News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸೌಂದರ್ಯ

ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

3377

ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

ಕೆಲವೊಂದು ಸಿನಿಮಾಗಳಲ್ಲಿ ನಾಯಕಿಯರು ಮೂಗುತಿ ಧರಿಸಿ ಮತ್ತಷ್ಟು ಟ್ರೆಂಡ್ ಉಂಟು ಮಾಡಿದರು. ಮೂಗು ಚುಚ್ಚಿಕೊಳ್ಳುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಯಾಕೆಂದರೆ ಸ್ವಲ್ಪ ತಪ್ಪಾದರೂ ಅದರ ಕಲೆ ಜೀವಮಾನವಿಡಿ ಉಳಿದುಕೊಳ್ಳುವುದು.

ಅದೇ ರೀತಿ ಕೆಲವು ಮಂದಿ ಮೂಗುತಿ ಚುಚ್ಚಿಸಿಕೊಳ್ಳುವುದರಿಂದ ಸೋಂಕು ಉಂಟಾಗಬಹುದು. ಮೂಗುತಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆ ಬಗ್ಗೆ ಈ ಲೇಖನದಲ್ಲಿ ತಿಳಿಯುವ. ಇದನ್ನು ತಿಳಿದುಕೊಂಡರೆ ನಿಮ್ಮ ಅನುಭವ ಮತ್ತಷ್ಟು ಸುಖದಾಯಕ ಹಾಗೂ ಸೋಂಕು ರಹಿತವಾಗಲಿದೆ…

ವೃತ್ತಿಪರರಿಂದ ಮೂಗು ಚುಚ್ಚಿಸಿಕೊಳ್ಳಿ :-  ಕೆಲವರು ಮನೆಯಲ್ಲಿಯೇ ಮೂಗು ಚುಚ್ಚಿಸಿಕೊಳ್ಳಲು ಇಷ್ಟಪಡುತ್ತಾರೆ. ಮನೆಯಲ್ಲಿ ಹೆಚ್ಚಿನ ಧೈರ್ಯ ಕೂಡು ಬರುವುದು. ಆದರೆ ಇದರಿಂದ ಸೋಂಕು ಅಥವಾ ಬೇರೆ ಸಮಸ್ಯೆ ಕಾಣಿಸಬಹುದು. ವೃತ್ತಿಪರರ ನೆರವು ಪಡೆದರೆ ತುಂಬಾ ಒಳ್ಳೆಯದು. ಅವರು ಕಿವಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನಿಮಗೆ ಹೇಳಬಹುದು.

ಒಳ್ಳೆಯ ಗುಣಮಟ್ಟದ ಕ್ಲಿನಿಕ್‌ಗೆ ಹೋಗಿ :- ಸಣ್ಣ ಸಲೂನ್ ಅಥವಾ ಕ್ಲಿನಿಕ್‌ಗಳು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದಿಲ್ಲ. ಇದರಿಂದ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇದರಿಂದ ಕಿವಿ ಚುಚ್ಚಿಸಿಕೊಳ್ಳಲು ಒಳ್ಳೆಯ ಗುಣಮಟ್ಟದ ಕ್ಲಿನಿಕ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ಇದರಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬೇಡಿ.

ನಿಮಗೇನು ಬೇಕು ಎನ್ನುವ ಬಗ್ಗೆ ಸ್ಪಷ್ಟತೆಯಿರಲಿ :- ಮೂಗು ಚುಚ್ಚಿಸಿಕೊಳ್ಳುವುದರಿಂದ ಅದು ಮೂಗಿನಲ್ಲಿ ಶಾಶ್ವತವಾದ ತೂತನ್ನು ಉಂಟು ಮಾಡುತ್ತದೆ. ಇದರಿಂದ ನಿಮಗೆ ಮೂಗುತಿ ಬೇಕೇ ಅಥವಾ ಬೇಡವೇ ಎನ್ನುವುದನ್ನು ನಿಧಾನವಾಗಿ ಕುಳಿತುಕೊಂಡು ಯೋಚಿಸಿ. ಮೂಗು ಚುಚ್ಚಿಸಿಕೊಂಡ ಬಳಿಕ ನಿಮಗೆ ಏನೂ ಮಾಡಲು ಸಾಧ್ಯವಾಗಲ್ಲ.

ಸ್ವಲ್ಪ ಅಧ್ಯಯನ ಮಾಡಿ :- ನಿಮಗೆ ಏನು ಬೇಕು ಎನ್ನುವುದು ಸ್ವಷ್ಪವಾದರೂ ನೇರವಾಗಿ ಹೋಗಿ ಮೂಗುತಿ ಚುಚ್ಚಿಸಿಕೊಳ್ಳಬೇಡಿ. ಸ್ವಲ್ಪ ಸಮಯ ತೆಗೆದುಕೊಂಡು ಮೂಗು ಚುಚ್ಚಿಸಿಕೊಳ್ಳುವ ವಿಧಾನ ಮತ್ತು ಮೂಗುತಿಯ ಆಯ್ಕೆಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಅಧ್ಯಯನ ನಡೆಸಿ.

