ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಕೆಲವೊಂದು ಸಿನಿಮಾಗಳಲ್ಲಿ ನಾಯಕಿಯರು ಮೂಗುತಿ ಧರಿಸಿ ಮತ್ತಷ್ಟು ಟ್ರೆಂಡ್ ಉಂಟು ಮಾಡಿದರು. ಮೂಗು ಚುಚ್ಚಿಕೊಳ್ಳುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಯಾಕೆಂದರೆ ಸ್ವಲ್ಪ ತಪ್ಪಾದರೂ ಅದರ ಕಲೆ ಜೀವಮಾನವಿಡಿ ಉಳಿದುಕೊಳ್ಳುವುದು.
ಅದೇ ರೀತಿ ಕೆಲವು ಮಂದಿ ಮೂಗುತಿ ಚುಚ್ಚಿಸಿಕೊಳ್ಳುವುದರಿಂದ ಸೋಂಕು ಉಂಟಾಗಬಹುದು. ಮೂಗುತಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆ ಬಗ್ಗೆ ಈ ಲೇಖನದಲ್ಲಿ ತಿಳಿಯುವ. ಇದನ್ನು ತಿಳಿದುಕೊಂಡರೆ ನಿಮ್ಮ ಅನುಭವ ಮತ್ತಷ್ಟು ಸುಖದಾಯಕ ಹಾಗೂ ಸೋಂಕು ರಹಿತವಾಗಲಿದೆ…
ವೃತ್ತಿಪರರಿಂದ ಮೂಗು ಚುಚ್ಚಿಸಿಕೊಳ್ಳಿ :- ಕೆಲವರು ಮನೆಯಲ್ಲಿಯೇ ಮೂಗು ಚುಚ್ಚಿಸಿಕೊಳ್ಳಲು ಇಷ್ಟಪಡುತ್ತಾರೆ. ಮನೆಯಲ್ಲಿ ಹೆಚ್ಚಿನ ಧೈರ್ಯ ಕೂಡು ಬರುವುದು. ಆದರೆ ಇದರಿಂದ ಸೋಂಕು ಅಥವಾ ಬೇರೆ ಸಮಸ್ಯೆ ಕಾಣಿಸಬಹುದು. ವೃತ್ತಿಪರರ ನೆರವು ಪಡೆದರೆ ತುಂಬಾ ಒಳ್ಳೆಯದು. ಅವರು ಕಿವಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನಿಮಗೆ ಹೇಳಬಹುದು.
ಒಳ್ಳೆಯ ಗುಣಮಟ್ಟದ ಕ್ಲಿನಿಕ್ಗೆ ಹೋಗಿ :- ಸಣ್ಣ ಸಲೂನ್ ಅಥವಾ ಕ್ಲಿನಿಕ್ಗಳು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದಿಲ್ಲ. ಇದರಿಂದ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇದರಿಂದ ಕಿವಿ ಚುಚ್ಚಿಸಿಕೊಳ್ಳಲು ಒಳ್ಳೆಯ ಗುಣಮಟ್ಟದ ಕ್ಲಿನಿಕ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ಇದರಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬೇಡಿ.
ನಿಮಗೇನು ಬೇಕು ಎನ್ನುವ ಬಗ್ಗೆ ಸ್ಪಷ್ಟತೆಯಿರಲಿ :- ಮೂಗು ಚುಚ್ಚಿಸಿಕೊಳ್ಳುವುದರಿಂದ ಅದು ಮೂಗಿನಲ್ಲಿ ಶಾಶ್ವತವಾದ ತೂತನ್ನು ಉಂಟು ಮಾಡುತ್ತದೆ. ಇದರಿಂದ ನಿಮಗೆ ಮೂಗುತಿ ಬೇಕೇ ಅಥವಾ ಬೇಡವೇ ಎನ್ನುವುದನ್ನು ನಿಧಾನವಾಗಿ ಕುಳಿತುಕೊಂಡು ಯೋಚಿಸಿ. ಮೂಗು ಚುಚ್ಚಿಸಿಕೊಂಡ ಬಳಿಕ ನಿಮಗೆ ಏನೂ ಮಾಡಲು ಸಾಧ್ಯವಾಗಲ್ಲ.
