಳಬಹುದು. ನಿಮಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸುಲಭವಾಗಬಹುದು. ಇದರಿಂದ ಮೂಗು ಚುಚ್ಚಿಸಿಕೊಳ್ಳುವ ಸಲೂನ್ ಮತ್ತು ಅದರ ಬಳಿಕದ ಆರೈಕೆಯ ಬಗ್ಗೆ ತಿಳಿದುಕೊಳ್ಳಲು ಸುಲಭವಾಗುತ್ತದೆ.
ಮನೆಯಲ್ಲಿ ಪ್ರಯತ್ನಿಸಬೇಡಿ :- ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ಮೂಗನ್ನು ಚುಚ್ಚಿಸಿಕೊಳ್ಳಲಾಗುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಹಲವಾರು ರೀತಿಯಿಂದ ವಾತಾವರಣವು ಕಲುಷಿತವಾಗಿರುವ ಕಾರಣದಿಂದಾಗಿ ಸೋಂಕು ಹರಡುವ ಸಾಧ್ಯತೆ ತುಂಬಾ ಹೆಚ್ಚಿರುತ್ತದೆ. ಇದರಿಂದ ಮನೆಯಲ್ಲಿ ಮೂಗು ಚುಚ್ಚಿಸಿಕೊಳ್ಳಲು ಹೋಗಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್.ಐ.ಸಿ ಯ ಮನಿ ಬ್ಯಾಕ್ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…
ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…