ಸ್ಥಳೀಯ ಅನಸ್ತೇಸಿಯಾ ನೆರವಾಗಬಹುದು :- ಮೂಗು ಚುಚ್ಚಿಸಿಕೊಳ್ಳಲು ನಿರ್ಧರಿಸಿದ್ದರೂ ಅದರಿಂದ ಆಗುವಂತಹ ನೋವಿನ ಬಗ್ಗೆ ನಿಮಗೆ ತುಂಬಾ ಭೀತಿ ಉಂಟಾಗಿರುತ್ತದೆ. ಆದರೆ ಇದರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ಮೆಡಿಕಲ್‌ಗಳಲ್ಲಿ ಕೆಲವೊಂದು ಸ್ಥಳೀಯ ಅನಸ್ತೇಸಿಯಾಗಳು ಲಭ್ಯವಿದೆ. ಇದು ನಿಮಗೆ ನೆರವಾಗಬಹುದು. ಕೆಲವು ಕ್ಲಿನಿಕ್ ಗಳು ಕ್ರೀಮ್ ಗಳನ್ನು ಬಳಸುತ್ತವೆ.

ಚರ್ಚೆ ಮಾಡಿ :- ಈಗಾಗಲೇ ಮೂಗುತಿ ಚುಚ್ಚಿಸಿಕೊಂಡಿರುವವರ ಜತೆ ಅವರ ಅನುಭವನ್ನು ತಿಳಿದುಕೊಳ್ಳಬಹುದು. ನಿಮಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸುಲಭವಾಗಬಹುದು. ಇದರಿಂದ ಮೂಗು ಚುಚ್ಚಿಸಿಕೊಳ್ಳುವ ಸಲೂನ್ ಮತ್ತು ಅದರ ಬಳಿಕದ ಆರೈಕೆಯ ಬಗ್ಗೆ ತಿಳಿದುಕೊಳ್ಳಲು ಸುಲಭವಾಗುತ್ತದೆ.

ಮನೆಯಲ್ಲಿ ಪ್ರಯತ್ನಿಸಬೇಡಿ :- ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ಮೂಗನ್ನು ಚುಚ್ಚಿಸಿಕೊಳ್ಳಲಾಗುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಹಲವಾರು ರೀತಿಯಿಂದ ವಾತಾವರಣವು ಕಲುಷಿತವಾಗಿರುವ ಕಾರಣದಿಂದಾಗಿ ಸೋಂಕು ಹರಡುವ ಸಾಧ್ಯತೆ ತುಂಬಾ ಹೆಚ್ಚಿರುತ್ತದೆ. ಇದರಿಂದ ಮನೆಯಲ್ಲಿ ಮೂಗು ಚುಚ್ಚಿಸಿಕೊಳ್ಳಲು ಹೋಗಬೇಡಿ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಧಾರ್ ಕಾರ್ಡ್ನಲ್ಲಿ ನಿಮ್ ಫೋಟೊ ಬದಲಾಯಿಸಬೇಕೆ….ತಕ್ಷಣ ಇದನ್ನು ಓಧಿ

    ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…

  • ಸುದ್ದಿ

    ‘ಪಾರು’ ಧಾರಾವಾಹಿಯ ನಟಿ ಮೋಕ್ಷಿತಾ ಪೈ ಮಾಡಿದ ಕೆಲಸಕ್ಕೆ ಎಲ್ಲರು ಮೆಚ್ಚಲೇಬೇಕು…

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್‌’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….

  • ಸುದ್ದಿ

    ಇನ್ಮುಂದೆ ನಿಮ್ಮ ಮೊಬೈಲ್ ಕಳ್ಳತನವಾದರೆ ಸುಲಭವಾಗಿ ಹಿಂಪಡೆಯಬಹುದು,. ಇಲ್ಲಿದೆ ನೋಡಿ ಟ್ರಿಕ್ಸ್, ನೀವು ಓದಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ,..!!

    ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ಹೇಳಿದರು.  ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್‌ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್‌ ಬಳಕೆದಾರರು ಜಿಪಿಎಸ್‌ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್‌ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…

  • ಸ್ಪೂರ್ತಿ

    ಪ್ಲಾಸ್ಟಿಕ್ ನಿಷೇಧಕ್ಕೆ ಈ ದೇಶದಲ್ಲಿರುವ ಕಠಿಣ ಕಾನೂನು, ನಮ್ಮ ದೇಶದಲ್ಲಿ ಜಾರಿಯಾದ್ರೆ ಏನಾಗುತ್ತೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…