ಸ್ವಲ್ಪ ಅಧ್ಯಯನ ಮಾಡಿ :- ನಿಮಗೆ ಏನು ಬೇಕು ಎನ್ನುವುದು ಸ್ವಷ್ಪವಾದರೂ ನೇರವಾಗಿ ಹೋಗಿ ಮೂಗುತಿ ಚುಚ್ಚಿಸಿಕೊಳ್ಳಬೇಡಿ. ಸ್ವಲ್ಪ ಸಮಯ ತೆಗೆದುಕೊಂಡು ಮೂಗು ಚುಚ್ಚಿಸಿಕೊಳ್ಳುವ ವಿಧಾನ ಮತ್ತು ಮೂಗುತಿಯ ಆಯ್ಕೆಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಅಧ್ಯಯನ ನಡೆಸಿ.
ಸ್ಥಳೀಯ ಅನಸ್ತೇಸಿಯಾ ನೆರವಾಗಬಹುದು :- ಮೂಗು ಚುಚ್ಚಿಸಿಕೊಳ್ಳಲು ನಿರ್ಧರಿಸಿದ್ದರೂ ಅದರಿಂದ ಆಗುವಂತಹ ನೋವಿನ ಬಗ್ಗೆ ನಿಮಗೆ ತುಂಬಾ ಭೀತಿ ಉಂಟಾಗಿರುತ್ತದೆ. ಆದರೆ ಇದರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ಮೆಡಿಕಲ್ಗಳಲ್ಲಿ ಕೆಲವೊಂದು ಸ್ಥಳೀಯ ಅನಸ್ತೇಸಿಯಾಗಳು ಲಭ್ಯವಿದೆ. ಇದು ನಿಮಗೆ ನೆರವಾಗಬಹುದು. ಕೆಲವು ಕ್ಲಿನಿಕ್ ಗಳು ಕ್ರೀಮ್ ಗಳನ್ನು ಬಳಸುತ್ತವೆ.
ಚರ್ಚೆ ಮಾಡಿ :- ಈಗಾಗಲೇ ಮೂಗುತಿ ಚುಚ್ಚಿಸಿಕೊಂಡಿರುವವರ ಜತೆ ಅವರ ಅನುಭವನ್ನು ತಿಳಿದುಕೊಳ್ಳಬಹುದು. ನಿಮಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸುಲಭವಾಗಬಹುದು. ಇದರಿಂದ ಮೂಗು ಚುಚ್ಚಿಸಿಕೊಳ್ಳುವ ಸಲೂನ್ ಮತ್ತು ಅದರ ಬಳಿಕದ ಆರೈಕೆಯ ಬಗ್ಗೆ ತಿಳಿದುಕೊಳ್ಳಲು ಸುಲಭವಾಗುತ್ತದೆ.
ಮನೆಯಲ್ಲಿ ಪ್ರಯತ್ನಿಸಬೇಡಿ :- ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ಮೂಗನ್ನು ಚುಚ್ಚಿಸಿಕೊಳ್ಳಲಾಗುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಹಲವಾರು ರೀತಿಯಿಂದ ವಾತಾವರಣವು ಕಲುಷಿತವಾಗಿರುವ ಕಾರಣದಿಂದಾಗಿ ಸೋಂಕು ಹರಡುವ ಸಾಧ್ಯತೆ ತುಂಬಾ ಹೆಚ್ಚಿರುತ್ತದೆ. ಇದರಿಂದ ಮನೆಯಲ್ಲಿ ಮೂಗು ಚುಚ್ಚಿಸಿಕೊಳ್ಳಲು ಹೋಗಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ….
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.